< ಕೀರ್ತನೆಗಳು 105 >

1 ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ; ಜನರಲ್ಲಿ ದೇವರ ಕ್ರಿಯೆಗಳನ್ನು ತಿಳಿಯಪಡಿಸಿರಿ.
परमेश्वरास धन्यावाद द्या. त्याच्या नावाचा धावा करा. राष्ट्रांमध्ये त्याच्या कृत्यांची माहिती करून द्या.
2 ದೇವರಿಗೆ ಹಾಡಿರಿ, ದೇವರಿಗೆ ಕೀರ್ತನೆ ಹಾಡಿರಿ; ದೇವರ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
त्यास गाणे गा, त्याची स्तुतीगीते गा; त्याच्या सर्व आश्चर्यकारक कृत्यांविषयी बोला;
3 ದೇವರ ಪರಿಶುದ್ಧ ನಾಮವನ್ನು ಹೊಗಳಿರಿ; ಯೆಹೋವ ದೇವರನ್ನು ಹುಡುಕುವವರ ಹೃದಯವು ಸಂತೋಷಿಸಲಿ.
त्याच्या पवित्र नावाचा अभिमान बाळगा. जे परमेश्वरास शोधतात त्यांचे हृदय आनंदित होवो.
4 ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ, ಅವರ ಮುಖವನ್ನು ಯಾವಾಗಲೂ ಹುಡುಕಿರಿ.
परमेश्वर आणि त्याचे सामर्थ्य याचा शोध घ्या. त्याच्या सान्निध्याचा सतत शोध घ्या.
5 ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ, ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
त्याने केलेल्या आश्चर्यकारक गोष्टी, त्याचे चमत्कार, आणि त्याच्या तोंडचे निर्णय आठवा.
6 ದೇವರ ಸೇವಕನಾದ ಅಬ್ರಹಾಮನ ಸಂತತಿಯೇ, ಅವರು ಆಯ್ದುಕೊಂಡ ಯಾಕೋಬನ ಮಕ್ಕಳೇ,
तुम्ही त्याचा सेवक अब्राहाम याचे वंशजहो, तुम्ही त्याचे निवडलेले याकोबाचे लोकहो,
7 ಅವರೇ ನಮ್ಮ ದೇವರಾದ ಯೆಹೋವ ಆಗಿದ್ದಾರೆ. ಅವರ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಇವೆ.
तो परमेश्वर आपला देव आहे. त्याचे सर्व निर्णय पृथ्वीवर आहेत.
8 ದೇವರು ತಮ್ಮ ಒಡಂಬಡಿಕೆಯನ್ನೂ, ಸಾವಿರ ತಲಾಂತರಗಳಿಗೆ ಆಜ್ಞಾಪಿಸಿದ ತಮ್ಮ ಮಾತನ್ನೂ,
तो आपला करार म्हणजे हजारो पिढ्यांसाठी आज्ञापिलेले आपले वचन सर्वकाळ आठवतो.
9 ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಇಸಾಕನಿಗೆ ಇಟ್ಟ ಆಣೆಯನ್ನೂ ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾರೆ.
त्याने हा करार अब्राहामाबरोबर केला. आणि त्याने इसहाकाशी शपथ वाहिली याची आठवण केली.
10 ದೇವರು ಅದನ್ನು ಯಾಕೋಬನಿಗೆ ತೀರ್ಪನ್ನಾಗಿ ದೃಢಪಡಿಸಿದರು; ಅವರು ಇಸ್ರಾಯೇಲರಿಗೆ ನಿತ್ಯ ಒಡಂಬಡಿಕೆಯಾಗಿ ಸ್ಥಾಪಿಸಿ ಹೇಳಿದ್ದೇನೆಂದರೆ:
१०ही त्याने याकोबासाठी नियम, आणि इस्राएलासाठी सर्वकाळासाठी करार असा कायम केला.
11 “ನಾನು ನಿಮಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.”
११तो म्हणाला, “मी तुला कनान देश तुझा वतनभाग असा म्हणून देईन.”
12 ಆಗ ಅವರು ಅಲ್ಪಸಂಖ್ಯಾತರೂ, ಬಹು ಸ್ವಲ್ಪ ಮಂದಿಯಾಗಿಯೂ, ಪರದೇಶಸ್ಥರಾಗಿಯೂ ನಾಡಿನಲ್ಲಿ ಇದ್ದರು.
१२हे तो त्यांना म्हणाला तेव्हा ते संख्येने केवळ थोडके होते, होय फार थोडे, आणि देशात परके होते.
13 ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋಗುತ್ತಿದ್ದರು.
१३ते एका राष्ट्रातून दुसऱ्या राष्ट्रात, आणि एका राज्यातून दुसऱ्यात गेले.
14 ಜನರು ಅವರಿಗೆ ಕೇಡು ಮಾಡದಂತೆ ದೇವರು ತಡೆದರು. ಹೌದು, ಅವರಿಗೋಸ್ಕರ ದೇವರು ಅರಸರನ್ನು ಗದರಿಸಿ ಹೀಗೆ ಹೇಳಿದರು:
१४त्याने कोणालाही त्यांच्यावर जुलूम करू दिला नाही; त्यांच्यासाठी त्याने राजाला शिक्षा दिली.
15 “ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.”
१५तो म्हणाला, माझ्या अभिषिक्ताला स्पर्श करू नका, आणि माझ्या संदेष्ट्यांची हानी करू नका.
16 ದೇವರು ಕ್ಷಾಮವನ್ನು ದೇಶದಲ್ಲಿ ಅನುಮತಿಸಿದರು. ಆಹಾರದ ಒದಗುವಿಕೆಯನ್ನು ಸ್ವಲ್ಪಕಾಲ ನಿಲ್ಲಿಸಿದ್ದರು.
१६त्याने त्या देशात दुष्काळ आणला. त्याने त्यांचा भाकरीचा पुरवठा तोडून टाकला.
17 ಆಗ ದೇವರು ಅವರ ಮುಂದೆ ಒಬ್ಬ ಮನುಷ್ಯನನ್ನು ಕಳುಹಿಸಿದರು. ಅವನೇ ದಾಸನಾಗಿ ಮಾರಲಾದ ಯೋಸೇಫನು.
१७त्याने त्यांच्यापुढे एक मनुष्य पाठवला; योसेफ गुलाम म्हणून विकला गेला.
18 ಸಂಕೋಲೆಗಳಿಂದ ಅವನ ಕಾಲನ್ನು ನೋಯಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಇರಿಸಿದರು.
१८त्यांचे पाय बेड्यांनी बांधले होते; त्यास लोखंडी साखळ्या घातल्या होत्या.
19 ಯೆಹೋವ ದೇವರ ಮುಂತಿಳಿಸಿದ ವಾಕ್ಯವು ನೆರವೇರುವವರೆಗೆ ಅವನು ದೇವರ ಮಾತಿನಿಂದ ಪರಿಶೋಧಿತನಾದನು.
१९त्याचे भाकीत खरे होण्याच्या वेळेपर्यंत, परमेश्वराच्या वचनाने त्यास योग्य असे सिद्ध केले.
20 ಅರಸನು ಅವನನ್ನು ಕರೆದು ಸೆರೆಯಿಂದ ಬಿಡಿಸಿದನು. ಹೌದು, ಜನಗಳ ಅಧಿಪತಿಯಿಂದ ಅವನು ಬಿಡುಗಡೆಯಾದನು.
२०तेव्हा राजाने माणसे पाठविली आणि त्यांना सोडवीले; लोकांच्या अधिपतीने त्यांना सोडून दिले.
21 ಅರಸನು ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ, ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ,
२१त्याने त्यास आपल्या घराचा मुख्य, आपल्या सर्व मालमत्तेवर अधिकारी नेमले,
22 ತನ್ನ ಪ್ರಧಾನರಿಗೆ ತನ್ನ ಇಷ್ಟ ಪ್ರಕಾರ ಶಿಕ್ಷಣ ಕೊಡುವುದಕ್ಕೂ, ತನ್ನ ಜ್ಞಾನವನ್ನು ಮಂತ್ರಿಗಳಿಗೆ ಬೋಧಿಸುವುದಕ್ಕೂ ಯೋಸೇಫನನ್ನು ನೇಮಿಸಿದನು.
२२अशासाठी की, त्याने आपल्या अधिपतींना नियंत्रणात ठेवावे, आणि आपल्या वडिलांस ज्ञान शिकवावे.
23 ಅನಂತರ ಇಸ್ರಾಯೇಲನು ಈಜಿಪ್ಟಿಗೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.
२३नंतर इस्राएल मिसरात आले, आणि याकोब हामाच्या देशात उपरी म्हणून राहिला.
24 ದೇವರು ತಮ್ಮ ಜನರನ್ನು ಬಹಳ ಅಭಿವೃದ್ಧಿಗೊಳಿಸಿ, ಅವರನ್ನು ವೈರಿಗಳಿಗಿಂತ ಬಲಿಷ್ಟರನ್ನಾಗಿ ಮಾಡಿದರು.
२४देवाने आपले लोक फारच वाढवले, आणि त्यांच्या शत्रूंपेक्षा त्यांना अधिक असंख्य केले.
25 ತಮ್ಮ ಜನರನ್ನು ದ್ವೇಷಿಸುವಂತೆಯೂ, ತಮ್ಮ ಸೇವಕರನ್ನು ಕುಯುಕ್ತಿಯಿಂದ ನಡೆಸುವಂತೆಯೂ ದೇವರು ಅವರ ಹೃದಯವನ್ನು ಮಾರ್ಪಡಿಸಿದನು.
२५आपल्या लोकांचा त्यांनी द्वेष करावा, आपल्या सेवकांशी निष्ठूरतेने वागावे म्हणून त्याने शत्रूचे मन वळवले.
26 ದೇವರು ತಮ್ಮ ಸೇವಕ ಮೋಶೆಯನ್ನೂ, ಆಯ್ದುಕೊಂಡ ಆರೋನನನ್ನೂ ಕಳುಹಿಸಿದರು.
२६त्याने आपला सेवक मोशे आणि आपण निवडलेला अहरोन यांना पाठविले.
27 ಇವರು ದೇವರ ಸೂಚಕಕಾರ್ಯಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು.
२७त्यांनी मिसरच्या देशात त्यांच्यामध्ये अनेक चिन्हे, हामाच्या देशात त्याचे आश्चर्ये करून दाखवली.
28 ದೇವರು ಕತ್ತಲೆಯನ್ನು ಕಳುಹಿಸಿ, ದೇಶವನ್ನೆಲ್ಲಾ ಕತ್ತಲು ಮಾಡಿದರು. ದೇವರ ಮಾತಿಗೆ ಈಜಿಪ್ಟನವರು ವಿರೋಧವಾಗಿ ತಿರುಗಿ ಬಿದ್ದರಲ್ಲವೇ?
२८त्याने त्या देशात काळोख केला, पण त्या लोकांनी त्याच्या आदेशाचे उल्लंघन केले नाही.
29 ದೇವರು ಅವರ ನೀರನ್ನು ರಕ್ತವಾಗಿ ಮಾರ್ಪಡಿಸಿದರು. ಅವರ ಮೀನುಗಳನ್ನು ನಾಶಮಾಡಿದರು.
२९त्याने त्यांचे पाणी पालटून रक्त केले आणि त्यांचे मासे मरण पावले.
30 ಅವರ ದೇಶವು ಕಪ್ಪೆಗಳಿಂದ ತುಂಬಿಕೊಂಡಿತು; ಅವರ ಅರಸುಗಳ ಕೊಠಡಿಗಳಲ್ಲಿ ಸಹ ಅವು ನುಗ್ಗಿದವು.
३०त्यांचा देश बेडकांनी भरून गेला, त्यांच्या अधिपतींच्या खोलीत देखील बेडूक होते.
31 ದೇವರು ಆಜ್ಞಾಪಿಸಲು ನೊಣದ ಗುಂಪುಗಳೂ, ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು.
३१तो बोलला, आणि गोमाशा व उवा त्यांच्या सर्व प्रदेशात झाल्या.
32 ದೇವರು ಕಲ್ಮಳೆಯನ್ನೂ, ಅಗ್ನಿ ಜ್ವಾಲೆಗಳನ್ನೂ ಅವರ ದೇಶದಲ್ಲಿ ಬರಮಾಡಿದರು.
३२त्याने त्यांच्या देशात विजा आणि मेघांचा गडगडाटाने गारांचा वर्षाव व पाऊस पाठवला.
33 ಅವರ ದ್ರಾಕ್ಷಿಯ ಬಳ್ಳಿ, ಅಂಜೂರದ ಗಿಡಗಳು ಹಾಗೂ ಅವರ ಮೇರೆಗಳ ಮರಗಳು ಮುರಿದು ಬಿದ್ದವು.
३३त्याने त्यांच्या द्राक्षांच्या वेली व अंजीराची झाडे यांचा नाश केला. त्याने त्यांच्या देशातले झाडे मोडून टाकली.
34 ದೇವರು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದ ಕಂಬಳಿ ಹುಳುಗಳೂ ಬಂದವು.
३४तो बोलला आणि टोळ आले. असंख्य नाकतोडे आले.
35 ಅವು ಈಜಿಪ್ಟ್ ದೇಶದಲ್ಲಿ ಎಲ್ಲಾ ಸಸ್ಯಗಳನ್ನು ತಿಂದುಬಿಟ್ಟವು; ಅವರ ಭೂಮಿಯ ಫಲಗಳನ್ನು ಸಹ ತಿಂದುಬಿಟ್ಟವು.
३५टोळांनी त्यांच्या देशातली सर्व हिरवळ, त्यांच्या भूमीचे सर्व पिके खाल्ले;
36 ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲ ಮಕ್ಕಳೂ ಅವರ ಎಲ್ಲಾ ಪ್ರಮುಖರೂ ದೇವರ ಬಾಧೆಗೆ ಒಳಗಾದರು.
३६त्याने त्यांच्या देशातले प्रत्येक प्रथम जन्मलेले, त्यांच्या सामर्थ्याचे सर्व प्रथमफळ ठार मारले.
37 ದೇವರು ಬೆಳ್ಳಿ ಬಂಗಾರಗಳ ಸಂಗಡ ಇಸ್ರಾಯೇಲರನ್ನು ಹೊರಗೆ ಬರಮಾಡಿದರು. ಅವರ ಗೋತ್ರಗಳಲ್ಲಿ ಬಲಹೀನನಾದ ಒಬ್ಬನೂ ಇರಲಿಲ್ಲ.
३७त्याने इस्राएलांना सोने आणि रुपे घेऊन बाहेर आणले; त्यांच्या मार्गात कोणताही वंश अडखळला नाही.
38 ಅವರೆಲ್ಲರೂ ಹೊರಗೆ ಹೋಗುವಾಗ ಈಜಿಪ್ಟ್ ದೇಶವು ಸಂತೋಷಿಸಿತು; ಏಕೆಂದರೆ ಈಜಿಪ್ಟಿನವರಿಗೆ ಅವರನ್ನು ಕುರಿತು ಹೆದರಿಕೆ ಇತ್ತು.
३८ते निघून गेल्याने मिसराला आनंद झाला, कारण मिसऱ्यांना त्यांची भिती वाटत होती.
39 ದೇವರು ಇಸ್ರಾಯೇಲರ ನೆರಳಿಗೋಸ್ಕರ ಮೇಘವನ್ನೂ, ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ಏರ್ಪಡಿಸಿದರು.
३९त्याने आच्छादनासाठी ढग पसरला, आणि रात्री प्रकाश देण्यासाठी अग्नी दिला.
40 ಅವರು ಕೇಳಿದಾಗ ದೇವರು ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ಆಹಾರದಿಂದ ಅವರನ್ನು ತೃಪ್ತಿಪಡಿಸಿದರು.
४०इस्राएलांनी अन्नाची मागणी केली आणि त्याने लावे पक्षी आणले, आणि त्यांना स्वर्गातून भाकर देऊन तृप्त केले.
41 ದೇವರು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಮರುಭೂಮಿಯಲ್ಲಿ ನದಿಯಾಗಿ ಹರಿಯಿತು.
४१त्याने खडक दुभागला आणि त्यातून पाणी उसळून बाहेर आले; ते नदीप्रमाणे वाळवटांत वाहू लागले.
42 ಹೀಗೆ ದೇವರು ತಮ್ಮ ಪರಿಶುದ್ಧ ವಾಗ್ದಾನವನ್ನೂ, ತಮ್ಮ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕಮಾಡಿಕೊಂಡರು.
४२कारण त्यास आपल्या पवित्र वचनाची, आपला सेवक अब्राहाम ह्याची आठवण होती.
43 ದೇವರು ತಮ್ಮ ಜನರನ್ನು ಆನಂದದಿಂದಲೂ, ತಾವು ಆಯ್ದುಕೊಂಡವರನ್ನು ಉತ್ಸಾಹದಿಂದಲೂ ಹೊರತಂದರು.
४३त्याने आपल्या लोकांस आनंद करीत, त्याच्या निवडलेल्यांना विजयोत्सव करीत बाहेर आणले.
44 ದೇವರು ಜನಾಂಗಗಳ ದೇಶಗಳನ್ನು ಅವರಿಗೆ ಕೊಟ್ಟರು. ಇಸ್ರಾಯೇಲರು ಇತರರ ಕಷ್ಟಾರ್ಜಿತವನ್ನು ತಮಗಾಗಿ ಸ್ವಾಧೀನಮಾಡಿಕೊಂಡರು.
४४त्याने त्यांना राष्ट्रांचे देश दिले; त्यांनी लोकांच्या मालमत्ता ताब्यात घेतल्या.
45 ದೇವರ ಸೂತ್ರಗಳನ್ನು ಕೈಗೊಂಡು, ಅವರ ನಿಯಮಗಳನ್ನು ಇಸ್ರಾಯೇಲರು ಕಾಯಬೇಕೆಂಬ ಉದ್ದೇಶದಿಂದಲೇ ಹೀಗೆಲ್ಲಾ ಆಯಿತು. ಯೆಹೋವ ದೇವರನ್ನು ಸ್ತುತಿಸಿರಿ.
४५ह्यासाठी की, त्यांनी आपले नियम आणि आपले नियमशास्त्र पाळावे. परमेश्वराची स्तुती करा.

< ಕೀರ್ತನೆಗಳು 105 >