< လုကာ 13 >
1 ၁ ထိုအချိန်၌လူအချို့တို့သည်ကိုယ်တော် ၏ထံသို့လာ၍ ပိလတ်မင်းသတ်ဖြတ်လိုက် သည့်ဂါလိလဲအမျိုးသားများအကြောင်း ကိုလျှောက်ထားကြ၏။ ထိုသူတို့သည်ယဇ် ပူဇော်လျက်ရှိနေစဉ်သတ်ဖြတ်ခြင်းကို ခံခဲ့ရကြ၏။-
೧ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು, ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.
2 ၂ ကိုယ်တော်က ``ထိုလူစုသည်ယင်းသို့အသတ် ခံရသဖြင့်အခြားဂါလိလဲအမျိုးသား အပေါင်းတို့ထက်ပို၍ အပြစ်ကူးသူများ ဖြစ်သည်ဟုသင်တို့ထင်မှတ်ကြသလော။ သူ တို့ကားပို၍အပြစ်ကူးသူများမဟုတ် ဟုသင်တို့အားငါဆို၏။-
೨ಅದಕ್ಕೆ ಯೇಸು ಅವರಿಗೆ, “ಆ ಗಲಿಲಾಯದವರು ಇಂಥಾ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ?
3 ၃ သို့ရာတွင်သင်တို့သည်လည်းနောင်တမရ ကြလျှင် ထိုသူတို့နည်းတူသေကျေပျက်စီး ရလိမ့်မည်။-
೩ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ.
4 ၄ ရှိလောင်မျှော်စင်ပြိုကျသဖြင့် ပိ၍သေသူ လူတစ်ဆယ့်ရှစ်ယောက်တို့သည် အခြားယေရု ရှလင်မြို့သူမြို့သားများထက်ပို၍အပြစ် ကူးသူများဖြစ်သည်ဟု သင်တို့ထင်မှတ် ကြသလော။-
೪ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ?
5 ၅ သူတို့ကားပို၍အပြစ်ကူးသူများမဟုတ် ဟုသင်တို့အားငါဆို၏။ သို့ရာတွင်သင်တို့ သည်လည်းနောင်တမရကြလျှင် ထိုသူတို့ နည်းတူသေကျေပျက်စီးရလိမ့်မည်'' ဟု မိန့်တော်မူ၏။
೫ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು.
6 ၆ ကိုယ်တော်သည်လူအပေါင်းတို့အားပုံဥပမာ ဆောင်၍ ``လူတစ်ယောက်၏စပျစ်ဥယျာဉ်ထဲ တွင် စိုက်ပျိုးထားသောသင်္ဘောသဖန်းပင်တစ် ပင်ရှိ၏။ ဥယျာဉ်ရှင်သည်သဖန်းပင်ကိုလာ၍ သဖန်းသီးရှာသော်လည်းတစ်လုံးမျှမတွေ့ရ။-
೬ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.
7 ၇ ဥယျာဉ်ရှင်က `ငါသည်ဤသဖန်းပင်ကိုလာ၍ သဖန်းသီးရှာသည်မှာသုံးနှစ်ရှိချေပြီ။ သို့ရာ တွင်တစ်လုံးမျှမတွေ့ရ။ ဤသဖန်းပင်ကိုခုတ် ပစ်လော့။ အဘယ်ကြောင့်မြေကိုအကျိုးမဲ့ ဖြစ်စေမည်နည်း' ဟုဥယျာဉ်မှူးအားဆို၏။-
೭ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು.
8 ၈ ဥယျာဉ်မှူးက `ထိုအပင်ကိုဤနှစ်တစ်နှစ် ထားပါဦး။ အပင်ရင်းပတ်လည်ကိုအကျွန်ုပ် တူးဆွ၍မြေသြဇာထည့်ပါဦးမည်။-
೮ಅದಕ್ಕೆ ಆ ತೋಟಗಾರನು, ‘ಯಜಮಾನನೇ ಈ ವರ್ಷವೂ ಇದನ್ನು ಬಿಡು, ಅಷ್ಟರಲ್ಲಿ ನಾನು ಇದರ ಸುತ್ತಲು ಅಗೆದು ಗೊಬ್ಬರ ಹಾಕುತ್ತೇನೆ.
9 ၉ နောင်နှစ်ခါအသီးသီးကောင်းသီးပါလိမ့်မည်။ အကယ်၍အသီးမသီးခဲ့သော်ခုတ်ပစ်ပါ' ဟု ပြန်၍လျှောက်သည်'' ဟုမိန့်တော်မူ၏။
೯ಮುಂದೆ ಅದರಲ್ಲಿ ಹಣ್ಣು ಬಿಟ್ಟರೆ ಸರಿ, ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು’” ಎಂದು ಉತ್ತರ ಕೊಟ್ಟನು.
10 ၁၀ ဥပုသ်နေ့တစ်နေ့၌ကိုယ်တော်ဟောပြောသွန် သင်လျက်နေတော်မူရာ တရားဇရပ်တွင်တစ် ဆယ့်ရှစ်နှစ်ပတ်လုံးနတ်မိစ္ဆာပူးဝင်သဖြင့် မသန်မစွမ်းဖြစ်လျက်နေသောအမျိုးသမီး တစ်ယောက်ရှိ၏။ သူသည်ကျောကုန်း၍မိမိ ၏ခါးကိုလုံးဝမဆန့်နိုင်။-
೧೦ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು.
೧೧ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು.
12 ၁၂ သခင်ယေရှုသည်ထိုအမျိုးသမီးကိုမြင် သောအခါ အထံတော်သို့ခေါ်တော်မူလျက် ``အချင်းအမျိုးသမီးသင့်ရောဂါပျောက် ပြီ'' ဟုမိန့်တော်မူ၏။-
೧೨ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, “ನಿನ್ನ ರೋಗವು ಬಿಡುಗಡೆಯಾಯಿತು” ಎಂದು ಹೇಳಿ
13 ၁၃ သူ၏အပေါ်မှာလက်တော်ကိုတင်တော်မူ သဖြင့် သူသည်ချက်ချင်းပင်ခါးဆန့်သွား၍ ဘုရားသခင်၏ကျေးဇူးတော်ကိုချီးကူး လေ၏။
೧೩ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು.
14 ၁၄ ထိုအခါယင်းသို့ဥပုသ်နေ့၌အနာရောဂါကို သခင်ယေရှုပျောက်ကင်းစေတော်မူသဖြင့် တရား ဇရပ်မှူးသည်စိတ်ဆိုးလျက် ``အလုပ်လုပ်အပ် သောရက်ခြောက်ရက်ရှိ၏။ ထိုရက်များတွင်လာ၍ ရောဂါပျောက်အောင်အကုခံကြလော့။ ဥပုသ် နေ့၌မူကားလာ၍အကုမခံကြနှင့်'' ဟုလူ ပရိသတ်တို့အားဆို၏။
೧೪ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.
15 ၁၅ သခင်ဘုရားက ``ကြောင်သူတော်တို့၊ သင်တို့ရှိ သမျှသည်ဥပုသ်နေ့၌သင်တို့၏မြည်းများ၊ နွားများအားတင်းကုတ်မှကြိုးကိုဖြေ၍ ရေ တိုက်ရန်ခေါ်ဆောင်သွားတတ်ကြသည်မဟုတ် လော။-
೧೫ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.
16 ၁၆ အာဗြဟံ၏သမီးဖြစ်သူဤအမျိုးသမီး သည် တစ်ဆယ့်ရှစ်နှစ်ပတ်လုံးစာတန်၏အနှောင် အဖွဲ့ကိုခံခဲ့ရ၏။ သူ့အားဥပုသ်နေ့၌ထို အနှောင်အဖွဲ့မှမလွှတ်အပ်သလော'' ဟုမိန့် တော်မူ၏။-
೧೬ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?” ಎಂದು ಕೇಳಿದನು.
17 ၁၇ ဤသို့မိန့်တော်မူလိုက်သောအခါကိုယ်တော် ကိုရန်ဘက်ပြုသူများသည်အရှက်ရသွား ကြ၏။ လူပရိသတ်အပေါင်းတို့သည်ကား ကိုယ်တော်ပြုတော်မူသောအံ့သြဖွယ်ရာ များကြောင့်ရွှင်လန်းဝမ်းမြောက်ကြ၏။
೧೭ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.
18 ၁၈ သခင်ယေရှုက ``ဘုရားသခင်၏နိုင်ငံတော် သည်အဘယ်အရာနှင့်တူသနည်း။ အဘယ် အရာနှင့်နှိုင်းယှဉ်ရမည်နည်း။-
೧೮ತರುವಾಯ ಯೇಸು ಕೇಳಿದ್ದೇನಂದರೆ, “ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ?
19 ၁၉ နိုင်ငံတော်သည်ဤဖြစ်ပျက်ပုံနှင့်တူ၏။ မုန် ညင်းစေ့ကိုလူတစ်ယောက်သည်ယူ၍မိမိ၏ ဥယျာဉ်တွင်စိုက်၏။ ထိုအစေ့မှအပင်ပေါက် ၍ကြီးမားလာသဖြင့် ထိုအပင်၏အကိုင်း အခက်များတွင်ငှက်များနားနေရကြ၏'' ဟုမိန့်တော်မူ၏။
೧೯ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು.
20 ၂၀ တစ်ဖန်ကိုယ်တော်က ``ဘုရားသခင်၏နိုင်ငံ တော်ကိုအဘယ်အရာနှင့်နှိုင်းယှဉ်ရမည်နည်း။-
೨೦ಆತನು ಇನ್ನೂ ಹೇಳಿದ್ದೇನಂದರೆ, “ದೇವರ ರಾಜ್ಯವನ್ನು ನಾನು ಯಾವುದಕ್ಕೆ ಹೋಲಿಸಲಿ?
21 ၂၁ နိုင်ငံတော်သည်ဤဖြစ်ပျက်ပုံနှင့်တူ၏။ တဆေး ကိုအမျိုးသမီးတစ်ယောက်သည်ယူပြီးလျှင် မုန့်ညက်သုံးစိတ်တွင်ထည့်၍မုန့်ညက်အားလုံး ကိုဖောင်းကြွလာစေသည်'' ဟုမိန့်တော်မူ၏။
೨೧ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತೆಗೆದು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು” ಅಂದನು.
22 ၂၂ ကိုယ်တော်သည်ယေရုရှလင်မြို့သို့ခရီးပြု တော်မူရာလမ်းတွင်ဟောပြောသွန်သင်လျက် တစ်မြို့မှတစ်မြို့၊ တစ်ရွာမှတစ်ရွာကိုဖြတ် ၍ကြွတော်မူ၏။-
೨೨ಯೇಸು ಊರೂರಿಗೂ ಗ್ರಾಮ ಗ್ರಾಮಕ್ಕೂ ಹೋಗಿ ಉಪದೇಶ ಮಾಡುತ್ತಾ ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿದ್ದನು.
23 ၂၃ လူတစ်ယောက်က ``အရှင်၊ ကယ်တင်ခြင်းခံရ သူများသည်အရေအတွက်အားဖြင့်နည်းပါ သလော'' ဟုမေးလျှောက်၏။
೨೩ಆಗ ಒಬ್ಬನು, “ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ?” ಎಂದು ಕೇಳಲು,
24 ၂၄ ကိုယ်တော်က ``သင်တို့သည်ကျဉ်းမြောင်းသော တံခါးပေါက်ကိုဝင်ရန်ကြိုးစားအားထုတ်ကြ လော့။ လူအများပင်ထိုတံခါးပေါက်ကိုဝင်ရန် ကြိုးစားကြလိမ့်မည်။ သို့သော်ဝင်နိုင်စွမ်းရှိကြ လိမ့်မည်မဟုတ်ဟုသင်တို့အားငါဆို၏။-
೨೪ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.
25 ၂၅ အိမ်ရှင်သည်ထလျက်တံခါးကိုပိတ်လိုက်၍ သင် တို့သည်အိမ်ပြင်မှာရောက်ရှိနေရသောအဖြစ် နှင့်တွေ့ကြုံလိမ့်မည်။ ထိုအခါသင်တို့က `အရှင်၊ အရှင်၊ အကျွန်ုပ်တို့အားတံခါးကိုဖွင့်ပေးတော် မူပါ' ဟုဆို၍တံခါးကိုခေါက်သော်လည်း အိမ်ရှင်က `သင်တို့အဘယ်မှလာသည်ကိုငါ မသိ' ဟုဆိုလိမ့်မည်။-
೨೫ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು
26 ၂၆ ထိုအခါသင်တို့က `အကျွန်ုပ်တို့သည်အရှင် နှင့်အတူစားသောက်ခဲ့သူများဖြစ်ပါ၏။ အရှင် သည်အကျွန်ုပ်တို့၏မြို့ရွာတွင်ဟောပြောသွန်သင် ခဲ့ပါ၏' ဟုလျှောက်ကြလိမ့်မည်။-
೨೬ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ.
27 ၂၇ သို့သော်လည်းအိမ်ရှင်က `သင်တို့အဘယ်မှလာ သည်ကိုငါမသိ။ ဆိုးညစ်သောသူတို့၊ ငါ့ထံမှ ထွက်သွားကြလော့' ဟူ၍ပြန်ပြောပေအံ့။-
೨೭ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು.
28 ၂၈ သင်တို့သည်ဘုရားသခင်၏နိုင်ငံတော်ထဲတွင် အာဗြဟံ၊ ဣဇာက်၊ ယာကုပ်နှင့်ပရောဖက်အပေါင်း တို့ရောက်ရှိကြသည်ကိုမြင်လျက် မိမိတို့ကိုယ် တိုင်ကမူနိုင်ငံတော်၏ပြင်ပသို့နှင်ထုတ်ခြင်း ခံရကြသောအခါအဘယ်မျှငိုကြွေးမြည် တမ်းခြင်း၊ အံသွားကြိတ်ခြင်းရှိကြလိမ့်မည်နည်း။-
೨೮ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.
29 ၂၉ လူတို့သည်အရှေ့အနောက်တောင်မြောက်အရပ် လေးမျက်နှာမှလာကြပြီးလျှင် ဘုရားသခင် ၏နိုင်ငံတော်ပွဲတွင်ဝင်ကြလိမ့်မည်။-
೨೯ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಔತಣಕ್ಕೆ ಕುಳಿತುಕೊಳ್ಳುವರು.
30 ၃၀ ထိုအခါ၌ယခုနောက်ဆုံးသို့ရောက်နေသော သူတို့သည် ရှေ့ဆုံးသို့ရောက်ကြလိမ့်မည်။ ယခု ရှေ့ဆုံးသို့ရောက်နေသူတို့သည် နောက်ဆုံးသို့ရောက် ကြလိမ့်မည်'' ဟုမိန့်တော်မူ၏။
೩೦ಇಗೋ ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು. ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು” ಅಂದನು.
31 ၃၁ ထိုအချိန်၌ဖာရိရှဲအချို့တို့သည်ကိုယ်တော် ၏ထံကိုလာပြီးလျှင် ``ဤအရပ်မှထွက်ခွာ၍ အခြားအရပ်သို့ကြွတော်မူပါ။ ဟေရုဒ်မင်း သည်အရှင့်အားသတ်ရန်အကြံရှိပါ၏'' ဟု လျှောက်ကြ၏။
೩೧ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ, “ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ” ಎಂದು ಹೇಳಲು,
32 ၃၂ ကိုယ်တော်က ``ငါသည်ယနေ့နှင့်နက်ဖြန်နေ့တို့၌ နတ်မိစ္ဆာများကိုနှင်ထုတ်၍ အနာရောဂါများကို ပျောက်ကင်းစေမည်။ တတိယနေ့တွင်မူငါ၏ အလုပ်ကိုအဆုံးသတ်မည်ဖြစ်ကြောင်းကိုထို မြေခွေးကိုပြောကြလော့။-
೩೨ಆತನು ಅವರಿಗೆ, “ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ.
33 ၃၃ သို့ရာတွင်ယနေ့၊ နက်ဖြန်နေ့၊ နောက်တစ်နေ့၌ ငါခရီးပြုရဦးမည်။ ပရောဖက်ဟူသည်ယေရု ရှလင်မြို့မှအပအခြားအရပ်တွင်အသတ် ခံရန်မသင့်။
೩೩ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.
34 ၃၄ ``အို ယေရုရှလင်မြို့၊ ယေရုရှလင်မြို့၊ ပရောဖက် များကိုသတ်သည့်မြို့၊ ဘုရားသခင်စေလွှတ်သော တမန်များကိုခဲနှင့်ပေါက်သည့်မြို့၊ ကြက်မသည် ကြက်ကလေးများကိုမိမိ၏အတောင်အောက် တွင်စုသိမ်းထားသကဲ့သို့ ငါသည်သင်၏သား သမီးများကိုစုသိမ်းထားလိုသည်မှာကြိမ်ဖန် များလှလေပြီ။ သို့ရာတွင်သင်မူကားငါ့ကို ဤသို့မပြုစေလို။-
೩೪ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!
35 ၃၅ သို့ဖြစ်၍သင်၏ဗိမာန်တော်ကိုဘုရားသခင် စွန့်တော်မူလိမ့်မည်။ သင့်အားငါဆိုသည်ကား `ဘုရားသခင်၏နာမတော်နှင့်ကြွလာတော် မူသောအရှင်သည်မင်္ဂလာရှိစေသတည်း' ဟု သင်မြွက်ဆိုရာနေ့မတိုင်မီသင်သည်ငါ့ကို မြင်ရလိမ့်မည်မဟုတ်'' ဟုမိန့်တော်မူ၏။
೩೫ನೋಡಿರಿ, ನಿಮ್ಮ ಮನೆಯು ಪಾಳುಬೀಳುವುದು. ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು’ ಎಂದು ನೀವು ಹೇಳುವ ವರೆಗೂ ನೀವು ನನ್ನನ್ನು ನೋಡುವುದೇ ಇಲ್ಲ” ಎಂದು ನಿಮಗೆ ಹೇಳುತ್ತೇನೆ.