< ಅರಣ್ಯಕಾಂಡ 32 >

1 ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಅಧಿಕ ಸಂಖೆಯಲ್ಲಿ ಪಶುಗಳು ಇದ್ದವು. ಅವರು ಯಜ್ಜೇರ್, ಗಿಲ್ಯಾದ್ ಎಂಬ ದೇಶಗಳನ್ನು ನೋಡಿದಾಗ, ಅದು ಪಶುಗಳಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.
रऊबेन आणि गाद या घराण्यांकडे गुरांढोरांची खूप खिल्लारे होते. त्यांनी याजेर व गिलाद येथील जमिनी पाहिल्या. ही जमीन आपल्या गुरांढोरांसाठी चांगली आहे असे त्यांना वाटले.
2 ಆದ್ದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆ ಮತ್ತು ಯಾಜಕನಾದ ಎಲಿಯಾಜರನ ಬಳಿಗೂ ಸಭೆಯ ಪ್ರಧಾನರಿಗೂ ಬಳಿಗೂ ಬಂದು ಮಾತನಾಡಿ:
म्हणून रऊबेन व गाद यांच्या घराण्यातील लोक मोशेकडे आले. ते मोशे, याजक एलाजार आणि लोकांचे पुढारी यांच्याशी बोलले.
3 “ಅಟಾರೋತ್, ದೀಬೋನ್, ಯಜ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳು,
अटारोथ, दीबोन, याजेर, निम्रा, हेशबोन, एलाले, सबाम, नबो व बौन.
4 ಯೆಹೋವ ದೇವರು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪ್ರದೇಶವು ಪಶುಗಳ ಮೇವಿಗೆ ಸೂಕ್ತವಾಗಿದೆ. ನಿಮ್ಮ ಸೇವಕರಿಗೂ ಪಶುಗಳು ಉಂಟು.
ह्यांचा जो प्रांत परमेश्वराने इस्राएलाच्या लोकांसाठी देवाने जी जमीन जिंकली ती गुरांढोरांसाठी खूप चांगली आहे आणि तुझ्या दासांजवळ गुरेढोरे आहेत.
5 ಆದ್ದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯೆಯು ಸಿಕ್ಕಿದ್ದಾದರೆ, ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು. ನಮ್ಮನ್ನು ಯೊರ್ದನ್ ನದಿಯ ಆಚೆಗೆ ತೆಗೆದುಕೊಂಡು ಹೋಗಬೇಡಿರಿ,” ಎಂದರು.
जर आम्हावर तुझी कृपादृष्टी असेल तर तो प्रदेश आम्हास वतन करून देण्यात यावा. आम्हास यार्देन नदीच्या पलिकडे नेऊ नको.
6 ಆಗ ಮೋಶೆಯು ಗಾದನ ಮಕ್ಕಳಿಗೂ, ರೂಬೇನನ ಮಕ್ಕಳಿಗೂ, “ನಿಮ್ಮ ಸಹೋದರರು ಯುದ್ಧಕ್ಕೆ ಹೋಗುವಾಗ ನೀವು ಇಲ್ಲಿ ಕುಳಿತಿರಬೇಕೋ?
रऊबेन आणि गादच्या घराण्यातील लोकांस मोशे म्हणाला, तुमचे भाऊबंद लढाईस जातील तेव्हा तुम्ही येथेच बसून राहणार का?
7 ಯೆಹೋವ ದೇವರು ಅವರಿಗೆ ಕೊಟ್ಟ ದೇಶಕ್ಕೆ ಹೋಗುವುದಕ್ಕೆ ನೀವು ಇಸ್ರಾಯೇಲರ ಹೃದಯಗಳನ್ನು ಅಧೈರ್ಯಪಡಿಸುವುದು ಏಕೆ?
जो देश परमेश्वराने इस्राएल लोकांस दिला आहे तेथे उतरून जाण्याकरता त्यांचे मन का निरूत्साहित करीत आहात?
8 ನಾನು ದೇಶವನ್ನು ನೋಡುವುದಕ್ಕೆ ಕಾದೇಶ್ ಬರ್ನೇಯದಿಂದ ಅವರನ್ನು ಕಳುಹಿಸಿದಾಗ, ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.
तुमच्या वाडवडिलांनी हीच गोष्ट माझ्याबाबतीत केली होती. कादेश-बर्ण्याला मी काही हेरांना जमीन बघण्यासाठी पाठवले.
9 ಹೇಗೆಂದರೆ ಅವರು ಎಷ್ಕೋಲೆಂಬ ಹಳ್ಳದವರೆಗೆ ಬಂದು, ದೇಶವನ್ನು ನೋಡಿದಾಗ, ಇಸ್ರಾಯೇಲರ ಹೃದಯವನ್ನು ಯೆಹೋವ ದೇವರು ಅವರಿಗೆ ಕೊಟ್ಟ ದೇಶದ ಒಳಗೆ ಹೋಗದ ಹಾಗೆ ಅಧೈರ್ಯಪಡಿಸಿದನು.
ते लोक अष्कोल खोऱ्यापर्यंत गेले. त्यांनी जमीन बघितली आणि त्या लोकांनी इस्राएल लोकांस परमेश्वराने दिलेल्या प्रदेशात जाण्याच्या इच्छेपासून परावृत केले.
10 ಯೆಹೋವ ದೇವರು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವರಾಗಿ ಪ್ರಮಾಣಮಾಡಿ,
१०परमेश्वर त्या लोकांवर खूप रागावला. त्याने शपथ घेतली आणि म्हणाला,
11 ಅವರು ನನ್ನನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸದೆ ಇರುವುದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶವನ್ನು ಈಜಿಪ್ಟಿನೊಳಗಿಂದ ಹೊರಬಂದ ಇಪ್ಪತ್ತು ವರ್ಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ
११मिसर देशातून आलेल्या वीस वर्षांवरील कोणत्याही मनुष्यास हा प्रदेश बघू दिला जाणार नाही. मी अब्राहाम, इसहाक व याकोब यांना वचन दिले होते. त्यांना मी ही जमीन द्यायचे कबूल केले होते. परंतु त्यांनी मला मनापासून अनुसरले नाही. म्हणून त्यांना हा प्रदेश मिळणार नाही.
12 ಯೆಹೋವ ದೇವರನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸಿದ ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಬೇರಾರೂ ನೋಡುವುದಿಲ್ಲ.
१२फक्त कनिज्जी यफुन्नेचा मुलगा कालेब आणि नूनाचा मुलगा यहोशवा हे मनापासून परमेश्वरास अनुसरले.
13 ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪೋದ್ರೇಕಗೊಂಡದ್ದರಿಂದ, ಅವರ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಂತತಿಯು ದಹಿಸುವವರೆಗೆ ಅವರನ್ನು ಮರುಭೂಮಿಯಲ್ಲಿ ನಲವತ್ತು ವರ್ಷ ಅಲೆದಾಡುವಂತೆ ಮಾಡಿದರು.
१३परमेश्वर इस्राएल लोकांवर खूप रागावला होता. परमेशवराच्यादृष्टीने त्यांनी वाईट कृत्ये केली त्यांची सर्व पिढी नष्ट होईपर्यंत त्यांना चाळीस वर्षे रानात भटकावयास लावले.
14 “ನಿಮ್ಮ ಪಿತೃಗಳ ಬದಲಾಗಿ ಬಂದಿರುವ ನೀವು, ಪಾಪಿಗಳಾಗಿ ಇಸ್ರಾಯೇಲ್ ಕುರಿತು ಯೆಹೋವ ದೇವರ ಕೋಪವನ್ನೂ ಮತ್ತಷ್ಟು ಹೆಚ್ಚಿಸುತ್ತಿದ್ದೀರಲ್ಲಾ.
१४आणि आता तुमच्या वाडवडिलांनी जी गोष्ट केली तीच तुम्ही करीत आहात. पाप्यांनो परमेश्वराने त्याच्या इस्राएल लोकांवर आणखी रागवावे अशी तुमची इच्छा आहे का?
15 ಏಕೆಂದರೆ ನೀವು ದೇವರ ಕಡೆಯಿಂದ ತೊಲಗಿದರೆ, ದೇವರು ಅವರನ್ನು ಮರುಭೂಮಿಯಲ್ಲಿಯೇ ಇರಿಸಿಬಿಡುವನು. ನೀವು ಈ ಸಮಸ್ತ ಜನರ ನಾಶಕ್ಕೆ ನೀವೇ ಕಾರಣರಾಗುವಿರಿ,” ಎಂದು ಹೇಳಿದನು.
१५जर तुम्ही परमेश्वराची भक्ति करायचे सोडले तर परमेश्वर इस्राएल लोकांस अधिक काळ रानात ठेवील आणि नंतर तुम्ही त्या सर्व लोकांचा नाश कराल.
16 ಆಗ ಅವರು ಮೋಶೆಯ ಬಳಿಗೆ ಬಂದು, “ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ, ನಮ್ಮ ಸ್ತ್ರಿಯರಿಗೋಸ್ಕರ ಮತ್ತು ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.
१६पण रऊबेनाच्या आणि गादच्या घराण्यातील लोक मोशेकडे गेले. ते म्हणाले, आम्ही या जागेवर आमच्या मुलांसाठी शहरे आणि आमच्या जनावरांसाठी गोठे उभारू.
17 ಆದರೆ ನಾವು ಇಸ್ರಾಯೇಲರ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವವರೆಗೆ ಯುದ್ಧಕ್ಕೆ ಸಿದ್ಧರಾಗಿ ಓಡುವೆವು. ನಮ್ಮ ಸ್ತ್ರೀಯರು ಮತ್ತು ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.
१७त्यामुळे आमची मुले याठिकाणी वस्ती करणाऱ्या इतर लोकांपासून सुरक्षित राहतील. पण आम्ही इस्राएलाच्या इतर लोकांस मदत करण्यासाठी आनंदाने येऊ. आम्ही त्यांना त्यांच्या प्रदेशात आणू.
18 ಇಸ್ರಾಯೇಲರಲ್ಲಿ ಒಬ್ಬೊಬ್ಬನು ತನ್ನ ಸೊತ್ತನ್ನು ಹೊಂದಿಕೊಳ್ಳುವವರೆಗೆ, ನಾವು ನಮ್ಮ ಮನೆಗಳಿಗೆ ತಿರುಗುವುದಿಲ್ಲ.
१८इस्राएलातील प्रत्येकाला त्याचे वतन मिळाल्याशिवाय आम्ही परतणार नाही.
19 ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸೊತ್ತನ್ನು ತೆಗೆದುಕೊಳ್ಳುವುದಿಲ್ಲ. ಏಕೆಂದರೆ ನಮ್ಮ ಸೊತ್ತು ನಮಗೆ ಯೊರ್ದನ್ ನದಿಯ ಈಚೆ ಪೂರ್ವದಿಕ್ಕಿನಲ್ಲಿ ಬಂತು,” ಎಂದನು.
१९यार्देनेच्या अलीकडे पूर्वेस आम्हास आमचे वतन प्राप्त झाले म्हणून आम्ही यार्देनेच्या पलीकडे व पुढे त्यांच्याबरोबर वतन घेणार नाही.
20 ಮೋಶೆಯು ಅವರಿಗೆ, “ನೀವು ಈ ಕಾರ್ಯವನ್ನು ಮಾಡಿದರೆ, ನೀವು ಯೆಹೋವ ದೇವರ ಮುಂದೆ ಯುದ್ಧಕ್ಕೆ ಸಿದ್ಧವಾಗಿದ್ದರೆ,
२०तेव्हा मोशे त्यांना म्हणाला, जर तुम्ही या सर्व गोष्टी केल्या तर हा प्रदेश तुमचा होईल. परंतु तुमच्या सैनिकांनी परमेश्वरासमोर लढाईत उतरले पाहिजे.
21 ನಿಮ್ಮಲ್ಲಿ ಸಿದ್ಧವಾದವರೆಲ್ಲರೂ ಯೆಹೋವ ದೇವರು ತಮ್ಮ ಶತ್ರುಗಳನ್ನು ತಮ್ಮ ಸನ್ನಿಧಿಯಿಂದ ಹೊರಡಿಸುವವರೆಗೆ, ಯೆಹೋವ ದೇವರ ಮುಂದೆ ಯೊರ್ದನ್ ನದಿಯನ್ನು ದಾಟಿದರೆ,
२१आणि तो आपणापुढून आपले शत्रू वतनातून घालवीन आणि देश परमेश्वरापुढे हस्तगत होईल तुमच्या सैन्याने यार्देन नदी पार करून शत्रू सैन्याला या प्रदेशातून हाकलले पाहीजे.
22 ದೇಶವು ಯೆಹೋವ ದೇವರ ಮುಂದೆ ವಶವಾದ ತರುವಾಯ, ನೀವು ಯೆಹೋವ ದೇವರ ಮತ್ತು ಇಸ್ರಾಯೇಲರ ದೃಷಿಯಲ್ಲಿ ನಿರಪರಾಧಿಗಳಾಗಿದ್ದು, ಈ ದೇಶವು ಯೆಹೋವ ದೇವರ ಮುಂದೆ ನಿಮ್ಮ ಸೊತ್ತಾಗುವುದು.
२२आणि तर तो देश त्याच्या ताब्यात आल्यावर तुम्ही परत याल. नंतर परमेश्वराकडे आणि इस्राएलाकडे तुम्ही निरपराधी असाल. तर हा देश परमेश्वरापुढे तुमचे वतन असा होईल.
23 “ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಯೆಹೋವ ದೇವರ ವಿರೋಧವಾಗಿ ಪಾಪಮಾಡಿದವರಾಗುವಿರಿ, ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವುದೆಂದು ತಿಳಿದುಕೊಳ್ಳಿರಿ.
२३पण जर तुम्ही या गोष्टी केल्या नाहीत तर तुम्ही परमेश्वराविरूद्ध पाप कराल आणि तुमच्या पापाबद्दल तुम्हास शासन होईल याची खात्री बाळगा.
24 ನಿಮ್ಮ ಸ್ತ್ರಿಯರಿಗೋಸ್ಕರ ಮತ್ತು ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿ, ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ,” ಎಂದು ಹೇಳಿದನು.
२४तुमच्या मुलांसाठी शहरे वसवा आणि जनावरांसाठी गोठे बांधा. पण तुम्ही वचन दिल्याप्रमाणे सारे काही करा.
25 ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ, “ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು.
२५नंतर रऊबेन आणि गादच्या कुटुंबातील लोक मोशेला म्हणाले, आम्ही तुझे नोकर आहोत. तू आमचा मालक आहेस म्हणून तू जे सांगतोस ते आम्ही करु.
26 ನಮ್ಮ ಮಕ್ಕಳೂ, ನಮ್ಮ ಹೆಂಡತಿಯರೂ, ನಮ್ಮ ಸಂಪತ್ತೂ ನಮ್ಮ ಪಶುಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ.
२६आमच्या स्त्रिया, मुले, शेरडेमेंढरे आणि सर्व गुरेढोरे गिलाद शहरात राहतील.
27 ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರೂ ನಮ್ಮ ಒಡೆಯನು ಹೇಳಿದ ಪ್ರಕಾರ ಯೆಹೋವ ದೇವರ ಮುಂದೆ ಯುದ್ಧಕ್ಕೆ ದಾಟಿಹೋಗುವರು,” ಎಂದರು.
२७पण आम्ही, तुझे नोकर यार्देन नदी पार करु. आम्ही परमेश्वरापुढे लढाईस जाऊ. जसे आमचा धनी सांगत आहे.
28 ಆಗ ಮೋಶೆಯು ಅವರ ವಿಷಯವಾಗಿ ಯಾಜಕನಾದ ಎಲಿಯಾಜರನಿಗೂ, ನೂನನ ಮಗ ಯೆಹೋಶುವನಿಗೂ, ಇಸ್ರಾಯೇಲರ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದರು.
२८याप्रमाणे त्यांनी वचन दिले. ते मोशे, याजक एलाजार, नूनाचा मुलगा यहोशवा आणि इस्राएलचे सर्व वंशाचे प्रमुख या सर्वांनी ते ऐकले.
29 ಮೋಶೆಯು ಅವರಿಗೆ, “ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಎಲ್ಲರೂ ಯುದ್ಧಕ್ಕೆ ಸಿದ್ಧವಾಗಿದ್ದು, ನಿಮ್ಮ ಸಂಗಡ ಯೊರ್ದನ್ ನದಿಯನ್ನು ಯೆಹೋವ ದೇವರ ಮುಂದೆ ದಾಟಿದರೆ, ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸೊತ್ತಾಗಿ ಕೊಡಬೇಕು.
२९मोशे त्यांना म्हणाला, गाद आणि रऊबेनचे लोक यार्देन नदी पार करतील. ते लढाईत परमेश्वराच्यापुढे चालतील. ते तुम्हास प्रदेश जिंकायला मदत करतील आणि तुम्ही गिलादाचा प्रदेश त्यांच्या वाटेचा भाग म्हणून द्याल.
30 ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟಿ ಬಾರದಿದ್ದರೆ, ಅವರು ನಿಮ್ಮೊಂದಿಗೆ ಕಾನಾನ್ ದೇಶದಲ್ಲಿಯೇ ಸೊತ್ತನ್ನು ಹೊಂದಿಕೊಳ್ಳಬೇಕು,” ಎಂದನು.
३०पण ते तुमच्या सैन्याबरोबर जाण्यात अपयशी ठरले तर कनानमध्ये तुमच्यामध्ये त्यांना वतन मिळेल.
31 ಆಗ ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಉತ್ತರವಾಗಿ, “ಯೆಹೋವ ದೇವರು ನಿನ್ನ ಸೇವಕರಿಗೆ ಹೇಳಿದ್ದಂತೆಯೇ ನಾವು ಮಾಡುವೆವು.
३१गाद आणि रऊबेनच्या लोकांनी उत्तर दिले व म्हणाले, “आम्ही परमेश्वराच्या आज्ञेप्रमाणे सर्वकाही करण्याचे वचन देतो.”
32 ನಾವು ಯುದ್ಧಕ್ಕೆ ಸಿದ್ಧವಾಗಿ ಯೆಹೋವ ದೇವರ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು. ಆದರೆ ಯೊರ್ದನ್ ನದಿಯ ಈಚೆಯಲ್ಲಿರುವ ನಮ್ಮ ಸೊತ್ತಿನ ಭಾಗವೇ ನಮಗಿರಲಿ,” ಎಂದು ಹೇಳಿದರು.
३२आम्ही स्वतः सशस्र होऊन परमेश्वरापुढे पलीकडे कनान देशात जाऊ. पण आमचे वतन यार्देन नदीच्या पूर्वेला असावे.
33 ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ, ರೂಬೇನನ ಮಕ್ಕಳಿಗೂ, ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಅರಸನಾದ ಓಗನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅದರ ಭೂಮಿಯನ್ನೂ, ಅದರ ಮೇರೆಗಳಲ್ಲಿ ಸುತ್ತಮುತ್ತಲ ಪಟ್ಟಣಗಳನ್ನೂ ಕೊಟ್ಟನು.
३३तेव्हा मोशेने गादाचे वंशज, रऊबेनाचे वंशज आणि योसेफाचा मुलगा मनश्शे याचा अर्धा वंश अमोऱ्याचा राजा सीहोन याच्या राज्याचा व बाशानाचा राजा ओग याच्या राज्याचा देश दिला. देश, नगरे व त्यामध्ये आजुबाजूच्या प्रदेशातील नगरे दिली.
34 ಗಾದನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್,
३४गादच्या लोकांनी दीबोन, अटारोथ, अरोएर,
35 ಅಟ್ರೋತ್ಷೋಫಾನ್, ಯಜ್ಜೇರ್, ಯೊಗ್ಬೆಹಾ,
३५अटारोथ-शोफान, याजेर यागबहा,
36 ಬೇತ್ ನಿಮ್ರಾ ಮತ್ತು ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ, ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದರು.
३६बेथ-निम्रा आणि बेथ-हारान ही शहरे वसवली. त्यांनी शहराभोवती तटबंदी उभारली आणि त्यांच्या जनावरांसाठी गोठे बांधले.
37 ರೂಬೇನನ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್,
३७रऊबेनच्या लोकांनी हेशबोन, एलाले, किर्याथाईम.
38 ನೆಬೋ, ಬಾಳ್ ಮೆಯೋನ್ ಎಂದು ಬೇರೆ ಈ ಹೆಸರು ಹೊಂದಿದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ, ತಾವು ಕಟ್ಟಿದ ಪಟ್ಟಣಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.
३८नबो व बाल-मौन आणि सिब्मा ही शहरे वसवली. त्यांनी पुन्हा वसवलेल्या शहरांना जुनीच नावे दिली. पण नेबो आणि बाल-मोनचे नांव त्यांनी बदलले.
39 ಮನಸ್ಸೆಯ ಮಗ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ, ಅದನ್ನು ತೆಗೆದುಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.
३९माखीरच्या कुटुंबातील लोक गिलादाला गेले माखीर मनश्शेचा मुलगा होता. त्यांनी त्या शहराचा पराभव केला. तेथे राहणाऱ्या अमोरी लोकांस घालवले.
40 ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗ ಮಾಕೀರನಿಗೆ ಕೊಟ್ಟಿದ್ದರಿಂದ, ಅವನು ಅದರಲ್ಲಿ ವಾಸಿಸಿದನು.
४०मोशेने गिलाद मनश्शेच्या कुटुंबातील माखीराला दिले. म्हणून त्याचे कुटुंब तेथे राहिले.
41 ಆದರೆ ಮನಸ್ಸೆಯ ಮಗ ಯಾಯೀರನು ಹೋಗಿ, ಅವರ ನಗರಗಳನ್ನು ತೆಗೆದುಕೊಂಡು, ಅವುಗಳಿಗೆ ಯಾಯೀರನ ಹಳ್ಳಿಗಳೆಂದು ಹೆಸರಿಟ್ಟನು.
४१मनश्शेच्या कुटुंबातील याईर याने छोट्या शहरांचा पराभव केला. नंतर त्याने त्यांना याईराची शहरे असे म्हटले.
42 ನೋಬಹನು ಹೋಗಿ ಕೆನಾತ್ ಎಂಬ ಪಟ್ಟಣವನ್ನೂ, ಅದರ ಗ್ರಾಮಗಳನ್ನೂ ತೆಗೆದುಕೊಂಡು, ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂಬ ಹೆಸರಿಟ್ಟನು.
४२नोबाहाने कनाथ व त्याच्या आसपासच्या छोट्या शहरांचा पराभव केला. नंतर त्याने त्या जागेला आपले नाव दिले.

< ಅರಣ್ಯಕಾಂಡ 32 >