< ၂ ရာဇဝင်ချုပ် 24 >

1 ယောရှသည် အသက်ခုနစ်နှစ်ရှိသော်၊ နန်းထိုင် ၍ ယေရုရှလင်မြို့၌ အနှစ်လေးဆယ်စိုးစံ၏။ မယ်တော် ကား၊ ဗေရရှေဘမြို့သူ ဇိဗိအမည်ရှိ၏။
ಯೋವಾಷ್ ಅರಸನಾದಾಗ ಏಳು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ನಾಲ್ವತ್ತು ವರ್ಷ ಆಳಿದನು, ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.
2 ယဇ်ပုရောဟိတ်ယောယဒလက်ထက် ကာလပတ် လုံး၊ ယောရှသည် ထာဝရဘုရားရှေ့တော်၌ တရားသော အမှုကို ပြု၏။
ಯೋವಾಷನು ಯಾಜಕನಾದ ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.
3 ယောယဒပေးစားသော မိန်းမနှစ်ယောက်နှင့် စုံဘက်၍ သားသမီးတို့ကို မြင်ရ၏။
ಯೆಹೋಯಾದಾವನು ಯೋವಾಷನಿಗೆ ಇಬ್ಬರು ಮಹಿಳೆಯರನ್ನು ಮದುವೆಮಾಡಿಕೊಟ್ಟನು. ಅವನು ಪುತ್ರಪುತ್ರಿಯರನ್ನು ಪಡೆದನು.
4 ထိုနောက်မှ၊ ယောရှသည် ဗိမာန်တော်ကို ပြုပြင်မည် အကြံရှိလျက်၊
ಕ್ರಮೇಣ ಯೋವಾಷನು ಯೆಹೋವ ದೇವರ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾದನು.
5 ယဇ်ပုရောဟိတ် လေဝိသားတို့ကို စုဝေးစေ၍၊ သင်တို့ဘုရား သခင်၏အိမ်တော်ကို ပြုပြင်ခြင်းငှါ၊ ယုဒမြို့ တို့ကို လှည့်လည်သဖြင့်၊ နှစ်တိုင်းအစဉ် ဣသရေလ လူအပေါင်းတို့မှ ငွေကိုခံယူ၍၊ အမှုပြီးအောင် ကြိုးစား အားထုတ်ကြလော့ဟုမိန့်တော်မူ၏။ သို့သော်လည်း၊ လေဝိသားတို့သည် မကြိုးစားဘဲနေကြ၏။
ಆದ್ದರಿಂದ ಅವನು ಯಾಜಕರನ್ನೂ, ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆ, “ನೀವು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ ವರ್ಷ ವರ್ಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವುದಕ್ಕೆ ಸಮಸ್ತ ಇಸ್ರಾಯೇಲರಿಂದ ಹಣವನ್ನು ಕೂಡಿಸಿರಿ ಮತ್ತು ಕೆಲಸವನ್ನು ಶೀಘ್ರವಾಗಿ ನಡೆಸಿರಿ,” ಎಂದನು. ಆದರೂ ಲೇವಿಯರು ಅವಸರ ಮಾಡದೆ ಇದ್ದರು.
6 တဖန်ရင်သည် ယဇ်ပုရောဟိတ်အကြီး ယောဒ ကို ခေါ်၍၊ သက်သေခံတော်မူချက် တဲတော်အဘို့၊ ထာဝရဘုရား၏ကျွန် မောရှေနှင့် စည်းဝေးရာ ဣသ ရေလပရိတ်သတ်ပြုသည်နည်းတူ၊ လေဝိသားတို့သည် ယေရုရှလင်မြို့မှစ၍ ယုဒပြည်အရပ်ရပ်တို့မှ ငွေကို ခံယူ၍ဆောင်ခဲ့မည်အကြောင်း၊ အဘယ်ကြောင့် မမှာ ထားဘဲနေသနည်းဟု မေးတော်မူ၏။
ಅರಸನು ಮುಖ್ಯಯಾಜಕನಾದ ಯೆಹೋಯಾದಾವನನ್ನು ಕರೆಕಳುಹಿಸಿ ಅವನಿಗೆ, “ಯೆಹೋವ ದೇವರ ಸೇವಕನಾದ ಮೋಶೆಯೂ, ಇಸ್ರಾಯೇಲಿನ ಸಭೆಯೂ ದೇವದರ್ಶನ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆಯನ್ನು ಯೆಹೂದದಿಂದಲೂ, ಯೆರೂಸಲೇಮಿನಿಂದಲೂ ಬರುವಂತೆ ಮಾಡಲು ನೀನು ಲೇವಿಯರನ್ನು ಏಕೆ ವಿಚಾರಿಸಲಿಲ್ಲ?” ಎಂದನು.
7 အဓမ္မမိန်းမအာသလိ၏သားတို့သည် ဗိမာန် တော်ကို ဖြိုဖျက်၍၊ ဗိမာန်တော်၌ ပူဇော်သော ဘဏ္ဍာ ရှိသမျှတို့ကိုလည်း ဗာလဘုရားတို့အား ပူဇော်ကြ၏။
ಆ ದುಷ್ಟ ಸ್ತ್ರೀಯಾದ ಅತಲ್ಯಳ ಪುತ್ರರು ಯೆಹೋವ ದೇವರ ಆಲಯವನ್ನು ಒಡೆದುಬಿಟ್ಟು, ಯೆಹೋವ ದೇವರ ಆಲಯಕ್ಕೆ ಪ್ರತಿಷ್ಠೆ ಮಾಡಿದವುಗಳನ್ನೆಲ್ಲಾ ಬಾಳನಿಗೆ ಕೊಟ್ಟುಬಿಟ್ಟಿದ್ದರು.
8 ရှင်ဘုရင်အမိန့်တော်အတိုင်း သေတ္တာကိုလုပ်၍၊ ဗိမာန်တော်ပြင်၊ တံခါးနားမှာ ထားကြ၏။
ಅರಸನು ಹೇಳಿದ್ದರಿಂದ ಅವರು ಒಂದು ಪೆಟ್ಟಿಗೆಯನ್ನು ಮಾಡಿ, ಯೆಹೋವ ದೇವರ ಆಲಯದ ಬಾಗಿಲಿನ ಹೊರಗೆ ಇಟ್ಟರು.
9 ဘုရားသခင်၏ကျွန် မောရှေသည်တောမှာ ဣသရေလအမျိုး၌ ငွေခွဲသည်အတိုင်း၊ ထာဝရဘုရား ထံတော်သို့ ဆောင်ခဲ့ရမည်ဟု ယေရုရှလင်မြို့မှစ၍ ယုဒပြည်အရပ်ရပ်၌ ကြော်ငြာကြ၏။
ದೇವರ ಸೇವಕನಾದ ಮೋಶೆಯು ಮರುಭೂಮಿಯಲ್ಲಿ ಇಸ್ರಾಯೇಲರಿಗೆ ಆಜ್ಞಾಪಿಸಿದ ತೆರಿಗೆಯನ್ನು ಯೆಹೋವ ದೇವರಿಗೆ ತರಬೇಕೆಂದು ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಮಾಡಿದರು.
10 ၁၀ မင်းများနှင့်ပြည်သူပြည်သားများ အပေါင်းတို့ သည်၊ ဝမ်းမြောက်သောစိတ်နှင့် ဆောင်ခဲ့၍၊ လက် စသတ်သည်တိုင်အောင် သေတ္တာထဲသို့ သွင်းထားကြ၏။
ಆಗ ಪ್ರಧಾನರೆಲ್ಲರೂ ಸಂತೋಷಪಟ್ಟು, ತೆರಿಗೆಯನ್ನು ತೆಗೆದುಕೊಂಡು ಬಂದು, ತುಂಬುವವರೆಗೆ ಪೆಟ್ಟಿಗೆಯೊಳಗೆ ಹಾಕಿದರು.
11 ၁၁ ထိုသေတ္တာကို လေဝိသားတို့သည် ဘဏ္ဍာတော် တိုက်ထဲသို့သွင်း၍၊ ငွေများသည်ကို သိမြင်လျှင်၊ ရှင်ဘုရင် ၏စာရေးတော်ကြီးနှင့် ယဇ်ပုရောဟိတ်မင်း၏စာရေး သည်လာ၍၊ ငွေကိုထုတ်ယူပြီးမှ၊ သေတ္တာကို သူ့နေရာ၌ ထားပြန်၏။ ထိုသို့နေ့တိုင်းပြု၍ များစွာသောငွေကို စုထားကြ၏။
ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಕಛೇರಿಗೆ ತಂದಾಗಲೆಲ್ಲಾ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ, ಅರಸನ ಕಾರ್ಯದರ್ಶಿಯೂ, ಮುಖ್ಯಯಾಜಕನ ಪರಿಚಾರಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ, ತೆಗೆದುಕೊಂಡು ತಿರುಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು.
12 ၁၂ ရှင်ဘုရင်နှင့်ယောယဒသည် ဗိမာန်တော်၏ အမှုတော်စောင့်တို့၌ ထိုငွေကိုအပ်၍ ဗိမာန်တော်ကို ပြုပြင်စေခြင်းငှါ၊ ပန်းရန်သမား၊ လက်သမား၊ ပန်းပဲသမား၊ ပန်းတဉ်းသမား တို့အား ပေးဝေကြ၏။
ಆಗ ಅರಸನೂ, ಯೆಹೋಯಾದಾವನೂ ಅದನ್ನು ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನು ಮಾಡುವವರಿಗೆ ಕೊಟ್ಟು ಅವರಿಂದ ಕೆಲಸ ಮಾಡಿಸಿದರು. ಯೆಹೋವ ದೇವರ ಆಲಯವನ್ನು ದುರಸ್ತಿಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ, ಬಡಗಿಯವರನ್ನೂ ಕೂಲಿಗೆ ಕರೆದುಕೊಂಡರು. ಯೆಹೋವ ದೇವರ ಆಲಯವನ್ನು ಭದ್ರ ಮಾಡುವ ನಿಮಿತ್ತ ಕಬ್ಬಿಣ, ಕಂಚಿನ ಕೆಲಸ ಮಾಡುವವರನ್ನು ಕೂಲಿಗೆ ಕರೆದುಕೊಂಡರು.
13 ၁၃ အလုပ်လုပ်သော သူတို့သည် ကြိုးစား၍ ပြုပြင် သဖြင့်၊ ဗိမာန်တော်ကို ပကတိအဖြစ်၌ ခိုင်ခံ့စေကြ၏။
ಹೀಗೆ ಕೆಲಸದವರು ಕೆಲಸವನ್ನು ನಡೆಸಿದ್ದರಿಂದ, ಕೆಲಸವು ಅವರ ಕೈಯಿಂದ ಪೂರ್ಣವಾಯಿತು. ಅವರು ಯೆಹೋವ ದೇವರ ಆಲಯವನ್ನು ಮೊದಲಿದ್ದ ಸ್ಥಿತಿಗೆ ಅದನ್ನು ತಂದು ಭದ್ರಪಡಿಸಿದರು.
14 ၁၄ လက်စသတ်သောအခါ၊ ကျန်ကြွင်းသောငွေကို ရှင်ဘုရင်နှင့် ယောယဒထံသို့ ယူခဲ့၍၊ ထိုငွေနှင့် ဗိမာန် တော်၌ အမှုတော်ကို ဆောင်ရွက်ပူဇော်ရန် တန်ဆာ၊ ရွှေဖလား၊ ငွေဖလား၊ ဇွန်းများကိုလုပ်ကြ၏။ ယောယဒ လက်ထက်ကာလပတ်လုံး၊ ဗိမာန်တော်၌ မီးရှို့ရာယဇ်ကို အစဉ်ပူဇော်ကြ၏။
ಕೆಲಸ ಮುಗಿಸಿದ ಮೇಲೆ, ಮಿಕ್ಕ ಅರಸನ ಮುಂದೆಯೂ ಯೆಹೋಯಾದಾವನ ಮುಂದೆಯೂ ತಂದರು. ಅದರಿಂದ ಯೆಹೋವ ದೇವರ ಆಲಯಕ್ಕೋಸ್ಕರ ಬಂಗಾರ ಬೆಳ್ಳಿ ಪಾತ್ರೆಗಳಾದ ಸೇವೆಯ ಪಾತ್ರೆಗಳು, ಅರ್ಪಣೆಯ ಪಾತ್ರೆಗಳು, ಸೌಟುಗಳು ಮಾಡಲಾಗಿದ್ದವು. ಯೆಹೋಯಾದಾವನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಯೆಹೋವ ದೇವರ ಆಲಯದಲ್ಲಿ ದಹನಬಲಿಗಳನ್ನು ಅರ್ಪಿಸಿದರು.
15 ၁၅ ယောယဒသည် အို၍ကာလပြည့်စုံရာရောက် လျက်၊ အသက်တရာသုံးဆယ်ရှိသော်သေ၍၊
ಯೆಹೋಯಾದಾವನು ವೃದ್ಧನಾಗಿ ಮರಣಹೊಂದಿದನು. ಅವನು ಸಾಯುವಾಗ ನೂರಾಮೂವತ್ತು ವರ್ಷಗಳುಳ್ಳವನಾಗಿದ್ದನು.
16 ၁၆ ဒါဝိဒ်မြို့မှာ ရှင်ဘုရင်တို့တွင် သင်္ဂြိုဟ်ခြင်းကို ခံလေ၏။ အကြောင်းမူကား၊ ဣသရေလအမျိုးတွင် ဘုရားသခင်၌၎င်း၊ အိမ်တော်၌၎င်း၊ ကျေးဇူးပြုသောသူ ဖြစ်သတည်း။
ಅವನು ದೇವರಿಗೋಸ್ಕರವಾಗಿಯೂ, ಆತನ ಆಲಯಕ್ಕೋಸ್ಕರವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೆಯದನ್ನು ಮಾಡಿದ್ದರಿಂದ, ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅರಸರ ಬಳಿಯಲ್ಲಿ ಹೂಳಿಟ್ಟರು.
17 ၁၇ ယောယဒသေသောနောက်၊ ယုဒမင်းတို့သည် ရှင်ဘုရင်ထံတော်သို့ လာ၍ရှိခိုးကြ၏။ သူတို့စကားကို ရှင်ဘုရင်နားထောင်သဖြင့်၊
ಯೆಹೋಯಾದಾವನ ಮರಣದ ತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.
18 ၁၈ သူတို့သည် ဘိုးဘေးတို့၏ ဘုရားသခင် ထာဝရဘုရား၏ အိမ်တော်ကိုစွန့်၍၊ အာရှရပင်နှင့် ရုပ်တုတို့ကို ဝတ်ပြုကြ၏။ ထိုအပြစ်ကြောင့် အမျက်တော် သည် ယုဒပြည်နှင့် ယေရုရှလင်မြို့အပေါ်မှာ သက်ရောက် လေ၏။
ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಬಿಟ್ಟು, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ದೇವರ ಕೋಪಾಗ್ನಿಯು ಬಂತು.
19 ၁၉ သူတို့ကို ထာဝရဘုရားထံတော်သို့ သွေးဆောင် စေခြင်းငှါ၊ ပရောဖက်တို့ကို စေလွှတ်တော်မူ၍၊ ပရော ဖက်တို့သည် သက်သေခံသော်လည်း၊ သူတို့သည် နားမထောင်ကြ။
ಆದರೂ ಯೆಹೋವ ದೇವರು ತನ್ನ ಕಡೆಗೆ ಅವರನ್ನು ತಿರುಗಿಸುವುದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು. ಇವರು ಅವರಿಗೆ ಸಾಕ್ಷಿಗಾಗಿ ಮಾತನಾಡಿದರು. ಆದರೂ ಅವರು ಕಿವಿಗೊಡದೆ ಹೋದರು.
20 ၂၀ တဖန်ဘုရားသခင်၏ ဝိညာဉ်တော်သည် ယဇ် ပုရောဟိတ်ယောယဒသား ဇာခရိအပေါ်မှာ သက် ရောက်၍၊ သူသည် ပရိသတ်အလယ်၊ မြင့်သောအရပ်၌ ရပ်လျက်၊ ဘုရားသခင်မိန့်တော်မူသည်ကား၊ သင်တို့ သည် ကိုယ်အကျိုးကို ပျက်ဆီးစေခြင်းငှါ၊ ထာဝရ ဘုရား၏ပညတ်တော်တို့ကို အဘယ်ကြောင့် လွန်ကျုးကြ သနည်း။ သင်တို့သည် ထာဝရဘုရားကို စွန့်သောကြောင့်၊ သင်တို့ကိုလည်း စွန့်တော်မူပြီဟု မြွက်ဆို၏။
ಆಗ ದೇವರ ಆತ್ಮ ಯಾಜಕ ಯೆಹೋಯಾದಾವನ ಮಗನಾದ ಜೆಕರ್ಯನ ಮೇಲೆ ಬಂದು, ಅವನು ಜನರ ಮುಂದೆ ನಿಂತು ಅವರಿಗೆ, “ನೀವು ವೃದ್ಧಿ ಹೊಂದಕೂಡದ ಹಾಗೆ ಯೆಹೋವ ದೇವರ ಆಜ್ಞೆಗಳನ್ನು ಮೀರುವುದೇನು? ನಿಮಗೆ ಶುಭವಾಗುವುದಿಲ್ಲ. ನೀವು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ದೇವರು ಸಹ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.
21 ၂၁ လူများတို့သည် သူ့ကိုမကောင်းသော အကြံနှင့် တိုင်ပင်၍၊ ရှင်ဘုရင်အမိန့်တော်နှင့် ဗိမာန်တော်အတွင်း ၌ ကျောက်ခဲနှင့်ပစ်၍ သတ်ကြ၏။
ಆದ್ದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಯೆಹೋವ ದೇವರ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
22 ၂၂ ထိုသို့သောရှမင်းကြီးသည် ဇာခရိအဘ ယော ယဒပြုသော ကျေးဇူးကို မအောက်မေ့၊ သားကို သတ်လေ သည်တကား။ ဖာခရိသေသောအခါ၊ ဤအမှုကို ထာဝရ ဘုရားသည် ကြည့်ရှုစစ်ကြောတော်မူမည်ဟုဆို၏။
ಹಾಗೆಯೇ ಅರಸನಾದ ಯೋವಾಷನು, ಇವನ ತಂದೆಯಾದ ಯೆಹೋಯಾದಾವನು ತನಗೆ ತೋರಿಸಿದ ದಯೆಯನ್ನು ಜ್ಞಾಪಕಮಾಡದೆ ಅವನ ಮಗನನ್ನು ಕೊಂದುಹಾಕಿದನು. ಜೆಕರ್ಯನು ಸಾಯುವಾಗ, “ಯೆಹೋವ ದೇವರು ನೋಡಿ ವಿಚಾರಿಸಲಿ,” ಎಂದು ಹೇಳಿದನು.
23 ၂၃ ထိုနှစ်အဆုံး၌၊ ရှုရိတပ်သားတို့သည် စစ်ချီ၍ လာကြသဖြင့်၊ ယုဒပြည် ယေရုရှလင်မြို့သို့ရောက်မှ၊ မှူးမတ်အရာရှိအပေါင်းတို့ကို သုတ်သင် ပယ်ရှင်း၍၊ လက်ရဥစ္စာရှိသမျှတို့ကို ဒမာသက်ရှင်ဘုရင်ထံသို့ ပေးလိုက်ကြ၏။
ವರ್ಷಾಂತ್ಯದಲ್ಲಿ ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು, ಯೆಹೂದ ಮತ್ತು ಯೆರೂಸಲೇಮಿಗೆ ಬಂದು, ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ, ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.
24 ၂၄ ယုဒလူတို့သည် ဘိုးဘေးတို့၏ ဘုရားသခင် ထာဝရဘုရားကို စွန့်သောကြောင့်၊ များပြားသော အလုံး အရင်းဖြစ်သော်လည်း၊ နည်းသောရှုရိတပ် အလုံးအရင်လက်သို့ ထာဝရဘုရား အပ်တော်မူ၍၊ ရှုရိလူတို့သည် ယောရှကို တရားစီရင်ကြ၏။
ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಅರಾಮ್ಯರು ಚಿಕ್ಕ ಗುಂಪಿನ ಸೈನ್ಯದ ಸಂಗಡ ಬಂದಿದ್ದರೂ, ಯೆಹೋವ ದೇವರು ಅವರ ಮಹಾ ಸೈನ್ಯವನ್ನು ಶತ್ರುಗಳ ಕೈಯಲ್ಲಿ ಒಪ್ಪಿಸಿದನು. ಹೀಗೆಯೇ ಯೆಹೋವ ದೇವರು ಯೋವಾಷನಿಗೆ ವಿರೋಧವಾಗಿ ತೀರ್ಪು ಮಾಡಿದರು.
25 ၂၅ ရန်သူထွက်သွားသောအခါ၊ ယောရှသည် ကြီး စွာသော ဒုက္ခကို ခံရလျက်နေရစ်သည်ဖြစ်၍၊ ယဇ်ပုရော ဟိတ်ယောယဒသားတို့ကို သတ်သောအပြစ်ကြောင့်၊ မိမိကျွန်တို့သည် သင်းဖွဲ့၍၊ သာလွန်ပေါ်မှာ သေအောင် လုပ်ကြံကြ၏။ ထိုမင်းကို ဒါဝိဒ်မြို့၌ သင်္ဂြိုဟ်သော်လည်း၊ ရှင်ဘုရင်တို့တွင် မသင်္ဂြိုဟ်။
ಯೋವಾಷನು ತೀವ್ರ ಗಾಯಗೊಂಡು ಬಿದ್ದಿರುವಾಗ, ಅರಾಮೀಯರು ಅವನನ್ನು ಬಿಟ್ಟುಹೋದರು. ಅವರು ಹೋದ ತರುವಾಯ ಯಾಜಕನಾದ ಯೆಹೋಯಾದಾವನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಯೋವಾಷನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಅವನ ಮಂಚದ ಮೇಲೆಯೇ ಅವನನ್ನು ಕೊಂದುಹಾಕಿದರು. ಅವರು ಯೋವಾಷನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಯಲ್ಲಿ ಅವನನ್ನು ಸಮಾಧಿಮಾಡಲಿಲ್ಲ.
26 ၂၆ လုပ်ကြံသောသူကား၊ အမ္မုန်အမျိုးသမီး ရှိမတ်သား ယောဇဗဒ်နှင့် မောဘအမျိုးသမီးရှိမရိတ်သား ယဟောဇဗဒ်တည်း။
ಯೋವಾಷನಿಗೆ ವಿರೋಧವಾಗಿ ಒಳಸಂಚು ಮಾಡಿದವರು ಯಾರೆಂದರೆ, ಅಮ್ಮೋನ್ ದೇಶದ ಶಿಮೆಯಾತ್ ಎಂಬಾಕೆಯ ಮಗ ಜಾಬಾದ್; ಮೋವಾಬ್ ದೇಶದ ಶಿಮ್ರೀತ್ ಎಂಬಾಕೆಯ ಮಗ ಯೆಹೋಜಾಬಾದನು.
27 ၂၇ ယောရှသည် သားရိခြင်းအရာ လေးသောအမှု ကို ထမ်းခြင်းအရာ၊ ဗိမာန်တော်ကို ပြုပြင်ခြင်း အရာတို့ သည် ရာဇဝင်နှင့်ဆက်သောစာ၌ ရေးထားလျက်ရှိ၏။ သားတော်အာမဇိသည် ခမည်းတော်အရာ၌ နန်းထိုင်၏။
ಆದರೆ ಅವನ ಪುತ್ರನನ್ನು ಕುರಿತೂ, ಅವನ ವಿರುದ್ಧ ನುಡಿದ ಪ್ರವಾದನೆಯ ಕುರಿತೂ, ದೇವರ ಆಲಯ ದುರಸ್ತು ಮಾಡುವುದನ್ನು ಕುರಿತೂ, ಅರಸರ ಚರಿತ್ರೆಯ ಪುಸ್ತಕದಲ್ಲಿ ಬರೆದಿರುತ್ತವೆ. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.

< ၂ ရာဇဝင်ချုပ် 24 >