< ಎಜ್ರನು 4 >

1 ಸೆರೆಯಿಂದ ಬಂದವರು ಇಸ್ರಾಯೇಲ್ ದೇವರಾದ ಯೆಹೋವ ದೇವರಿಗಾಗಿ ಆಲಯವನ್ನು ಕಟ್ಟುತ್ತಾರೆಂಬುದಾಗಿ ಯೆಹೂದದ ಮತ್ತು ಬೆನ್ಯಾಮೀನನ ಶತ್ರುಗಳು ಕೇಳಿದಾಗ
यहूदा आणि बन्यामीन यांचे काही शत्रू होते. त्यांनी ऐकले की, बंदिवासातून आलेले लोक इस्राएलाचा देव परमेश्वर याचे मंदिर बांधत आहेत.
2 ಅವರು ಜೆರುಬ್ಬಾಬೆಲನ ಬಳಿಗೂ, ಕುಟುಂಬಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ, “ನಾವು ನಿಮ್ಮ ಹಾಗೆ ನಿಮ್ಮ ದೇವರನ್ನು ಹುಡುಕುತ್ತೇವೆ. ನಮ್ಮನ್ನು ಇಲ್ಲಿಗೆ ಬರಮಾಡಿದ ಅಸ್ಸೀರಿಯದ ಅರಸನಾದ ಏಸರ್‌ಹದ್ದೋನ್ ಎಂಬವನ ದಿವಸಗಳು ಮೊದಲುಗೊಂಡು, ಅವರಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ, ಕಟ್ಟುವುದರಲ್ಲಿ ನಾವು ಸಹಾಯ ಮಾಡುತ್ತೇವೆ,” ಎಂದರು.
तेव्हा ते जरुब्बाबेल आणि घराण्यांचे प्रमुख यांच्याकडे येऊन म्हणाले, “आम्हासही तुम्हासोबत बांधकाम करु द्या. तुमच्याप्रमाणेच आम्हीही तुमच्या देवाला शोधतो. आणि अश्शूरचा राजा एसरहद्दोन याने आम्हास या जागी आणल्यापासून तुमच्या देवासाठी आम्ही अर्पण करीत आलो आहोत.”
3 ಆದರೆ ಜೆರುಬ್ಬಾಬೆಲನೂ, ಯೇಷೂವನೂ, ಮಿಕ್ಕಾದ ಇಸ್ರಾಯೇಲಿನ ಕುಟುಂಬಗಳ ಮುಖ್ಯಸ್ಥರೂ ಅವರಿಗೆ, “ನಮ್ಮ ದೇವರಿಗೆ ಆಲಯವನ್ನು ಕಟ್ಟುವುದರಲ್ಲಿ ನಿಮಗೆ ಭಾಗವಿಲ್ಲ. ಪಾರಸಿಯ ಅರಸನಾದ ಕೋರೆಷನು ನಮಗೆ ಆಜ್ಞಾಪಿಸಿದ ಹಾಗೆ, ನಾವು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರಿಗೆ ಅದನ್ನು ಕಟ್ಟುವೆವು,” ಎಂದರು.
पण जरुब्बाबेल, येशूवा आणि त्यांच्या वडिलांच्या घराण्याचे प्रमुख त्यांना म्हणाले, “तुम्ही नव्हे तर इस्राएलचा देव परमेश्वर याचे मंदिर फक्त आम्हासच बांधायचे आहे. पारसाचा राजा कोरेश याची तशी आज्ञा आहे.”
4 ಆಗ ಸುತ್ತಲಿದ್ದ ಜನಾಂಗಗಳವರು ಯೆಹೂದದ ಜನರನ್ನು ನಿರಾಶರನ್ನಾಗಿ ಮಾಡಲು ಮತ್ತು ಕಟ್ಟುವುದನ್ನು ಮುಂದುವರಿಸುವ ವಿಷಯದಲ್ಲಿ ಭಯಪಡಿಸಲು ಮುಂದಿದ್ದರು.
त्या देशाचे लोक यहूदी लोकांचे हात कमजोर करू लागले. ते बांधकामाविषयी यहूदी लोकांस भीती घालू लागले.
5 ಪಾರಸಿಯ ಅರಸನಾದ ಕೋರೆಷನ ದಿನಗಳಿಂದ ಹಿಡಿದು, ಪಾರಸಿಯ ಅರಸನಾದ ದಾರ್ಯಾವೆಷನ ಆಳ್ವಿಕೆಯವರೆಗೂ, ಅವರ ಯೋಚನೆಯನ್ನು ವ್ಯರ್ಥಮಾಡುವುದಕ್ಕೆ ಅವರ ವಿರೋಧವಾಗಿ ವಕೀಲರನ್ನು ಹಣಕೊಟ್ಟು ಇಟ್ಟುಕೊಂಡರು.
पारसाच्या कोरेश राजाची सर्व कारकीर्द संपून दारयावेश राजा सत्तेवर येईपर्यंत त्यांची योजना उधळून लावण्यासाठी ते वकीलाला लाचही देत.
6 ಆದರೆ ಅಹಷ್ವೇರೋಷನು ಆಳುವಾಗ, ಅವನ ಆಳ್ವಿಕೆಯ ಪ್ರಾರಂಭದಲ್ಲಿ, ಅವರು ಯೆಹೂದ ಮತ್ತು ಯೆರೂಸಲೇಮಿನ ನಿವಾಸಿಗಳಿಗೆ ವಿರೋಧವಾಗಿ ದೂರು ಸಲ್ಲಿಸಿದರು.
नंतर अहश्वेरोशाच्या राज्याच्या सुरवातीलाच त्यांनी यहूदा व यरूशलेम यातल्या राहणाऱ्यांविरूद्ध आरोप पत्र लिहून पाठवले.
7 ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ, ಮಿತ್ರದಾತನೂ, ಟಾಬೆಯೇಲನೂ, ಮಿಕ್ಕಾದ ಅವರ ಜೊತೆಗಾರರೂ ಪಾರಸಿಯ ಅರಸನಾದ ಅರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯ ಭಾಷೆಯಲ್ಲಿಯೂ, ಅರಾಮ್ಯ ಲಿಪಿಯಲ್ಲಿಯೂ ಇತ್ತು.
अर्तहशश्ताच्या दिवसात बिश्लाम, मिथ्रदाथ, ताबेल व त्यांचे साथीदार यांनी पारसाच्या राजाला पत्र लिहिले. हे पत्र अरामी लिपीत लिहीले असून व अरामी भाषांतरीत केले होते.
8 ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ, ಯೆರೂಸಲೇಮಿಗೆ ವಿರೋಧವಾಗಿ ಈ ಕೆಳಗೆ ಕಂಡಂತೆ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದ್ದರು.
यानंतर मुख्य सेनापती रहूम आणि लेखक शिमशय यांनी यरूशलेम येथील लोकांविरूद्ध अर्तहशश्त राजाला लिहीले.
9 ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ, ಪರ್ಷಿಯಾ, ಯೆರೆಕ್ ಹಾಗೂ ಬಾಬೆಲಿನವರು, ಶೂಷನಿನವರ ಮತ್ತು ಏಲಾಮ್ಯರ ನ್ಯಾಯಾಧೀಶರು, ಅಧಿಕಾರಿಗಳು ಮತ್ತು ಆಡಳಿತಗಾರರು,
मुख्य अधिकारी रहूम, लेखक शिमशय आणि त्यांचे बाकीचे सहभागी दिनाई लोक, टर्पली, अफर्शी, अर्खवी, बाबेली, सुसा येथील एलामी, यांनी एक पत्र लिहिले;
10 ಮತ್ತು ಮಹಾ ಶ್ರೀಮತ್ ಆಸೆನಪ್ಪರನು ಕರೆದುತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಯೂಫ್ರೇಟೀಸ್ ನದಿಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು, ಬರೆಯುವುದು ಏನೆಂದರೆ:
१०आणि, जे त्यांना जाऊन मिळाले ज्यांना आसनपर या थोर आणि बलाढ्य राजाने शोमरोनात आणि नदीच्या प्रदेशात आणून वसवलेले होते.
11 ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಈ ರೀತಿಯಿತ್ತು: ಅರ್ತಷಸ್ತ ರಾಜರಿಗೆ, ತಮ್ಮ ಸೇವಕರಾದ ಯೂಫ್ರೇಟೀಸ್ ನದಿಯ ಈಚೆಯವರು:
११जे पत्र त्यांनी राजा अर्तहशश्त यास पाठवले त्याची प्रत हीच आहे: “नदीच्या प्रदेशात राहणारे आम्ही तुमचे सेवक:
12 ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು, ಯೆರೂಸಲೇಮನ್ನು ಸೇರಿ, ರಾಜಕಂಟಕವಾದ ಆ ದುಷ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆ ಮಾಡಿಕೊಳ್ಳುತ್ತೇವೆ.
१२राजा अर्तहशश्त यास, आम्ही तुम्हास कळवू इच्छितो की, तुम्ही पाठवून दिलेले यहूदी कैदी येथे यरूशलेमेस आले आहेत. ते बंडखोर नगर बांधत आहे. त्यांनी भिंतीचे काम पूर्ण केले आहे आणि पायाची दुरुस्ती केली आहे.
13 ಆ ಪಟ್ಟಣವನ್ನೂ, ಅದರ ಗೋಡೆಗಳನ್ನೂ ಕಟ್ಟುವುದು ಮುಗಿದರೆ, ಅವರು ಕಪ್ಪ, ತೆರಿಗೆ, ಸುಂಕಗಳನ್ನು ಕೊಡುವುದಿಲ್ಲ. ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.
१३आता राजाला हे समजावे की, जर हे नगर बांधले आणि हे भिंतीचे काम पूर्ण झाले की, ते लोक तुम्हास खंडणी व कर देणार नाहीत, परंतु त्यामुळे राजाची हानी होईल.
14 ನಾವಾದರೋ ಅರಮನೆಯ ಉಪ್ಪನ್ನು ತಿನ್ನುವವರು, ಅರಸರಿಗೆ ಅಪಮಾನವಾಗುವುದನ್ನು ಕಂಡು ಸುಮ್ಮನೆ ಇರುವುದು ಉಚಿತವಲ್ಲವೆಂದು ತಿಳಿದು, ತಮಗೆ ಈ ಪತ್ರದ ಮೂಲಕ ಸುದ್ದಿ ಕಳುಹಿಸಿದ್ದೇವೆ.
१४खचित आम्ही राजाचे मीठ खातो. कारण राजाचा कोणताही अपमान झालेला पाहणे आम्हास योग्य वाटत नाही. म्हणून आम्ही तुला कळवीत आहोत.
15 ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರ ಗ್ರಂಥದಲ್ಲಿ ಪರಿಶೋಧಿಸಬೇಕೆಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣ ರಾಜಕಂಟಕವಾದ ಪಟ್ಟಣ. ಅರಸರಿಗೂ, ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥ ಪಟ್ಟಣ. ಇದು ಪೂರ್ವಕಾಲದಿಂದಲೂ ದೇಶದ್ರೋಹ ಮಾಡುತ್ತಾ ಬಂದಿದೆ ಎಂದೂ ಹಾಗು ಆ ಕಾರಣದಿಂದಲೇ ನೆಲಸಮವಾಯಿತೆಂದೂ ಆ ಚರಿತ್ರ ಗ್ರಂಥದಲ್ಲಿ ಕಂಡುಬರುತ್ತದೆ.
१५तुझ्या पित्याच्या नोंद-पुस्तकात शोधून पाहा आणि त्यावरुन हे नगर बंडखोर आहे राजांना व प्रांताला उपद्रव करणारे आहे आणि पुरातन काळापासून यामध्ये लोक बंड करीत असत. या कारणासाठी त्या नगराचा नाश करण्यात आला होता.
16 ಆ ಪಟ್ಟಣವನ್ನೂ, ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ, ತಮಗೆ ಯೂಫ್ರೇಟೀಸ್ ನದಿಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸನಿಗೆ ಅರಿಕೆ ಮಾಡಿಕೊಳ್ಳುತ್ತೇವೆ.
१६आम्ही राजाला कळवतो की, हे नगर आणि त्यासभोवतालची भिंत बांधून पूर्ण झाली की नदीच्या पलीकडे तुमचे काहीच राहणार नाही.”
17 ಈ ಪತ್ರಕ್ಕೆ ಅರಸನು ಅವರಿಗೆ ಕೊಟ್ಟ ಉತ್ತರ: ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರಿಗೂ, ಸಮಾರ್ಯದಲ್ಲಿರುವವರಿಗೂ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಇತರರಿಗೂ, ಕ್ಷೇಮಾಭಿಲಾಶೆಗಳು.
१७यावर राजाने पुढील उत्तर पाठवले रहूम, शिमशय आणि त्याचे शोमरोनातले साथीदार व नदीच्या पलीकडे राहणारे बाकीचे लोक, “यांना शांती असो.
18 ನೀವು ಕಳುಹಿಸಿದ್ದ ಪತ್ರವನ್ನು ನನ್ನ ಸನ್ನಿಧಿಯಲ್ಲಿ ಸ್ಪಷ್ಟವಾಗಿ ಓದಿ ಅನುವಾದ ಮಾಡಲಾಯಿತು.
१८तुम्ही पाठवलेल्या पत्राचा अनुवाद करून मला वाचून दाखवण्यात आले.
19 ನನ್ನ ಆಜ್ಞಾನುಸಾರ ವಿಚಾರಣೆಯಾದಾಗ, ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರೋಧವಾಗಿ ಪ್ರತಿಭಟಿಸುತ್ತಾ, ದೇಶದ್ರೋಹ ಮಾಡುತ್ತಾ ಬಂದಿದ್ದಾರೆ.
१९याकरीता मी चौकशी करण्याचा आदेश दिला आणि तेव्हा असा शोध लागला की, मागील दिवसात राजाच्या विरूद्ध बंड करीत आणि त्यामध्ये बंड व फितुरी केल्याचे प्रकार तेथे सतत घडत आले आहेत.
20 ಇದಲ್ಲದೆ ಯೆರೂಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ಯೂಫ್ರೇಟೀಸ್ ನದಿಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.
२०यरूशलेमेवर पराक्रमी राजांनी राज्य केले आणि नदीपलीकडच्या सर्व देशावर अधिकार करीत होते. त्या राजांना लोक कर व खंडणी देत असत.
21 ಆದ್ದರಿಂದ ಆ ಜನರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವವರೆಗೆ ಆ ಪಟ್ಟಣವನ್ನು ಕಟ್ಟಲು ಅವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ.
२१आता तुम्ही त्या लोकांस काम थांबवण्याचा हुकूम दिला पाहिजे. मी आज्ञा देईपर्यंत या नगराचे बांधकाम होऊ नये.
22 ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದ ಇರಿ, ಉದಾಸೀನರಾಗಿರಬೇಡಿರಿ.
२२तर हे करण्याची हयगय करू नका म्हणून काळजीपूर्वक राहा. राजाचे नुकसान होईपर्यंत हानी का वाढू द्यावी?”
23 ಅರಸನಾದ ಅರ್ತಷಸ್ತನ ಪತ್ರದ ಪ್ರತಿಯು ರೆಹೂಮನಿಗೂ, ಕಾರ್ಯದರ್ಶಿ ಶಿಂಷೈಯಿಗೂ, ಅವರ ಜೊತೆಗಾರರಿಗೂ ಓದಿದ ತರುವಾಯ, ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ, ಒತ್ತಾಯದಿಂದ ಮತ್ತು ಅಧಿಕಾರದಿಂದ ಅವರನ್ನು ನಿಲ್ಲಿಸುವಂತೆ ಮಾಡಿದರು.
२३मग राजा अर्तहशश्तने पाठवलेले फर्मान रहूम, शिमशय आणि त्यांच्याबरोबरचे लोक यांना वाचून दाखवण्यात आली. त्यांचे साथीदार ताबडतोब यरूशलेममधील यहूद्याकडे गेले आणि त्यांनी सक्तीने बांधकाम थांबवले.
24 ಅಂದಿನಿಂದ ಪರ್ಷಿಯ ದೇಶದ ರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.
२४त्यामुळे यरूशलेममधील मंदिराचे काम स्थगित झाले. पारसाचा राजा दारयावेश याच्या कारकिर्दीच्या दुसऱ्या वर्षापर्यंत ते तसेच राहिले.

< ಎಜ್ರನು 4 >