< ಯೆರೆಮೀಯನು 44 >

1 ಈಜಿಪ್ಟ್ ದೇಶದ ಕೆಳಗಿನ ಪ್ರಾಂತದ ಮಿಗ್ದೋಲ್, ತಹಪನೇಸ್, ಮೆಂಫೀಸ್ ಪಟ್ಟಣಗಳಲ್ಲಿಯೂ ಹಾಗೂ ಈಜಿಪ್ಟನ ದಕ್ಷಿಣ ಭಾಗವಾದ ಪತ್ರೋಸ್ ಪ್ರಾಂತದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆಮೀಯನಿಗೆ ಬಂದ ವಾಕ್ಯವು:
जे सर्व यहूदी मिसर देशामध्ये राहत होते, जे मिग्दोल, तहपन्हेस, मेमफिस व पथ्रोस येथे राहत होते, त्यांच्याविषयी परमेश्वराचे वचन यिर्मयाकडे आले ते असे होते.
2 “ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿನ ಮೇಲೆಯೂ, ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ಕಂಡಿದ್ದೀರಿ.
सेनाधीश परमेश्वर, इस्राएलाचा देव, असे म्हणतो, यरूशलेम व यहूदाच्या सर्व नगरांवर जे अरिष्ट मी आणली, ते तुम्ही पाहिली आहेत. पाहा, आता ती नगरे उजाड झाली आहेत. तेथे राहण्यास कोणीही जिवंत नाही.
3 ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ನೀವೂ ನಿಮ್ಮ ಪೂರ್ವಜರೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ, ಧೂಪ ಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ. ಅವುಗಳಲ್ಲಿ ವಾಸಮಾಡುವವನು ಯಾರೂ ಇಲ್ಲ.
कारण हे त्यांच्या स्वतःचे नाहीत किंवा तुम्हास किंवा तुमच्या पूर्वजांना माहित नाहीत अशा दुसऱ्या देवांना धूप जाळून आणि त्यांची उपासना करण्यासाठी जाऊन वाईट गोष्टी करून त्यांनी माझे मन दुःखावले.
4 ಆದರೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಪುನಃ ಕಳುಹಿಸಿ, ‘ನಾನು ಹಗೆ ಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇಬೇಡಿರಿ!’ ಎಂದು ಹೇಳಿದೆನು.
मग मी माझे सर्व सेवक संदेष्टे वारंवार पाठवत आलो. मी त्यांना सांगण्यासाठी पाठवले, ज्यांचा मी द्वेष करतो त्या तिरस्कारणीय गोष्टी थांबवा.
5 ಆದರೆ ತಮ್ಮ ಕೆಟ್ಟತನದಿಂದ ತಿರುಗದೆ, ಬೇರೆ ದೇವರುಗಳಿಗೆ ಧೂಪಸುಡುವುದನ್ನು ಬಿಡದೆ ಕೇಳಲಿಲ್ಲ, ನೀವು ಕಿವಿಗೊಡಲಿಲ್ಲ.
पण त्यांनी ऐकले नाही; त्यांनी दुसऱ्या देवाला धूप जाळणाऱ्या दुष्कृत्यापासून वळण्यास किंवा त्यांनी लक्ष देण्याचे नाकारले.
6 ಆದ್ದರಿಂದ ನನ್ನ ರೌದ್ರವೂ ನನ್ನ ಕೋಪವೂ ಸುರಿದು, ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು. ಅವು ಈ ದಿನದವರೆಗೂ ಹಾಳೂ, ಬೀಳೂ ಆದವು.
म्हणून माझा क्रोध व संताप ओतला गेला आणि यहूदाच्या नगरांत व यरूशलेमेच्या रस्त्यावर अग्नी पेटला. यास्तव ती ओसाड व उजाड झाली आहेत.
7 “ಆದ್ದರಿಂದ ಈಗ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: ಏಕೆ ನಿಮಗೆ ಉಳಿದಿರುವವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ, ಹೆಂಗಸರನ್ನೂ, ಮಗುವನ್ನೂ, ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು, ನಿಮ್ಮ ಪ್ರಾಣಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳುತ್ತೀರಿ?
म्हणून आता, सेनाधीश परमेश्वर आणि इस्राएलाचा देव असे म्हणतो, “तुम्ही आपल्या स्वत: विरूद्ध हे मोठे अनिष्ट का करता? तुम्ही आपणासाठी पुरुष व स्त्रिया, मुले व बालके यांना यहूदापासून तोडण्याचे कारण का होता? तुमचा अवशेष उरणार नाही.
8 ಏಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ, ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ, ನಿಂದೆಯೂ ಆಗುವ ಹಾಗೆಯೂ, ನೀವು ತಂಗುವುದಕ್ಕೆ ಹೋಗಿರುವ ಈಜಿಪ್ಟ್ ದೇಶದಲ್ಲಿ ಬೇರೆ ದೇವರುಗಳಿಗೆ ಧೂಪ ಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?
कारण तुम्ही जेथे राहण्यास गेला आहात त्या मिसर देशात दुसऱ्या देवाला धूप जाळून तुमच्या हातच्या कृत्यांनी मूर्तीपूजा करुन तुम्ही मला दुःखवता. तुम्ही तेथे जात आहात याकरिता की तुमचा नाश व्हावा आणि शापीत व्हावे व पृथ्वीवरच्या सर्व राष्ट्रांमध्ये तुमची निंदा व्हावी.
9 ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ಪಿತೃಗಳು ಕೆಟ್ಟತನಗಳನ್ನೂ, ಯೆಹೂದದ ಅರಸರ ಕೆಟ್ಟತನಗಳನ್ನೂ, ಅವರ ಹೆಂಡತಿಯರ ಕೆಟ್ಟತನಗಳನ್ನೂ, ನಿಮ್ಮ ಸ್ವಂತ ಕೆಟ್ಟತನಗಳನ್ನೂ, ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ?
तुमच्या पूर्वजांनी केलेली दुष्कृत्ये आणि यहूदा राजा व त्याच्या बायकांनी केलेली दुष्कृत्ये तुम्ही विसरलात का? तुम्ही आणि तुमच्या बायकांनी यहूदाच्या देशात व यरूशलेमेच्या रस्त्यावर केलेली वाइट कृत्ये विसरलात का?
10 ಈ ದಿನದವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ. ನಾನು ನಿಮ್ಮ ಮುಂದೆಯೂ, ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನಿಯಮದಲ್ಲಿ ನಡೆಯಲಿಲ್ಲ.
१०ते या दिवसापर्यंत, अजून नम्र झालेले नाहीत. ते माझे जे नियमशास्त्र व माझे जे विधी मी तुम्हापुढे आणि तुमच्या पूर्वजांपुढे ठेवले, त्यांचा त्यांनी आदर केला नाही किंवा ते त्याप्रमाणे चालले नाहीत.”
11 “ಆದ್ದರಿಂದ ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನ ಮೇಲೆ ವಿಪತ್ತನ್ನು ಬರಮಾಡಲು ಮತ್ತು ಎಲ್ಲಾ ಯೆಹೂದವನ್ನು ನಾಶಮಾಡಲು ನಿರ್ಧರಿಸಿದ್ದೇನೆ.
११“यास्तव सेनाधीश परमेश्वर, इस्राएलाचा देव, असे म्हणतो, पाहा, मी तुमचे अनिष्ट करण्यासाठी आणि सर्व यहूदाचा नाश करण्यासाठी तुमच्या विरोधात होईन.
12 ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ಇಟ್ಟಿರುವ ಯೆಹೂದದಲ್ಲಿ ಉಳಿದಿರುವವರನ್ನು ತೆಗೆದುಕೊಳ್ಳುತ್ತೇನೆ. ಅವರೆಲ್ಲರು ಈಜಿಪ್ಟ್ ದೇಶದಲ್ಲಿ ನಾಶವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಅಳಿದುಹೋಗುವರು. ಚಿಕ್ಕವನು ಮೊದಲುಗೊಂಡು ದೊಡ್ಡವನವರೆಗೂ ಖಡ್ಗದಿಂದಲೂ ಕ್ಷಾಮದಿಂದಲೂ ಸಾಯುವರು. ಅಸಹ್ಯವೂ ಭಯವೂ ಶಾಪವೂ ನಿಂದೆಯೂ ಆಗುವುವು.
१२कारण मिसर देशात जाऊन तेथे राहण्याचा यहूदाच्या अवशिष्टांनी निश्चय केला. मी हे यासाठी करीन की, ते सर्व मिसर देशात नष्ट होतील. तलवारीने आणि दुष्काळाने त्यांचा नायनाट होईल. लहानापासून थोरापर्यंत सर्व तलवारीने व दुष्काळाने नष्ट होतील. ते मरतील आणि अपशब्द, शाप, निंदा आणि भयानक गोष्टींचे विषय होतील.
13 ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಈಜಿಪ್ಟ್ ದೇಶದಲ್ಲಿ ವಾಸಮಾಡುವವರನ್ನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಶಿಕ್ಷಿಸುವೆನು.
१३जशी मी यरूशलेमेला शिक्षा केली, त्याप्रमाणे मिसर देशात राहणाऱ्या लोकांस तलवार, दुष्काळ व मरीने शिक्षा करीन.
14 ಈಜಿಪ್ಟ್ ದೇಶಕ್ಕೆ ಅಲ್ಲಿ ವಾಸಿಸುವುದಕ್ಕೆ ಹೋಗಿರುವ ಯೆಹೂದದ ಉಳಿದಿರುವವರು ತಾವು ತಿರುಗಿಕೊಂಡು, ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿದರೂ, ಒಬ್ಬನಾದರೂ ಯೆಹೂದ ದೇಶಕ್ಕೆ ಹಿಂದಿರುಗುವುದಿಲ್ಲ. ಓಡಿಹೋಗುವ ಸ್ವಲ್ಪ ಜನರೇ ಅಲ್ಲದೆ ಇನ್ಯಾರೂ ಹಿಂತಿರುಗುವುದಿಲ್ಲ,” ಎಂಬುದು.
१४म्हणून यहूदाचे जे कोणी उरलेले, फरारी, वाचलेले मिसर देशात उपरी म्हणून राहायला गेले आहेत, त्यातले जे कोणी ज्यांची यहूदा देशात परत जाण्याची आणि तेथे राहण्याची इच्छा आहे. त्यातील कोणीही परत जाणार नाही, कारण जे कोणी थोडके निसटून जातील त्यांच्यावाचून दुसरे कोणी परत जाणार नाहीत.”
15 ಆಗ ತಮ್ಮ ಹೆಂಡತಿಯರು ಅನ್ಯ ದೇವತೆಗಳಿಗೆ ಧೂಪ ಹಾಕುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು, ಅಂತು ಈಜಿಪ್ಟಿನಲ್ಲೂ ಪತ್ರೋಸಿನಲ್ಲೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ ಹೀಗೆ ಹೇಳಿದರು:
१५नंतर आपल्या स्त्रिया दुसऱ्या देवास धूप जाळतात असे ज्या सर्व पुरुषांस माहित होते ते आणि ज्या सर्व स्त्रिया मोठ्या मंडळीत होत्या आणि मिसर देशात पथ्रोसात जे लोक राहत होते, अशा सर्वांनी यिर्मयाला उत्तर दिले.
16 “ಯೆಹೋವ ದೇವರ ಹೆಸರಿನಿಂದ ನೀನು ನಮಗೆ ನುಡಿದ ಮಾತನ್ನು ಕೇಳಲೊಲ್ಲೆವು.
१६ते म्हणाले, “तू आम्हास परमेश्वराच्या नावात जे वचन सांगितले त्याच्याविषयी आम्ही तुझे ऐकणार नाही.
17 ಆದರೆ ಸ್ವಂತ ಬಾಯಿಂದ ಹೊರಡುವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ. ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನಾರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ. ನಾವೂ, ನಮ್ಮ ತಂದೆಗಳೂ, ನಮ್ಮ ಅರಸರೂ, ನಮ್ಮ ಪ್ರಧಾನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ಮಾಡುವೆವು. ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.
१७पण जसे आमचे पूर्वज, आमचे राजे व आमचे अधिकारी यहूदाच्या नगरांत आणि यरूशलेमेच्या रस्त्यावर करीत असत, तसे आम्ही आकाशाच्या राणीला धूप जाळणे व तिला पेयार्पणे ओतण्याविषयी जो प्रत्येक शब्द आमच्या मूखातून निघाला आहे तो आम्ही खचित पूर्ण करू. कारण त्यावेळी आम्ही अन्नाने तृप्त होतो आणि कोणत्याही अनिष्टाचा अनुभव न घेता उन्नतीत होतो.
18 ಆದರೆ ನಾವು ಗಗನದ ಒಡತಿಗೆ ಧೂಪ ಸುಡುವುದನ್ನೂ, ಪಾನಾರ್ಪಣೆಗಳನ್ನೂ ಅವಳಿಗೆ ಹೊಯ್ಯುವುದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು. ಖಡ್ಗದಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.”
१८जेव्हा आम्ही आकाशाच्या राणीला धूप जाळणे व तिला पेयार्पणे ओतणे यापासून परावृत्त झालो तेव्हापासून आम्ही सर्व दारिद्र्याने दुःखी आहोत व तलवारीने व दुष्काळाने मरत आहोत.”
19 ಇದಲ್ಲದೆ, “ನಾವು ಗಗನದ ಒಡತಿಗೆ ಧೂಪ ಸುಟ್ಟು, ಅವಳಿಗೆ ಪಾನಾರ್ಪಣೆಗಳನ್ನು ಹೊಯ್ದಾಗ, ನಮ್ಮ ಗಂಡಂದಿರನ್ನು ಬಿಟ್ಟು, ಅವಳ ಪೂಜೆಗೋಸ್ಕರ ದೋಸೆಗಳನ್ನು ಮಾಡಿ, ಅವಳಿಗೆ ಪಾನಾರ್ಪಣೆಗಳನ್ನು ಅರ್ಪಿಸಿದೆವೋ?” ಎಂದರು.
१९मग स्त्रिया म्हणाल्या, “जेव्हा आम्ही आकाशाच्या राणीला धूप जाळला व तिला पेयार्पणे ओतली, या गोष्टी आम्ही आपल्या पतीच्या संमतीशिवाय केल्या काय?”
20 ಆಗ ಯೆರೆಮೀಯನು ಜನರೆಲ್ಲರಿಗೂ, ಗಂಡಸರಿಗೂ, ಹೆಂಗಸರಿಗೂ, ತನಗೆ ಉತ್ತರ ಕೊಟ್ಟಿದ್ದ ಜನರೆಲ್ಲರಿಗೂ ಹೇಳಿದ್ದೇನೆಂದರೆ,
२०मग यिर्मया सर्व लोकांस, स्त्रिया व पुरुषांस आणि ज्या सर्व लोकांनी त्यास उत्तर दिले, त्याने घोषणा केली व म्हणाला,
21 “ನೀವೂ, ನಿಮ್ಮ ಪಿತೃಗಳೂ, ನಿಮ್ಮ ಅರಸರೂ, ನಿಮ್ಮ ಪ್ರಧಾನರೂ, ದೇಶದ ಜನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟ ಧೂಪವನ್ನೇ, ಯೆಹೋವ ದೇವರು ಜ್ಞಾಪಕ ಮಾಡಿಕೊಂಡಿದ್ದು ಅಲ್ಲವೋ?
२१“तुम्ही यहूदाच्या नगरांत आणि यरूशलेमेच्या रस्त्यात, तुम्ही, तुमचे पूर्वज, तुमचे राजे आणि अधिकारी व देशातील लोक जो धूप जाळीत होते, त्याची परमेश्वरास आठवण नव्हती काय? कारण परमेश्वराच्या मनात हे आले. ते त्याच्या विचारात आले.
22 ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ, ನೀವು ಮಾಡಿದ ಅಸಹ್ಯಗಳನ್ನೂ ಯೆಹೋವ ದೇವರು ಇನ್ನು ತಾಳಲಾರದ್ದರಿಂದ, ನಿಮ್ಮ ದೇಶವು ಈ ದಿನ ಇರುವ ಪ್ರಕಾರ, ನಿವಾಸಿಗಳಿಲ್ಲದೆ ಹಾಳಾಗಿಯೂ, ವಿಸ್ಮಯವಾಗಿಯೂ, ಶಾಪವಾಗಿಯೂ ಇದೆ.
२२मग तुमच्या वाईट व्यवहारामुळे, तिरस्करणीय कृत्यामुळे परमेश्वराची सहनशक्ती संपली. नंतर त्याने तुमचा देश ओसाड, भीतीजनक आणि शापीत केला, म्हणून आजपर्यंत तेथे कोणी रहिवासी नाही.
23 ನೀವು ಧೂಪ ಸುಟ್ಟು, ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಯೆಹೋವ ದೇವರ ಮಾತನ್ನು ಕೇಳದೆ, ದೈವನಿಯಮವನ್ನೂ, ದೈವತೀರ್ಪುಗಳನ್ನೂ, ದೈವಷರತ್ತುಗಳನ್ನೂ ಅನುಸರಿಸದೆ, ದೇವರಿಗೆ ವಿಧೇಯರಾಗದೆ ಇದ್ದುದರಿಂದಲೇ, ಈ ಕೇಡು ಈ ದಿನ ನಿಮಗೆ ಸಂಭವಿಸಿದೆ,” ಎಂದನು.
२३तुम्ही धूप जाळला आणि परमेश्वराविरूद्ध पाप केले व तुम्ही त्याची वाणी, त्याचे नियमशास्त्र त्याचे विधी किंवा त्याचे कराराचे आदेश, ऐकले नाहीत, हे अनिष्ट तुमच्याविरुध्द आजपर्यंत घडत आहेत.”
24 ಇದಲ್ಲದೆ, ಯೆರೆಮೀಯನು ಎಲ್ಲಾ ಜನರಿಗೂ, ಎಲ್ಲಾ ಹೆಂಗಸರಿಗೂ, “ಈಜಿಪ್ಟ್ ದೇಶದಲ್ಲಿರುವ ಯೆಹೂದ್ಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.
२४मग यिर्मया त्या सर्व लोकांस आणि स्त्रियांना म्हणाला, “यहूदातले जे तुम्ही मिसर देशामध्ये आहात ते सर्व तुम्ही परमेश्वराचे वचन ऐका.
25 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀವೂ, ನಿಮ್ಮ ಹೆಂಡತಿಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ, ಅವಳಿಗೆ ಪಾನಾರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡೆಸುವೆವೆಂದೂ, ನಿಮ್ಮ ಬಾಯಿಗಳಿಂದ ಹೇಳಿ ನಿಮ್ಮ ಕೈಗಳಿಂದ ಸಹ ಈಡೇರಿಸಿದ್ದೀರಿ.’ “ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡೆಸುವಿರಿ.
२५सेनाधीश परमेश्वर, इस्राएलाचा देव, असे म्हणतो, ‘आम्ही आकाशाच्या राणीला धूप जाळायला व तिच्यासाठी पेयार्पणे ओतायला जे नवस केले आहेत ते खचित फेडू असे तुम्ही आणि तुमच्या स्त्रिया तुम्ही दोघांनी आपल्या मुखाने बोलून आणि आपल्या हातांनी पूर्ण केले आहे. तर तुम्ही आपले नवस खचित स्थापित करा आणि आपले नवस फेडा.”
26 ಆದರೆ, ಈಜಿಪ್ಟ್ ದೇಶದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವ ದೇವರ ವಾಕ್ಯವನ್ನು ಕೇಳಿರಿ: ‘ಇಗೋ, ನಾನು ನನ್ನ ಸ್ವಂತ ಹೆಸರಿನಿಂದ ಪ್ರಮಾಣ ಮಾಡಿದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ, ‘ಈಜಿಪ್ಟ್‌ನಲ್ಲಿರುವ ಯಾವುದೇ ಯೆಹೂದದ ವ್ಯಕ್ತಿಯು ಪ್ರಮಾಣ ಮಾಡಲು ನನ್ನ ಶ್ರೇಷ್ಠ ಹೆಸರನ್ನು ಬಳಸಲು ಸಾಧ್ಯವಾಗುವುದಿಲ್ಲ. “ಸಾರ್ವಭೌಮ ಯೆಹೋವ ದೇವರ ಜೀವದಾಣೆ,” ಎಂದು ಮತ್ತೆಂದೂ ಅವರು ಹೇಳುವುದಿಲ್ಲ.
२६यास्तव जे तुम्ही यहूदी देशातले मिसर देशात राहता ते सर्व तुम्ही परमेश्वराची वचने ऐका; पाहा, मी आपल्या थोर नावाची शपथ वाहिली आहे की, सर्व मिसर देशामध्ये राहणाऱ्या यहूदा देशातल्या कोणत्याही मनुष्याच्या मुखाने परमेश्वर जिवंत आहे असे म्हणून माझे नाव पुन्हा घेण्यात येणार नाही.
27 ನಾನು ಒಳ್ಳೆಯದಕ್ಕಾಗಿ ಅಲ್ಲ; ಕೆಟ್ಟದ್ದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು. ಈಜಿಪ್ಟ್ ದೇಶದಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವವರೆಗೆ ಖಡ್ಗದಿಂದಲೂ ಬರದಿಂದಲೂ ನಾಶವಾಗುವರು.
२७पाहा, मी त्यांच्या चांगल्यासाठी नाही तर त्यांच्या अनिष्टासाठी त्यांच्यावर लक्ष ठेवीन. यहूदा देशातला जो प्रत्येक व्यक्ती मिसर देशामध्ये आहे त्यांचा अंत होईपर्यंत ते तलवारीने नाश होईल.
28 ಆದರೆ ಖಡ್ಗಕ್ಕೆ ತಪ್ಪಿಸಿಕೊಂಡ ಸ್ವಲ್ಪ ಜನರು ಈಜಿಪ್ಟ್ ದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂದಿರುಗಿ ಹೋಗುವರು. ಆಗ ಈಜಿಪ್ಟ್ ದೇಶದಲ್ಲಿ ತಂಗುವುದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವುದೋ, ಅವರ ಮಾತು ನಿಲ್ಲುವುದೋ ಎಂಬುದನ್ನು ತಿಳಿದುಕೊಳ್ಳುವರು.
२८नंतर जे काही थोडके लोक तलवारीपासून सुटतील ते मिसर देशामधून यहूदा देशात परत येतील. मग सर्व अवशिष्ट यहूदी मिसर देशात राहण्यास गेलेल्यांना कोणाचे शब्द खरे ठरले आहेत माझे किंवा त्यांचे ते त्यांना समजेल.
29 “‘ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವುವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನೆಂಬುದಕ್ಕೆ ಇದೇ ನಿಮಗೆ ಗುರುತು,’ ಎಂದು ಯೆಹೋವ ದೇವರು ಹೇಳುತ್ತಾರೆ.
२९परमेश्वराचे हे सांगणे आहे की, माझी वचने तुमच्या अनिष्टाची ठरतील हे तुम्हास कळून यावे म्हणून मी या जागी तुम्हास शिक्षा करीन. हेच तुम्हास चिन्ह होय.
30 ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರುವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ, ಹಾಗೆಯೇ ಈಜಿಪ್ಟಿನ ಅರಸನಾದ ಫರೋಹ ಹೋಫ್ರನನ್ನು ಅವನ ಪ್ರಾಣವನ್ನು ಹುಡುಕುವ ಅವನ ಶತ್ರುಗಳ ಕೈಯಲ್ಲಿ ಒಪ್ಪಿಸುತ್ತೇನೆ.’”
३०परमेश्वर असे म्हणतो, पाहा, जसे मी यहूदाचा राजा सिद्कीयाला त्याचा शत्रू बाबेलचा राजा नबुखद्नेस्सर याच्या हाती दिले त्याप्रमाणे मी मिसराचा राजा फारो हफ्रा याला त्याच्या शत्रूंच्या हाती व त्याचा जीव घेऊ पाहणाऱ्यांच्या हाती देईन.

< ಯೆರೆಮೀಯನು 44 >