< ಯೆರೆಮೀಯನು 16 >

1 ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ,
परमेश्वराचे वचन माझ्याकडे आले, ते म्हणाले. संराष्ट्र आला:
2 “ನೀನು ಮದುವೆಯಾಗಬೇಡ. ನಿನಗೆ ಪುತ್ರರಾಗಲಿ, ಪುತ್ರಿಯರಾಗಲಿ ಈ ಸ್ಥಳದಲ್ಲಿ ಹುಟ್ಟದಿರಲಿ.”
तू आपणास पत्नी करून घेऊ नको आणि या ठिकाणी तुला मुले व मुली न होवोत.
3 ಏಕೆಂದರೆ ಈ ಸ್ಥಳದಲ್ಲಿ ಹುಟ್ಟಿರುವ ಪುತ್ರಪುತ್ರಿಯರನ್ನು ಕುರಿತು ಮತ್ತು ಅವರ ತಾಯಂದಿರನ್ನೂ, ಅವರನ್ನು ಪಡೆದ ತಂದೆಗಳನ್ನೂ ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ:
कारण या ठिकाणी जन्म घेणाऱ्या मुला आणि मुलींना आणि त्यांच्या आयांना ज्यांनी त्यांना जन्म दिला आणि त्यांचे बाप ज्यांमुळे ते या ठिकाणी जन्माला आले, त्यांना परमेश्वर असे म्हणतो,
4 “ಅವರು ಮರಣಕರವಾದ ಬೇನೆಗಳಿಂದ ಸಾಯುವರು. ಅವರಿಗೋಸ್ಕರ ಗೋಳಾಟ ಆಗುವುದಿಲ್ಲ. ಅವರಿಗೆ ಸಮಾಧಿಯಾಗುವುದಿಲ್ಲ. ಭೂಮಿಯ ಮೇಲೆ ಅವರು ಗೊಬ್ಬರವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು.”
“ते रोगग्रस्त मृत्यू मरतील, त्यांच्यासाठी कोणीही शोक करणार नाही आणि त्यांना पुरले जाणार नाही. ते शेणखताप्रमाणे जमिनीवर असतील. कारण ते लोक तलवारीने आणि उपासमारीने नष्ट होतील. त्यांची प्रेते आकाशातील पक्ष्यास व भूमीवरील प्राण्यांस आहार असे होतील.”
5 ಯೆಹೋವ ದೇವರು ಹೀಗೆ ಹೇಳುತ್ತಾರೆ: “ದುಃಖದ ಮನೆಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡುವುದಕ್ಕೂ, ದುಃಖ ಪಡುವುದಕ್ಕೂ ಹೋಗಬೇಡ. ಏಕೆಂದರೆ ನಾನು ನನ್ನ ಸಮಾಧಾನವನ್ನೂ, ಪ್ರೀತಿಯನ್ನೂ, ಕನಿಕರವನ್ನೂ ಈ ಜನರಿಂದ ತೆಗೆದುಹಾಕಿದ್ದೇನೆ.
कारण परमेश्वर असे म्हणतो, ज्या घरी शोक आहे, त्या घरात जाऊ नकोस. विलाप करायला आणि सहानुभूती दाखवायला त्या लोकांजवळ जाऊ नको. कारण या लोकांपासून मी आपली शांती व प्रेमदया व करुणा काढून नेल्या आहेत, असे परमेश्वर म्हणतो.
6 ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು. ಅವರಿಗೆ ಸಮಾಧಿಯಾಗುವುದಿಲ್ಲ, ಅವರಿಗೋಸ್ಕರ ಯಾರೂ ತಮ್ಮನ್ನು ಕೊಯ್ದುಕೊಳ್ಳುವುದಿಲ್ಲ, ತಮ್ಮ ತಲೆ ಬೋಳಿಸಿಕೊಳ್ಳುವುದೂ ಇಲ್ಲ.
म्हणून या देशातील मोठे आणि लहान मरतील. ते पुरले जाणार नाहीत किंवा त्यांच्याबद्दल कोणी शोक करणार नाही. त्यांच्याकरिता कोणी आपल्याला कापून घेणार नाही किंवा आपले केस कापणार नाहीत.
7 ಸತ್ತವನಿಗಾಗಿ ದುಃಖ ಪಡುವವರನ್ನು ಸಂತೈಸುವುದಕ್ಕೋಸ್ಕರ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ, ತಾಯಿಯನ್ನಾಗಲಿ ಕಳೆದುಕೊಂಡವರಿಗೂ ಕೂಡ ಯಾರೂ ಸಾಂತ್ವನದ ಪಾನಪಾತ್ರೆಯನ್ನು ನೀಡುವುದಿಲ್ಲ.
मृतांबद्दल शोक करणाऱ्यांसाठी कोणीही अन्न आणणार नाही. ज्यांचे आईवडील गेले आहेत, त्यांचे कोणी सांत्वन करणार नाही. मृतांसाठी शोक करणाऱ्यांसाठी, कोणीही पेये आणून सांत्वन करणार नाही.
8 “ಅವರ ಸಂಗಡ ಕೂತುಕೊಂಡು ಉಣ್ಣುವುದಕ್ಕೂ ಕುಡಿಯುವುದಕ್ಕೂ ಔತಣದ ಮನೆಯಲ್ಲಿ ಪ್ರವೇಶಿಸಬೇಡ.
ज्या घरात मेजवानी सुरु आहे, अशा घरात त्यांच्यासोबत तू खायला व प्यायला बसू जाऊ नकोस.
9 ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸದ ಸ್ವರವನ್ನೂ, ಸಂತೋಷದ ಸ್ವರವನ್ನೂ, ಮದುಮಗನ ಸ್ವರವನ್ನೂ, ಮದುಮಗಳ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿಬಿಡುವೆನು.
कारण सेनाधीश परमेश्वर, इस्राएलचा देव असे म्हणतो, पाहा! तुझ्या डोळ्या देखत मी आनंद आणि उत्सव, नवऱ्याचा आणि नवरीचा शब्द बंद होणार, असे मी करीन.
10 “ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ, ‘ಏಕೆ ಯೆಹೋವ ದೇವರು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಮಾತಾಡಿದ್ದಾರೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಮಾಡಿರುವ ಪಾಪವೇನು?’ ಎಂದು ಹೇಳಿದರೆ, ನೀನು ಅವರಿಗೆ ಹೀಗೆ ಹೇಳಬೇಕು:
१०आणि मग असे होईल, तू ही वचने या लोकांस सांगशील आणि ते तुला म्हणतील, परमेश्वराने आमच्याबद्दल या भयंकर गोष्टी का सांगितल्या? आम्ही काय चूक केली? आम्ही आमच्या परमेश्वर देवाविरूद्ध काय पाप केले?
11 ‘ನಿಮ್ಮ ಪಿತೃಗಳು ನನ್ನನ್ನು ಬಿಟ್ಟುಬಿಟ್ಟದ್ದರಿಂದಲೇ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಅವರು ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳನ್ನು ಆರಾಧಿಸಿ, ನನ್ನನ್ನು ತೊರೆದುಬಿಟ್ಟು, ನನ್ನ ನಿಯಮವನ್ನು ಕೈಗೊಳ್ಳಲಿಲ್ಲ.
११तेव्हा तू त्यांना असे सांग, परमेश्वर असे म्हणतो: कारण तुमच्या पूर्वजांनी मला सोडून अन्य दैवतांच्या मागे गेले आणि त्यांची पूजा केली व त्यांना नमन केले. त्यांनी मला सोडले आणि माझे नियमशास्त्र पाळले नाही.
12 ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ. ಏಕೆಂದರೆ ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.
१२पण तुमच्या पूर्वजांपेक्षा तुम्ही वाईट पापे केलीत. कारण पाहा! प्रत्येक मनुष्य आपल्या दुष्ट हृदयाच्या हट्टाप्रमाणे चालत आहे. कोणीही असा नाही जो माझे ऐकतो.
13 ಆದ್ದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ, ನಿಮಗೂ, ನಿಮ್ಮ ಪಿತೃಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು. ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆ ಮಾಡುವಿರಿ ಮತ್ತು ನಾನು ನಿಮಗೆ ಕನಿಕರ ತೋರಿಸುವುದಿಲ್ಲ.’
१३म्हणून मी तुम्हास देशाबाहेर काढून तुम्हास किंवा तुमच्या पूर्वजांनासुद्धा माहीत नसलेल्या देशात घालवून देईन, आणि दिवसरात्र तुम्ही तेथे दुसऱ्या देवांची पूजा कराल, कारण मी तुमच्यावर अनुग्रह करणार नाही.
14 “ಆದ್ದರಿಂದ ಇಗೋ, ಯೆಹೋವ ದೇವರು ಹೇಳುವುದೇನೆಂದರೆ: ‘ಇಗೋ, ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಇನ್ನು ಹೇಳುವುದಿಲ್ಲ.
१४यास्तव पाहा! परमेश्वर असे म्हणतो. असे दिवस येत आहेत, ज्यात, ज्याने मिसरच्या भूमीतून इस्राएलाच्या लोकांची सुटका तो परमेश्वर जिवंत आहे. असे लोक आणखी म्हणणार नाही.
15 ‘ಆದರೆ ಯೆಹೋವ ದೇವರ ಜೀವದಾಣೆ, ಇಸ್ರಾಯೇಲರನ್ನು ಉತ್ತರ ದೇಶದಿಂದಲೂ, ನಾನು ಅವರನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ ಬರಮಾಡಿ, ನಾನು ಅವರ ಪಿತೃಗಳಿಗೆ ಕೊಟ್ಟಂಥ ಅವರ ದೇಶಕ್ಕೆ ಅವರನ್ನು ತಿರುಗಿ ಬರಮಾಡುವೆನು,’ ಎಂದು ಹೇಳುವ ದಿನಗಳು ಬರುವುವು.
१५ज्याने इस्राएलाच्या लोकांची उत्तरेतील प्रदेशातून सुटका केली आणि त्या देशात जिथे त्याने त्यांना पांगवले, त्यातूनही काढून वर आणले तो परमेश्वर जिवंत आहे. असे ते म्हणतील आणि त्यांचा जो राष्ट्र मी त्याच्या पूर्वजांना दिला होता त्यामध्ये मी त्यांना परत आणीन.
16 “ಇಗೋ, ನಾನು ಅನೇಕ ಮೀನುಗಾರರನ್ನು ಕಳುಹಿಸುತ್ತೇನೆ. ಇವರು ಅವರನ್ನು ಹಿಡಿಯುವರು. ಆಮೇಲೆ ಅನೇಕ ಬೇಟೆಗಾರರನ್ನು ಕಳುಹಿಸುವೆನು. ಇವರು ಎಲ್ಲಾ ಬೆಟ್ಟಗಳ ಮೇಲೆಯೂ, ಎಲ್ಲಾ ಗುಡ್ಡಗಳ ಮೇಲೆಯೂ, ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡುವರು.
१६परमेश्वर असे म्हणतो, पाहा! लवकरच मी पुष्कळ मासे धरणाऱ्यांना पाठवीन. म्हणजे ते लोकांस मासे धरल्यासारखे पकडतील. त्यानंतर पुष्कळ शिकाऱ्यांना पाठवीन म्हणजे ते प्रत्येक डोंगर, टेकड्या व कपारी यांमधून त्यांची शिकार करतील.
17 ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಇವೆ. ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ, ಅವರ ಅಕ್ರಮವು ನನ್ನ ದೃಷ್ಟಿಗೆ ಅಡಗಿರುವುದಿಲ್ಲ.
१७कारण माझे डोळे त्यांच्या मर्गावर आहेत, ते माझ्यासमोरुन लपलेले नाहीत. त्यांचे अन्याय माझ्या डोळ्यांपासून लपलेला नाहीत.
18 ಆದರೆ ಮೊದಲು ನಾನು ಅವರ ಅಕ್ರಮಕ್ಕೂ, ಅವರ ಪಾಪಕ್ಕೂ ಎರಡಷ್ಟು ಪ್ರತಿಫಲ ಕೊಡುತ್ತೇನೆ. ಅವರು ನನ್ನ ದೇಶವನ್ನು ತಮ್ಮ ದುಷ್ಕೃತ್ಯಗಳಿಂದ ಅಪವಿತ್ರ ಮಾಡಿ, ನನ್ನ ಸೊತ್ತನ್ನು ತಮ್ಮ ಅಸಹ್ಯ ವಿಗ್ರಹಗಳಿಂದ ತುಂಬಿಸಿದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.
१८मी पहिल्याने त्याच्या त्याच्या अन्यायाची आणि पापांची फेड दुपटीने करीन, कारण माझी भूमी त्यांनी आपल्या तिरस्करणीय मूर्तींच्या आकृतींनी विटाळवीली आहे. आणि माझे वतन त्यांनी आपल्या ओंगळ मूर्ती स्थापून कलंकित केले आहे.
19 ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.
१९परमेश्वरा, तूच माझे सामर्थ्य आहेस आणि माझे संरक्षण आहेस. संकटकाळी धावत जाऊन आश्रय घ्यावा असे सुरक्षित स्थान तू आहेस. पृथ्वीच्या शेवटापासून राष्ट्रे तुझ्याकडे येतील आणि ते म्हणतील, “आमच्या वाडवडिलांना कपटाचा वारसा मिळाला आहे. जे खाली आहे, त्यामध्ये काहीच हित नाही.”
20 ಮನುಷ್ಯನು ದೇವರುಗಳನ್ನು ತನಗೆ ಮಾಡುವುದುಂಟೇ? ಹಾಗೆ ಮಾಡಿಕೊಂಡರೂ ಅವು ದೇವರುಗಳಲ್ಲ!”
२०लोक स्वत: साठी देव निर्माण करु शकतील काय? पण ते देव नव्हेतच.
21 “ಆದ್ದರಿಂದ ಇಗೋ, ನಾನು ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ, ನನ್ನ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಯೆಹೋವ ದೇವರೇ, ಎಂದು ಅವರು ತಿಳಿದುಕೊಳ್ಳುವರು.
२१यास्तव पाहा! परमेश्वर म्हणतो “मी त्यांना कळवीन, या एकदाच मी अपला हात व आपले सामर्थ्य त्यांना कळवीन, म्हणजे ते जाणतील की माझे नाव परमेश्वर आहे.”

< ಯೆರೆಮೀಯನು 16 >