< ಅರಣ್ಯಕಾಂಡ 15 >

1 ಯೆಹೋವ ದೇವರು ಮೋಶೆಗೆ,
मग परमेश्वर मोशेशी बोलला. तो म्हणाला,
2 “ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ, ‘ನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ,
इस्राएल लोकांबरोबर बोल आणि त्यांना सांग. परमेश्वर तुम्हास एक देश वस्ती करण्यासाठी देत आहे. तुम्ही जेव्हा तिथे पोहचाल,
3 ಯೆಹೋವ ದೇವರಿಗೆ ಪಶುಗಳಿಂದಾದರೂ ಕುರಿಗಳಿಂದಾದರೂ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ, ಹರಕೆಯನ್ನು ಈಡೇರಿಸುವ ಬಲಿಯನ್ನಾಗಲಿ, ಉಚಿತವಾದ ಸಮರ್ಪಣೆಯಾಗಲಿ, ನಿಮ್ಮ ಪವಿತ್ರ ಹಬ್ಬಗಳಲ್ಲಿಯಾಗಲಿ ಯೆಹೋವ ದೇವರಿಗೆ ಬೆಂಕಿಯಿಂದ ಅರ್ಪಿಸಲಾಗಲಿ.
आणि तुम्ही परमेश्वरासाठी सुवास म्हणून गुरेढोरे किंवा शेरडेमेंढरे यांचे परमेश्वराकरता अर्पण कराल, मग ते होमार्पणाचे असो किंवा नवस फेडण्याचा किंवा स्वखुशीचा किंवा तुमच्या सणातला तो यज्ञ असो.
4 ಅದರೊಂದಿಗೆ ಯೆಹೋವ ದೇವರಿಗೆ ತನ್ನ ಬಲಿಯನ್ನು ಅರ್ಪಿಸುವಾಗ ಧಾನ್ಯ ಅರ್ಪಣೆಗಾಗಿ ಸುಮಾರು ಒಂದುವರೆ ಕಿಲೋಗ್ರಾಂ ಗೋಧಿ ಹಿಟ್ಟನ್ನು ಒಂದು ಲೀಟರ್ ಓಲಿವ್ ಎಣ್ಣೆಗೆ ಬೆರೆಸಲಾಗುತ್ತದೆ.
जो कोणी आपले अर्पण परमेश्वराकरता आणतो त्याने हिनाच्या एक चतुर्थाश तेलात मळलेले एफाचा एक दशांश सपिठ अन्नार्पण आणावे.
5 ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡ ಒಂದು ಕುರಿಗೋಸ್ಕರ ಒಂದು ಲೀಟರ್ ದ್ರಾಕ್ಷಾರಸವನ್ನು ಅರ್ಪಿಸಬೇಕು.
प्रत्येक कोकऱ्याच्या होमार्पणाकरता किंवा यज्ञाकरता पेयार्पणासाठी एका हीनाचा एक चतुर्थाश द्राक्षरस तयार कर.
6 “‘ಟಗರನ್ನು ಅರ್ಪಿಸುವಾಗ ಅದರೊಂದಿಗೆ ಧಾನ್ಯ ಅರ್ಪಣೆಗಾಗಿ ಸುಮಾರು ಒಂದೂವರೆ ಲೀಟರ್ ಓಲಿವ್ ಎಣ್ಣೆ ಬೆರೆಸಿದ ಮೂರು ಕಿಲೋಗ್ರಾಂ ನಯವಾದ ಹಿಟ್ಟನ್ನು ನೀನು ಸಿದ್ಧಮಾಡಬೇಕು.
अन्नार्पण म्हणून प्रत्येक मेंढ्यामागे एकतृतीयांश हिन तेलात मळलेले दोन दशमांश एफा सपीठ तयार करावे.
7 ಪಾನದ ಸಮರ್ಪಣೆಯಾಗಿ ಯೆಹೋವ ದೇವರಿಗೆ ಸುವಾಸನೆಗಾಗಿ ಒಂದು ಲೀಟರ್ ದ್ರಾಕ್ಷಾರಸವನ್ನು ಅರ್ಪಿಸಬೇಕು.
परमेश्वरास सुवास यावा म्हणून एकतृतीयांश हिनभर द्राक्षरसाचे पेयार्पण तयार करावे.
8 “‘ನೀನು ಯೆಹೋವ ದೇವರಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾಧಾನದ ಬಲಿಗಳಿಗಾಗಿ ಹೋರಿಯನ್ನು ನೀನು ಸಿದ್ಧಮಾಡುವಾಗ,
जेव्हा तू परमेश्वराकरता होमार्पण किंवा नवस फेडण्यासाठी यज्ञ किंवा शांत्यर्पणाचा यज्ञ म्हणून गोऱ्हा म्हणून अर्पण करावा.
9 ನೀವು ಆ ಹೋರಿಯೊಂದಿಗೆ ಧಾನ್ಯ ಸಮರ್ಪಣೆಯಾಗಿ ಸುಮಾರು ಎರಡು ಲೀಟರ್ ಓಲಿವ್ ಎಣ್ಣೆ ಬೆರೆಸಿದ ಐದು ಕಿಲೋಗ್ರಾಂ ಗೋಧಿ ಹಿಟ್ಟನ್ನು ಅರ್ಪಿಸಬೇಕು.
तेव्हा अर्पण करणाऱ्याने त्या गोऱ्ह्या बरोबर अर्धां हिन तेलात मळलेल्या तीन दशमांश एफा सपिठाचे अन्नार्पण करावे.
10 ಇದಲ್ಲದೆ, ಪಾನದ್ರವ್ಯಕ್ಕಾಗಿ ಒಂದುವರೆ ಲೀಟರ್ ದ್ರಾಕ್ಷಾರಸವನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಯಾಗುವುದು.
१०तू पेयार्पणासाठी अर्धा हीन द्राक्षरस अग्नीतून केलेले अर्पण, परमेश्वरास सुवासाचे अर्पण कर.
11 ಹೀಗೆ ಒಂದು ಹೋರಿ, ಟಗರು, ಕುರಿಮರಿ, ಮೇಕೆ, ಇವುಗಳಲ್ಲಿ ಪ್ರತಿಯೊಂದು ಬಲಿಪ್ರಾಣಿಯ ಸಂಗಡ ಈ ಪ್ರಕಾರ ಮಾಡತಕ್ಕದ್ದು.
११तुम्ही परमेश्वरास जो बैल, मेंढा, मेंढी किंवा कोकरा यांचे अर्पण कराल ते याप्रमाणे करावे.
12 ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡತಕ್ಕದ್ದು.
१२तुम्ही जे प्रत्येक अर्पण तयार कराल आणि ते अर्पण याप्रमाणे अर्पण करा.
13 “‘ಯೆಹೋವ ದೇವರಿಗೆ ಸುಗಂಧದ ದಹನಬಲಿಯನ್ನು ಅರ್ಪಿಸುವಾಗ ಸ್ಥಳೀಯ ಮೂಲದ ಇಸ್ರಾಯೇಲರೆಲ್ಲರೂ ಇವುಗಳನ್ನು ಈ ರೀತಿಯಾಗಿಯೇ ಮಾಡಬೇಕು.
१३अग्नीतून केलेले अर्पण परमेश्वरास सुवासाचे असे अर्पण करताना देशात जन्मलेल्या सर्वांनी या वस्तू याप्रमाणे अर्पण कराव्या.
14 ನಿಮ್ಮ ಸಂಗಡ ಪ್ರಯಾಣ ಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ, ಯೆಹೋವ ದೇವರಿಗೆ ಸುಗಂಧದ ದಹನಬಲಿಯನ್ನು ಸಮರ್ಪಿಸಿದಾಗ, ನೀವು ಹೇಗೆ ಮಾಡುತ್ತೀರೋ ಹಾಗೆಯೇ ಅವನು ಮಾಡಲಿ.
१४तुमच्याबरोबर राहत असलेल्या परदेशीयाला अथवा पिढ्यानपिढ्या तुमच्यामध्ये वस्ती करून राहिलेल्या कोणालाही परमेश्वराकरता हे सुवासिक हव्य अर्पण करायची इच्छा झाली तर तुमच्या प्रमाणेच त्यानेही केले पाहिजे.
15 ನಿಮಗೂ ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಕಟ್ಟಳೆ ಇರಬೇಕು. ಯೆಹೋವ ದೇವರ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.
१५हेच नियम सर्वांना लागू आहेत. इस्राएलचे लोक आणि परदेशी लोक तुमच्या देशात राहतात. त्यांना हे नियम सर्वकाळ लागू राहतील. तुम्ही आणि तुमच्याबरोबर राहणारे इतर लोक परमेश्वरापुढे समान आहात.
16 ನಿಮಗೂ, ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು,’” ಎಂದರು.
१६हे नियम व विधी तुम्हास आणि तुमच्यात राहणाऱ्या इतरांना एकच असावा.
17 ಯೆಹೋವ ದೇವರು ಮೋಶೆಗೆ,
१७परमेश्वर मोशेशी पुन्हा बोलला. तो म्हणाला,
18 “ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ: ‘ನಾನು ನಿಮ್ಮನ್ನು ಕರೆದುಕೊಂಡುಹೋಗುವ ದೇಶಕ್ಕೆ ನೀವು ಸೇರಿದನಂತರ,
१८इस्राएल लोकांशी बोल व त्यांना सांग मी ज्या देशात तुम्हास घेऊन जात आहे त्यामध्ये तुम्ही जाऊन पोहचाल.
19 ಆ ದೇಶದ ಆಹಾರವನ್ನು ತಿನ್ನುವಾಗ, ನೀವು ಅದರಲ್ಲಿ ಸ್ವಲ್ಪವನ್ನು ಯೆಹೋವ ದೇವರಿಗೆ ಕಾಣಿಕೆಯಾಗಿ ಅರ್ಪಿಸಬೇಕು.
१९जेव्हा तुम्ही तेथे पिकणारे अन्न खाल तेव्हा त्यातला काही भाग समर्पण म्हणून परमेश्वरास अर्पण करा.
20 ನೀವು ಕಣದಲ್ಲಿರುವ ಗೋಧಿಯಲ್ಲಿ ಪ್ರಥಮ ಫಲವನ್ನು ಕಾಣಿಕೆಯಾಗಿ ಅರ್ಪಿಸುವಂತೆ ಕಣಕದಿಂದ ಮಾಡುವ ನಿಮ್ಮ ಪ್ರಥಮ ಬೀಸಿದ ಹಿಟ್ಟಿನ ರೊಟ್ಟಿಯನ್ನು ಸಮರ್ಪಿಸಬೇಕು.
२०मळलेल्या कणिकेची पहिली पोळी करून परमेश्वरास अर्पण करावा. तुम्ही आपल्या खळ्यातला समर्पण म्हणून जो भाग अर्पण करता त्याप्रमाणे ही अर्पावी.
21 ನೀವು ಮತ್ತು ನಿಮ್ಮ ಸಂತತಿಯವರು ನಿಮ್ಮ ಕಣದಿಂದ ಮಾಡಿದ ಪ್ರಥಮ ರೊಟ್ಟಿಯನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು.
२१मळलेल्या कणिकेतून पहिला काही भाग तुम्ही समर्पण म्हणून परमेश्वरास पिढ्यानपिढ्या द्यावा.
22 “‘ನೀವು ತಪ್ಪಿ ಯೆಹೋವ ದೇವರು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ,
२२जेव्हा तुम्ही परमेश्वराने मोशेला सांगितलेल्या या सर्व आज्ञेपैकी कधीतरी नकळत मोडली.
23 ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು, ನಿಮ್ಮ ಸಂತತಿಗಳವರೆಗೂ ಯೆಹೋವ ದೇವರು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ,
२३परमेश्वराने त्या आज्ञा तुम्हास मोशे मार्फत दिल्या आहेत त्या दिवसापासून व पुढेही तुमच्या पिढ्यानपिढ्या आहेत.
24 ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ, ಸಭೆಯು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು ಕ್ರಮದ ಪ್ರಕಾರ ಅದರ ಧಾನ್ಯ ಸಮರ್ಪಣೆಯನ್ನೂ, ಪಾನದ ಸಮರ್ಪಣೆಯನ್ನೂ, ಪಾಪ ಪರಿಹಾರಕ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.
२४तेव्हा असे व्हावे की, मंडळीला नकळत जर तुम्ही पाप केले, तर सर्व मंडळीने मिळून परमेश्वरास सुवास म्हणून एक गोऱ्हा होमार्पण, नियमानुसार अन्नार्पण आणि पेयार्पण करावे. तुम्ही पापार्पणासाठी बकराही अर्पण करावा.
25 ಯಾಜಕನು ಇಸ್ರಾಯೇಲರ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತ ಮಾಡಬೇಕು. ಏಕೆಂದರೆ ಅದು ತಿಳಿಯದೆ ಮಾಡಲಾಗಿತ್ತು. ಆದರೂ ಅವರು ಯೆಹೋವ ದೇವರಿಗೆ ದಹನಬಲಿಯಾಗಿ ತಮ್ಮ ಸಮರ್ಪಣೆಯನ್ನೂ, ತಮ್ಮ ತಪ್ಪಿಗೋಸ್ಕರ ಪಾಪ ಪರಿಹಾರಕ ಬಲಿಯನ್ನೂ ಯೆಹೋವ ದೇವರ ಮುಂದೆ ತರಬೇಕು.
२५म्हणून याजकाने इस्राएलाच्या सर्व लोकांसाठी प्रायश्चित करावे. म्हणजे त्याची क्षमा होईल. कारण त्यांचे पाप चुकून झाले असून त्यांनी आपल्या या चुकीबद्दल आपले अर्पण म्हणजे परमेश्वराकरता हव्य आणि आपला पापबलि परमेश्वरासमोर अर्पिला आहे.
26 ಆಗ ಇಸ್ರಾಯೇಲರ ಸಮಸ್ತ ಸಮೂಹದವರಿಗೂ, ಅವರೊಳಗೆ ಪರಕೀಯನಾಗಿ ಪ್ರವಾಸಿಯಾಗಿರುವವನಿಗೂ ಅದು ಕ್ಷಮಾಪಣೆಯಾಗುವುದು. ಏಕೆಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು.
२६इस्राएलाच्या सर्व लोकांस आणि त्यांच्यात राहणाऱ्या इतर लोकांस क्षमा केली जाईल. त्यांना क्षमा करण्यात येईल. कारण आपण चूक करीत आहोत हे त्यांना माहीत नव्हते.
27 “‘ಯಾವನಾದರೂ ಒಬ್ಬನು ತಿಳಿಯದೆ ಪಾಪ ಮಾಡುವುದಾದರೆ, ಪಾಪ ಪರಿಹಾರಕ ಬಲಿಗಾಗಿ ಒಂದು ವರ್ಷದ ಮೇಕೆಯನ್ನು ತರಬೇಕು.
२७पण जर फक्त एकाच मनुष्याने नकळत पाप केले तर त्याने एक वर्ष वयाची बकरी आणली पाहिजे. ती बकरी पापासाठी अर्पण केली जाईल.
28 ತಿಳಿಯದೆ ಪಾಪ ಮಾಡಿದವನಿಗೋಸ್ಕರ ಯಾಜಕನು ಯೆಹೋವ ದೇವರ ಮುಂದೆ ಪ್ರಾಯಶ್ಚಿತ್ತ ಮಾಡಬೇಕು. ಅದು ಪಾಪಕ್ಷಮಾಪಣೆಯಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.
२८त्या मनुष्याने चुकून परमेश्वरापुढे पाप केले. तर त्या नकळत पाप करणाऱ्या मनुष्यासाठी प्रायश्चित करायला याजकाने प्रायश्चित करावे म्हणजे त्याची क्षमा होईल.
29 ಸ್ಥಳೀಯ ಮೂಲದ ಇಸ್ರಾಯೇಲರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ನಿಯಮ ಇರಬೇಕು.
२९जो मनुष्य चुकून पाप करतो त्याच्यासाठी हा नियम आहे. इस्राएलच्या कुटुंबात जन्मलेल्या लोकांसाठी व तुमच्यात राहणाऱ्या परदेशी लोकांसाठी सारखेच नियम आहेत.
30 “‘ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ, ಪರಕೀಯನಾಗಲಿ ಬೇಕೆಂದು ಪಾಪಮಾಡಿದರೆ, ಅವನು ಯೆಹೋವ ದೇವರನ್ನು ನಿಂದಿಸಿದ್ದಾನೆ. ಆ ಮನುಷ್ಯನನ್ನು ಸ್ವಜನರಿಂದ ತೆಗೆದುಹಾಕಬೇಕು.
३०पण जर एखादा व्यक्ती काही कृत्य करून उघड विरोध करतो, इस्राएलाच्या वंशात जन्मलेल्या मनुष्यासाठी किंवा परदेशी असो, तो परमेश्वराची निंदा करणारा समजावा. त्या मनुष्यास आपल्या लोकांतून काढून टाकावे.
31 ಅವನು ಯೆಹೋವ ದೇವರ ವಾಕ್ಯವನ್ನು ಅವಮಾನ ಮಾಡಿ, ಅವರ ಆಜ್ಞೆಗಳನ್ನು ಮೀರಿದ್ದರಿಂದ, ಆ ಮನುಷ್ಯನನ್ನು ನಿಶ್ಚಯವಾಗಿ ತೆಗೆದುಹಾಕಬೇಕು. ಅವನ ಅಕ್ರಮವು ಅವನ ಮೇಲೆ ಇರುವುದು,’” ಎಂದರು.
३१कारण त्याने परमेश्वराचा शब्द तुच्छ मानला आहे आणि त्याने माझी आज्ञा मोडली. तर त्या व्यक्तीला पुर्णपणे तुमच्यातून काढून टाकले पाहिजे. त्याचा दोष त्याच्यावरच राहील.
32 ಇಸ್ರಾಯೇಲರು ಮರುಭೂಮಿಯಲ್ಲಿದ್ದಾಗ, ಅವರು ಸಬ್ಬತ್ ದಿನದಲ್ಲಿ ಸೌದೆಯನ್ನು ಕೂಡಿಸುವ ಒಬ್ಬನನ್ನು ಕಂಡರು.
३२यावेळी इस्राएल लोक अजून वाळवंटात राहत होते. एका मनुष्यास जळणासाठी लाकूड सापडले म्हणून तो ते गोळा करीत होता. परंतु तो शब्बाथाचा दिवस होता. इतरांनी त्यास ते करताना पाहिले.
33 ಆಗ ಸೌದೆ ಕೂಡಿಸುವುದನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೆ ಮತ್ತು ಸಮಸ್ತ ಸಮುದಾಯದ ಬಳಿಗೆ ತಂದು,
३३ज्या लोकांनी त्यास लाकडे गोळा करताना पाहिले त्यांनी त्यास मोशे व अहरोनाकडे आणले आणि सर्व लोक भोवती गोळा झाले.
34 ಅವನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ, ಅವನನ್ನು ಕಾವಲಲ್ಲಿ ಇಟ್ಟರು.
३४त्यांनी त्या मनुष्यास तिथेच ठेवले कारण त्यास काय शिक्षा द्यायची ते त्यांना माहीत नव्हते.
35 ಆಗ ಯೆಹೋವ ದೇವರು ಮೋಶೆಗೆ, “ಆ ಮನುಷ್ಯನು ಖಂಡಿತವಾಗಿಯೂ ಸಾಯಲೇಬೇಕು, ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು,” ಎಂದರು.
३५नंतर परमेश्वर मोशेला म्हणाला, “तो मनुष्य मेला पाहिजे. तेव्हा सर्व लोकांनी त्याच्यावर छावणीबाहेर दगडमार करावी.”
36 ಆಗ ಸಮೂಹದವರೆಲ್ಲಾ ಅವನನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಅವನನ್ನು ಕಲ್ಲೆಸೆದು ಕೊಂದರು.
३६म्हणून लोक त्यास छावणीबाहेर घेऊन गेले आणि त्यास दगडमार करून मारले. परमेश्वराने मोशेला आज्ञा केली त्याप्रमाणे त्यांनी हे केले.
37 ಯೆಹೋವ ದೇವರು ಮೋಶೆಗೆ,
३७परमेश्वर मोशेशी बोलला. तो म्हणाला
38 “ನೀನು ಇಸ್ರಾಯೇಲರಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಅವರು ತಮ್ಮ ತಲತಲಾಂತರಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಅಂಚಿನಲ್ಲಿ ಗೊಂಡೆಗಳನ್ನು ಮಾಡಿಕೊಳ್ಳಬೇಕು. ಸೆರಗಿನ ಗೊಂಡೆಗಳ ಮೇಲೆ ನೀಲಿ ದಾರವನ್ನು ಹಾಕಬೇಕು.
३८इस्राएली वंशजाशी बोल आणि त्यांना आज्ञा कर की, त्यांनी पिढयानपिढया आपल्या वस्त्राच्या टोकांना गोंडे लावावे आणि प्रत्येक टोकाच्या गोंड्यावर एक निळा दोरा बांधा.
39 ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು, ಅದನ್ನು ನೋಡುವಾಗ, ಯೆಹೋವ ದೇವರ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರಮಾಡಿ, ನಿಮ್ಮ ಹೃದಯ ಹಾಗೂ ಇಚ್ಛೆಗನುಸಾರ ನಿಮ್ಮ ಕಣ್ಣುಗಳು ಜಾರತ್ವ ಮಾಡುವಂತೆ ಹಿಂಬಾಲಿಸದೆ ಇರುವಿರಿ.
३९या गोंड्याचा उद्देश असा की, ते बघून परमेश्वराने दिलेल्या सगळ्या आज्ञा लक्षात ठेवाल व आज्ञा पाळाल. तुमचे हृदय व तुमची दृष्टी ज्यांच्यामागे जाऊन तुम्ही व्यभिचारी होत असा, त्याच्यामागे तुम्ही जाऊ नये.
40 ನೀವು ನನ್ನ ಆಜ್ಞೆಗಳನ್ನೆಲ್ಲಾ ನೆನಸಿ, ಅವುಗಳ ಪ್ರಕಾರಮಾಡಿ, ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು.
४०“माझ्या सगळ्या आज्ञा पाळायच्या आहेत हे तुम्ही लक्षात ठेवावे. आपल्या देवाकरता पवित्र व्हावे.
41 ನಾನು ನಿಮ್ಮ ದೇವರಾಗುವದಕ್ಕೆ ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’”
४१मी तुमचा देव परमेश्वर आहे. तुम्हास मिसर देशातून आणणारा मीच आहे. तुमचा देव होण्यासाठी मी हे केले. मीच तुमचा देव परमेश्वर आहे.”

< ಅರಣ್ಯಕಾಂಡ 15 >