< လုကာ 18 >
1 ၁ ထိုနောက်သခင်ယေရှုသည်တပည့်တော်တို့ အားအဘယ်အခါမျှစိတ်အားမလျော့ဘဲ အခါခပ်သိမ်းဆုတောင်းပတ္ထနာပြုသင့်ကြောင်း ပုံဥပမာဆောင်၍သွန်သင်တော်မူ၏။-
ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತಮ್ಮ ಶಿಷ್ಯರಿಗೆ ಒಂದು ಸಾಮ್ಯವನ್ನು ಹೇಳಿದರು.
2 ၂ ကိုယ်တော်က ``မြို့ကြီးတစ်မြို့မှာတရားသူ ကြီးတစ်ယောက်ရှိ၏။ သူသည်ဘုရားသခင်ကို မကြောက်။ လူမျက်နှာကိုမထောက်သူဖြစ်၏။-
“ಒಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೂ ಭಯಪಡುತ್ತಿರಲಿಲ್ಲ ಮನುಷ್ಯರಿಗೂ ಲಕ್ಷ್ಯಕೊಡುತ್ತಿರಲಿಲ್ಲ.
3 ၃ ထိုမြို့မှာပင်မုဆိုးမတစ်ယောက်ရှိ၏။ သူသည် တရားသူကြီး၏ထံသို့အကြိမ်ကြိမ်လာ ၍ `ကျွန်မ၏တရားတွေ့ဘက်အပေါ်တွင် အနိုင်ရအောင်စီရင်တော်မူပါ' ဟုလျှောက် ထား၏။-
ಅದೇ ಪಟ್ಟಣದಲ್ಲಿ ಒಬ್ಬ ವಿಧವೆಯಿದ್ದಳು. ಆಕೆ ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿಯ ಎದುರಾಗಿ ನನಗೆ ನ್ಯಾಯ ದೊರಕಿಸಿಕೊಡು,’ ಎಂದು ಕೇಳಿಕೊಳ್ಳುತ್ತಿದ್ದಳು.
4 ၄ တရားသူကြီးသည်အတန်ကြာမျှမုဆိုးမ ၏လျှောက်ထားချက်ကိုငြင်းဆန်နေခဲ့၏။ ထို နောက် `ငါသည်ဘုရားသခင်ကိုမကြောက်၊ လူ့မျက်နှာကိုမထောက်တတ်။-
“ಅವನು ಸ್ವಲ್ಪಕಾಲ ಆಕೆಗೆ ಗಮನಕೊಡಲಿಲ್ಲ. ತರುವಾಯ ಅವನು ತನ್ನೊಳಗೆ, ‘ನಾನು ದೇವರಿಗೆ ಭಯಪಡುವುದಿಲ್ಲ ಹಾಗೂ ಮನುಷ್ಯರಿಗೂ ಲಕ್ಷ್ಯಕೊಡುವುದಿಲ್ಲ,
5 ၅ သို့သော်လည်းဤမုဆိုးမသည်ငါ့ကိုနှောင့်ယှက် လှသည်ဖြစ်၍သူ့အားတရားမျှတမှုရရှိစေ ရန် ငါသူ့အမှုကိုစီရင်မည်။ သို့မဟုတ်လျှင်သူ သည်ငါ့ကိုဆက်လက်နှောင့်ယှက်သဖြင့်နောက် ဆုံး၌ငါ့အားပင်ပန်းစေမည်' ဟုဆိုလေ၏။''
ಆದರೂ ಈ ವಿಧವೆಯು ನನಗೆ ತೊಂದರೆಕೊಟ್ಟು ಪದೇಪದೇ ನನ್ನ ಬಳಿಗೆ ಬಂದು, ನನ್ನನ್ನು ಕಾಡಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು,’” ಎಂದುಕೊಂಡನು.
6 ၆ ``ဤမသမာသောတရားသူကြီးပြောပုံကို ကြည့်လော့။-
ಅನಂತರ ಕರ್ತದೇವರು, “ಈ ಅನ್ಯಾಯಗಾರನಾದ ನ್ಯಾಯಾಧಿಪತಿಯು ಹೇಳಿಕೊಂಡಿದ್ದನ್ನು ಕೇಳಿರಿ.
7 ၇ ရွေးကောက်တော်မူသောသူတို့သည်နေ့ညမပြတ် ဟစ်အော်တောင်းလျှောက်နေကြလျှင် ဘုရားသခင် သည်တရားသဖြင့်ဖြစ်စေရန်စီရင်တော်မမူ ဘဲနေမည်လော။ ကိုယ်တော်သည်ထိုသူတို့အား ကူညီမစရန်နှောင့်နှေးတော်မူမည်လော။-
ದೇವರಾದುಕೊಂಡವರು ದೇವರಿಗೆ ಹಗಲುರಾತ್ರಿ ಮೊರೆಯಿಡುವಾಗ, ದೇವರು ಅವರ ವಿಷಯದಲ್ಲಿ ಅವರಿಗೆ ನ್ಯಾಯವನ್ನು ಕೊಡದೆ ಇರುವರೋ? ದೇವರು ನ್ಯಾಯ ಕೊಡಲು ತಡಮಾಡುವರೋ?
8 ၈ သင်တို့အားငါဆိုသည်ကားကိုယ်တော်သည် ဆောလျင်စွာ ထိုသူတို့အတွက်တရားသဖြင့် ဖြစ်စေရန်စီရင်တော်မူပေအံ့။ သို့ရာတွင် လူသားကြွလာတော်မူသောအခါ၌ ဤ လောကတွင်ယုံကြည်ခြင်းကိုတွေ့ရပါ မည်လော'' ဟုမိန့်တော်မူ၏။
ದೇವರು ಬೇಗನೇ ಅವರಿಗೆ ನ್ಯಾಯತೀರಿಸುವರೆಂದು, ನಾನು ನಿಮಗೆ ಹೇಳುತ್ತೇನೆ. ಆದರೂ, ಮನುಷ್ಯಪುತ್ರನಾದ ನಾನು ಬಂದಾಗ ಭೂಮಿಯ ಮೇಲೆ ವಿಶ್ವಾಸವನ್ನು ಕಾಣುವೆನೋ?” ಎಂದರು.
9 ၉ မိမိတို့ကိုယ်ကိုသူတော်ကောင်းဟုယုံကြည် ကာသူတစ်ပါးတို့ကိုအထင်အမြင်သေး တတ်သူလူအချို့တို့အားသခင်ယေရှု သည်ပုံဥပမာကိုဆောင်၍၊-
ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸೆಯನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ, ಯೇಸು ಈ ಸಾಮ್ಯವನ್ನು ಹೇಳಿದರು:
10 ၁၀ ``လူနှစ်ယောက်သည်ဆုတောင်းပတ္ထနာပြုရန် ဗိမာန်တော်သို့သွားကြ၏။ တစ်ယောက်က ဖာရိရှဲ၊ အခြားတစ်ယောက်ကအခွန်ခံသူ ဖြစ်၏။-
“ಇಬ್ಬರು ಪ್ರಾರ್ಥನೆಮಾಡುವುದಕ್ಕೆ ದೇವಾಲಯಕ್ಕೆ ಹೋದರು. ಅವರಲ್ಲಿ ಒಬ್ಬನು ಫರಿಸಾಯನು ಮತ್ತೊಬ್ಬನು ಸುಂಕದವನು.
11 ၁၁ ဖာရိရှဲသည်တစ်ယောက်တည်းရပ်လျက် `အို ဘုရား သခင်၊ အခြားသောသူတို့သည်လောဘကြီးသူ၊ မရိုးဖြောင့်သူ၊ သူ့အိမ်ရာကိုပြစ်မှားသူများ ဖြစ်ကြပါ၏။ အကျွန်ုပ်သည်ထိုသူတို့ကဲ့သို့ မဟုတ်သဖြင့်လည်းကောင်း၊ ဤအခွန်ခံသူ ကဲ့သို့ပင်မဟုတ်သဖြင့်လည်းကောင်း ကိုယ် တော်ရှင်၏ကျေးဇူးတော်ကိုချီးမွမ်းပါ၏။-
ಫರಿಸಾಯನು ನಿಂತುಕೊಂಡು: ‘ದೇವರೇ, ಸುಲಿಗೆ ಮಾಡುವವರು, ಅನೀತಿವಂತರು, ವ್ಯಭಿಚಾರಿಗಳು ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ನಾನಲ್ಲ. ಆದ್ದರಿಂದ ನಾನು ನಿನಗೆ ಸ್ತೋತ್ರ ಮಾಡುತ್ತೇನೆ.
12 ၁၂ အကျွန်ုပ်သည်ရက်သတ္တတစ်ပတ်လျှင်နှစ်ကြိမ် တိုင်တိုင်အစာရှောင်ပါ၏။ ရရှိသမျှဥစ္စာပစ္စည်း ၏ဆယ်ဖို့တစ်ဖို့ကိုလှူပါ၏' ဟုဆုတောင်း ပတ္ထနာပြု၏။-
ನಾನು ವಾರಕ್ಕೆ ಎರಡು ಸಾರಿ ಉಪವಾಸ ಮಾಡುತ್ತೇನೆ. ನನಗಿರುವ ಎಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ,’ ಎಂದು ಹೇಳಿ ತನಗೆ ತಾನೇ ಪ್ರಾರ್ಥಿಸಿದನು.
13 ၁၃ သို့ရာတွင်အခွန်ခံသူမူကားအဝေးတွင် ရပ်လျက်ကောင်းကင်သို့မော်၍မျှမကြည့်ဝံ့ ဘဲ `အို ဘုရားသခင်၊ အပြစ်ကူးသူအကျွန်ုပ် အားသနားတော်မူပါ' ဟုရင်ပတ်ကိုတီးခတ် လျက်ဆုတောင်းလေ၏။-
“ಆದರೆ ಸುಂಕದವನು ದೂರದಲ್ಲಿ ನಿಂತು, ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಧೈರ್ಯಗೊಳ್ಳದೇ ತನ್ನ ಎದೆಯನ್ನು ಬಡಿದುಕೊಳ್ಳುತ್ತಾ, ‘ದೇವರೇ ಪಾಪಿಯಾದವನು ನಾನೇ ನನ್ನನ್ನು ಕರುಣಿಸು,’ ಎಂದು ಪ್ರಾರ್ಥಿಸಿದನು.
14 ၁၄ သင်တို့အားငါဆိုသည်ကားဤသူသည် ဘုရားသခင်၏ရှေ့တော်တွင်သူတော်ကောင်း အဖြစ်ဖြင့်အိမ်သို့ပြန်ရ၏။ ဖာရိရှဲမူကား ထိုသို့မဟုတ်။ အဘယ်ကြောင့်ဆိုသော်မိမိ ကိုယ်ကိုချီးမြှောက်သူသည်နှိမ့်ချခြင်းခံရ ၍ မိမိကိုယ်ကိုနှိမ့်ချသူသည်ချီးမြှောက်ခြင်း ခံရမည်ဖြစ်သောကြောင့်တည်း'' ဟုမိန့်တော် မူ၏။
“ನಾನು ನಿಮಗೆ ಹೇಳುತ್ತೇನೆ, ಅವನಲ್ಲ, ಇವನೇ ನೀತಿವಂತನೆಂಬ ನಿರ್ಣಯ ಪಡೆದವನಾಗಿ ತನ್ನ ಮನೆಗೆ ಹೋದನು. ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.
15 ၁၅ လက်တော်ဖြင့်တို့ထိတော်မူစေရန်လူအချို့တို့ သည်မိမိတို့၏ကလေးသူငယ်များကိုအထံ တော်သို့ခေါ်ဆောင်ခဲ့ကြသည်ကို တပည့်တော် တို့မြင်လျှင်ထိုသူတို့အားအပြစ်တင်ကြ၏။-
ಚಿಕ್ಕಮಕ್ಕಳನ್ನು ಯೇಸು ಮುಟ್ಟುವಂತೆ ಕೆಲವರು ಚಿಕ್ಕಮಕ್ಕಳನ್ನು ಅವರ ಬಳಿಗೆ ತಂದರು ಆಗ ಅವರ ಶಿಷ್ಯರು ಇದನ್ನು ಕಂಡು, ಜನರನ್ನು ಗದರಿಸಿದರು.
16 ၁၆ သို့ရာတွင်သခင်ယေရှုသည်ကလေးတို့ကို ခေါ်လျက် ``ကလေးသူငယ်တို့ငါ့ထံသို့လာ ကြပါစေ။ မဆီးတားကြနှင့်၊ အဘယ်ကြောင့် ဆိုသော်ဘုရားသခင်၏နိုင်ငံတော်သည် ထို သို့သောသူတို့၏နိုင်ငံဖြစ်သောကြောင့်တည်း။-
ಆದರೆ ಯೇಸುವೋ ಚಿಕ್ಕಮಕ್ಕಳನ್ನು ತಮ್ಮ ಹತ್ತಿರಕ್ಕೆ ಆಹ್ವಾನಿಸಿ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ. ಅವುಗಳಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಇಂಥವರದೇ.
17 ၁၇ အမှန်အကန်သင်တို့အားငါဆိုသည်ကား ကလေးသူငယ်ကဲ့သို့ဘုရားသခင်၏နိုင်ငံ တော်ကိုမခံမယူလျှင် နိုင်ငံတော်သို့ဝင်ရ လိမ့်မည်မဟုတ်'' ဟုမိန့်တော်မူ၏။
ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು.
18 ၁၈ ယုဒအမျိုးသားအရာရှိတစ်ယောက် က ``ကောင်းမြတ်တော်မူသောဆရာ၊ ထာဝရ အသက်ကိုရအံ့ငှာအကျွန်ုပ်သည်အဘယ် အရာကိုပြုရပါမည်နည်း'' ဟုကိုယ်တော် အားမေးလျှောက်၏။ (aiōnios )
ಒಬ್ಬ ಅಧಿಕಾರಿಯು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಕೇಳಿದನು. (aiōnios )
19 ၁၉ သခင်ယေရှုက ``သင်သည်အဘယ်ကြောင့်ငါ့ ကိုကောင်းမြတ်သည်ဟုခေါ်သနည်း။ ဘုရား သခင်မှတစ်ပါးကောင်းမြတ်သူတစ်စုံတစ် ယောက်မျှမရှိ။-
ಅದಕ್ಕೆ ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬರೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ.
20 ၂၀ သင်သည်ပညတ်တော်တို့ကိုသိသည်မဟုတ် လော။ `သူ့အိမ်ရာကိုမပြစ်မှားနှင့်။ လူ့အသက် ကိုမသတ်နှင့်။ သူ့ဥစ္စာကိုမခိုးနှင့်။ မမှန်သော သက်သေကိုမခံနှင့်။ မိဘကိုရိုသေသမှုပြု လော့'' ဟုမိန့်တော်မူ၏။
‘ವ್ಯಭಿಚಾರ ಮಾಡಬಾರದು, ನರಹತ್ಯೆ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,’ ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆಯಲ್ಲಾ,” ಎಂದರು.
21 ၂၁ ထိုသူက ``ဤပညတ်များကိုအကျွန်ုပ်သည် ငယ်စဉ်မှစ၍စောင့်ထိန်းခဲ့ပါပြီ'' ဟုလျှောက် ၏။
ಅದಕ್ಕವನು, “ನನ್ನ ಬಾಲ್ಯದಿಂದಲೇ ನಾನು ಇವೆಲ್ಲವನ್ನೂ ಕೈಕೊಂಡಿದ್ದೇನೆ,” ಎಂದು ಹೇಳಿದನು.
22 ၂၂ ထိုစကားကိုကြားတော်မူလျှင်သခင်ယေရှု က ``သင်သည်ပြုလုပ်ရန်တစ်ခုလိုသေး၏။ သင့် ဥစ္စာရှိသမျှကိုရောင်း၍ဆင်းရဲသူတို့အား ပေးကမ်းစွန့်ကြဲလော့။ ဤသို့ပြုလျှင်သင်သည် ကောင်းကင်ဘုံတွင်ဘဏ္ဍာကိုရလိမ့်မည်။ သို့ စွန့်ကြဲပြီးနောက်ငါ့နောက်သို့လိုက်လော့'' ဟု မိန့်တော်မူ၏။-
ಯೇಸು ಇವುಗಳನ್ನು ಕೇಳಿ ಅವನಿಗೆ, “ಆದರೂ ನಿನಗೆ ಒಂದು ಕೊರತೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.
23 ၂၃ ထိုသူကားဥစ္စာများစွာကြွယ်ဝသူဖြစ်သဖြင့် ကိုယ်တော်၏စကားကိုကြားသောအခါအလွန် ပင်စိတ်ညှိုးငယ်သွားလေ၏။
ಅವನು ಇದನ್ನು ಕೇಳಿ, ಬಹಳ ದುಃಖವುಳ್ಳವನಾದನು. ಏಕೆಂದರೆ ಅವನು ಬಹಳ ಸಿರಿವಂತನಾಗಿದ್ದನು.
24 ၂၄ ထိုအခြင်းအရာကိုသခင်ယေရှုမြင်တော်မူ လျှင် ``ဥစ္စာကြွယ်ဝသူများသည်နိုင်ငံတော်သို့ ဝင်ရန်ခက်လှ၏။-
ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ಕಂಡು, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ!
25 ၂၅ အပ်နဖားကိုကုလားအုတ်လျှိုဝင်ရန်လွယ် ကောင်းလွယ်လိမ့်မည်။ ဘုရားသခင်၏နိုင်ငံ တော်သို့ဥစ္စာကြွယ်ဝသူဝင်နိုင်ရန်ကားမလွယ် ကူ'' ဟုမိန့်တော်မူ၏။
ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ,” ಎಂದು ಹೇಳಿದರು.
26 ၂၆ ထိုစကားကိုကြားကြသောသူတို့က ``ဤသို့ ဖြစ်ပါမူအဘယ်သူသည်ကယ်တင်ခြင်းကိုရ နိုင်ပါမည်နည်း'' ဟုမေးလျှောက်ကြ၏။
ಇದನ್ನು ಕೇಳಿದವರು, “ಹಾಗಾದರೆ ಯಾರು ರಕ್ಷಣೆ ಹೊಂದುವವರು?” ಎಂದರು.
27 ၂၇ ကိုယ်တော်က ``လူတို့မတတ်နိုင်သောအရာကို ဘုရားသခင်တတ်နိုင်တော်မူ၏'' ဟုမိန့်တော် မူ၏။
ಅದಕ್ಕೆ ಯೇಸು, “ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ,” ಎಂದು ಹೇಳಿದರು.
28 ၂၈ ပေတရုက ``အရှင်ဘုရား၊ အကျွန်ုပ်တို့သည် မိမိတို့၏အိုးအိမ်ကိုစွန့်၍ ကိုယ်တော်၏နောက် တော်သို့လိုက်ခဲ့ကြပါပြီ'' ဟုလျှောက်၏။
ಆಗ ಪೇತ್ರನು, “ಇಗೋ, ನಾವು ಎಲ್ಲವನ್ನೂ ಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲ,” ಎಂದನು.
29 ၂၉ ကိုယ်တော်က ``အမှန်အကန်သင်တို့အားငါ ဆိုသည်ကားဘုရားသခင်၏နိုင်ငံတော်အတွက် မိမိ၏အိမ်ကိုဖြစ်စေ၊ ဇနီးကိုဖြစ်စေ၊ ညီအစ် ကိုဖြစ်စေ၊ မိဘဖြစ်စေ၊ သားသမီးဖြစ်စေစွန့် သောသူသည်၊-
ಯೇಸು ಅವರಿಗೆ, “ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ, ಮನೆಯನ್ನಾದರೂ ಹೆಂಡತಿಯನ್ನಾದರೂ ಸಹೋದರರನ್ನಾದರೂ ತಂದೆತಾಯಿಗಳನ್ನಾದರೂ ಮಕ್ಕಳನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು,
30 ၃၀ ဤဘဝ၌အဆပေါင်းများစွာသောအကျိုး ခံစားရသည်သာမက နောင်ဘဝ၌လည်း ထာဝရအသက်ကိုရလိမ့်မည်'' ဟုမိန့်တော် မူ၏။ (aiōn , aiōnios )
ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಕಾಲದಲ್ಲಿ ನಿತ್ಯಜೀವವನ್ನೂ ಹೊಂದುವನು,” ಎಂದರು. (aiōn , aiōnios )
31 ၃၁ သခင်ယေရှုသည်တစ်ကျိပ်နှစ်ပါးတို့ကို ခေါ်တော်မူပြီးလျှင် ``နားထောင်ကြလော့။ ငါ တို့သည်ယေရုရှလင်မြို့သို့ခရီးပြုလျက် ရှိကြ၏။ လူသားအကြောင်းနှင့်ပတ်သက်၍ ပရောဖက်များဖော်ပြခဲ့သည့်အမှုအရာ အလုံးစုံတို့သည်ဖြစ်ပျက်ရလိမ့်မည်။-
ಯೇಸು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ, “ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ, ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಪ್ರವಾದಿಗಳಿಂದ ಬರೆದಿರುವುದೆಲ್ಲವೂ ನೆರವೇರಬೇಕು.
32 ၃၂ လူသားကိုလူမျိုးခြားတို့၏လက်သို့အပ်နှံ ကြလိမ့်မည်။ သူ့ကိုပြောင်လှောင်စော်ကား၍ တံတွေးနှင့်ထွေးကြလိမ့်မည်။-
ನಾನು ಯೆಹೂದ್ಯರಲ್ಲದವರ ಕೈಗೆ ಸೆರೆಯಾಗುವೆನು. ಅವರು ನನ್ನನ್ನು ಹಾಸ್ಯಮಾಡಿ, ನನಗೆ ಅವಮಾನ ಮಾಡಿ, ನನ್ನ ಮೇಲೆ ಉಗುಳುವರು.
33 ၃၃ ကြိမ်ဒဏ်ပေး၍အသေသတ်ကြလိမ့်မည်။ ထို နောက်သုံးရက်မြောက်သောနေ့၌လူသားသည် သေခြင်းမှရှင်ပြန်ထမြောက်တော်မူလိမ့်မည်'' ဟုမိန့်တော်မူ၏။
ಇದಲ್ಲದೆ ಅವರು ನನ್ನನ್ನು ಕೊರಡೆಗಳಿಂದ ಹೊಡೆದು, ಕೊಂದುಹಾಕುವರು. ಆದರೆ ನಾನು ಮೂರನೆಯ ದಿನ ಜೀವಿತನಾಗಿ ಎದ್ದು ಬರುವೆನು,” ಎಂದರು.
34 ၃၄ သို့ရာတွင်တပည့်တော်တို့သည်ကိုယ်တော်၏ စကားတစ်ခွန်းကိုမျှနားမလည်ကြ။ ထို စကားများ၏အနက်အဋ္ဌိပ္ပါယ်သည်ကွယ်ဝှက် လျက်နေသဖြင့် ကိုယ်တော်၏မိန့်တော်မူချက် ကိုနားမလည်ကြ။
ಆದರೆ ಶಿಷ್ಯರಿಗೆ ಇವುಗಳಲ್ಲಿ ಒಂದೂ ಅರ್ಥವಾಗಲಿಲ್ಲ. ಈ ಮಾತುಗಳು ಅವರಿಗೆ ಮರೆಯಾಗಿದ್ದುದರಿಂದ, ಯೇಸು ಹೇಳಿದವುಗಳನ್ನು ಅವರು ತಿಳಿದುಕೊಳ್ಳಲಿಲ್ಲ.
35 ၃၅ သခင်ယေရှုသည်ယေရိခေါမြို့အနီးသို့ ရောက်တော်မူသောအခါ မျက်မမြင်တစ်ဦး သည်လမ်းနားမှာထိုင်၍တောင်းစားလျက်နေ၏။-
ಯೇಸು ಯೆರಿಕೋವಿನ ಸಮೀಪಕ್ಕೆ ಬಂದಾಗ, ಒಬ್ಬ ಕುರುಡನು ದಾರಿಯ ಪಕ್ಕದಲ್ಲಿ ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು.
36 ၃၆ သူသည်လူပရိသတ်များသွားကြသံကို ကြားလျှင်အကြောင်းကိုစုံစမ်းမေးမြန်း၏။
ಜನಸಮೂಹವು ಹಾದು ಹೋಗುವುದನ್ನು ಇವನು ಕೇಳಿಸಿಕೊಂಡು, ಅದೇನೆಂದು ವಿಚಾರಿಸಿದನು.
37 ၃၇ လူတို့ကနာဇရက်မြို့သားယေရှုကြွလာ တော်မူလျက်ရှိကြောင်းပြောကြ၏။
“ನಜರೇತಿನ ಯೇಸು ಹಾದು ಹೋಗುತ್ತಿದ್ದಾರೆ,” ಎಂದು ಜನರು ಅವನಿಗೆ ಹೇಳಿದರು.
38 ၃၈ ထိုသူက ``ဒါဝိဒ်၏သားတော်ယေရှု၊ အကျွန်ုပ် ကိုသနားတော်မူပါ'' ဟုဟစ်အော်၏။
ಆಗ ಅವನು, “ಯೇಸುವೇ, ದಾವೀದನ ಪುತ್ರನೇ, ನನ್ನನ್ನು ಕರುಣಿಸಿ!” ಎಂದು ಗಟ್ಟಿಯಾಗಿ ಕೂಗಿಕೊಂಡನು.
39 ၃၉ ရှေ့တွင်ရှိသည့်လူများကသူ့အားတိတ်တိတ် နေရန်ငေါက်ငမ်းပြောဆိုကြ၏။ သို့သော်လည်း သူသည် ``ဒါဝိဒ်၏သားတော်ယေရှု၊ အကျွန်ုပ်ကို သနားတော်မူပါ'' ဟုပို၍ပင်ဟစ်အော်လေ၏။
ಮುಂದೆ ಹೋಗುತ್ತಿದ್ದವರು ಸುಮ್ಮನಿರುವಂತೆ ಅವನನ್ನು ಗದರಿಸಿದರು, ಆದರೂ ಅವನು, “ದಾವೀದನ ಪುತ್ರರೇ, ನನ್ನನ್ನು ಕರುಣಿಸಿ,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
40 ၄၀ သို့ဖြစ်၍သခင်ယေရှုသည်ရပ်တန့်တော်မူ လျက် ``ထိုသူအားခေါ်ခဲ့ပါ'' ဟုမိန့်တော်မူ၏။ ထိုသူသည်အနီးသို့ရောက်လျှင်၊-
ಆಗ ಯೇಸು ನಿಂತು ಅವನನ್ನು ತಮ್ಮ ಬಳಿಗೆ ಕರೆತರುವಂತೆ ಅಪ್ಪಣೆಕೊಟ್ಟರು. ಅವನು ಯೇಸುವಿನ ಬಳಿಗೆ ಬಂದಾಗ, ಅವರು ಅವನಿಗೆ,
41 ၄၁ ကိုယ်တော်က ``သင့်အတွက်အဘယ်အရာကို ပြုစေလိုသနည်း'' ဟုမေးတော်မူ၏။ မျက်မမြင်က ``အရှင်၊ အကျွန်ုပ်အားမျက်စိ မြင်စေတော်မူပါ'' ဟုလျှောက်၏။
“ನನ್ನಿಂದ ನಿನಗೇನಾಗಬೇಕು?” ಎಂದು ಕೇಳಿದರು. ಅದಕ್ಕವನು, “ಕರ್ತದೇವರೇ, ನನಗೆ ದೃಷ್ಟಿ ಕೊಡಿ,” ಎಂದನು.
42 ၄၂ သခင်ယေရှုက ``မျက်စိမြင်စေ။ သင်၏ ယုံကြည်ခြင်းသည်သင့်မျက်စိကိုမြင်စေပြီ'' ဟုမိန့်တော်မူ၏။
ಆಗ ಯೇಸು ಅವನಿಗೆ, “ನೀನು ದೃಷ್ಟಿ ಪಡೆ; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು.
43 ၄၃ ထိုခဏ၌သူသည်မျက်စိမြင်လာ၏။ ထိုနောက် ဘုရားသခင်၏ဂုဏ်ကျေးဇူးတော်ကိုချီးကူး လျက် ကိုယ်တော်၏နောက်သို့လိုက်လေ၏။ ထိုအခြင်း အရာကိုမြင်လျှင် လူအပေါင်းတို့သည်ဘုရား သခင်၏ဂုဏ်တော်ကိုချီးကူးကြကုန်၏။
ಕೂಡಲೇ ಅವನು ದೃಷ್ಟಿಯನ್ನು ಪಡೆದನು. ಆಗ ಅವನು ದೇವರನ್ನು ಸ್ತುತಿಸುತ್ತಾ, ಯೇಸುವನ್ನು ಹಿಂಬಾಲಿಸಿದನು. ಎಲ್ಲಾ ಜನರು ಅದನ್ನು ಕಂಡು, ದೇವರಿಗೆ ಸ್ತೋತ್ರ ಸಲ್ಲಿಸಿದರು.