< प्रेरित 13 >

1 एन्टिओखियाको सभामा त्यहाँ केही अगमवक्‍ताहरू र शिक्षकहरू थिए । तिनीहरूमा बारनाबास, सिमियोन (जसलाई नाइजर भनिन्‍थ्यो), कुरेनीका लुसियस मनेन (जो पालनपोषण गरेर हेरोदसँगै हुर्किएका भाइ) र शाऊल थिए ।
ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.
2 जब तिनीहरू उपवाससहित आराधना गरिरहेका थिए, पवित्र आत्माले भन्‍नुभयो, “शाऊल र बारनाबासलाई मेरो निम्ति अलग गर जुन काम गर्नका निम्ति मैले तिनीहरूलाई बोलाएको छु ।”
ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.
3 सभाले उपवास प्रार्थना गरिसकेपछि, र तिनीहरूले यी मानिसहरूमाथि हातहरू राखेर प्रार्थना गरे र उनीहरूलाई पठाइदिए ।
ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.
4 त्यसकारण पवित्र आत्माको आज्ञा शाऊल र बारनाबासले माने र तल सिलुसियामा गए, अनि त्यहाँबाट जहाज चढी साइप्रसको टापुतिर गए ।
ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.
5 सलामिस सहरमा हुँदा, उनीहरूले यहूदीहरूको सभाघरमा वचन घोषणा गरे र सहायताका लागि यूहन्‍ना मर्कूस पनि उनीहरूसँगै थिए ।
ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.
6 उनीहरू पुरै टापु पार गरेर पाफोस पुगेपछि एक जना जादुगर यहूदी झुटा अगमवक्‍तालाई भेट्टाए, जसको नाउँ बार येशू थियो ।
ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.
7 यो जादुगर त्यहाँको प्रान्तीय शासक सर्गियस पौलससँग सम्बन्धित थियो, जो एक विद्वान मानिस थिए । उनले शाऊल र बारनाबासलाई बोलाए किनभने तिनी परमेश्‍वरको वचन सुन्‍न चाहन्थे ।
ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು.
8 तर इलुमास, ‘‘जादुगर’’ ले तिनीहरूको विरोध गर्‍यो (यसरी नै उसको नाउँ अनुवाद गरिन्छ); उसले प्रान्तीय शासक सर्गियस पौलसलाई विश्‍वासबाट फर्काउन प्रयास गर्‍यो ।
ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.
9 तर शाऊल जसलाई पावल पनि भनिन्छ, पवित्र आत्माले भरिएर, उसलाई एकटक लाएर हेरे
ಆಗ ಪೌಲನೆನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ,
10 र भने, तँ शैतानको छोरो, तँ छल र दुष्‍टताले भरिएको छस् । तँ हरेक प्रकारको धार्मिकताको शत्रु होस् । तैले प्रभुको सोझो बाटोलाई बड्ग्याउन कहिल्यै छोड्दैनस्, छोड्छस् र?
೧೦ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?
11 अब हेर्, प्रभुको हात तँमाथि परेको छ र तँ अन्धो हुनेछस् । केही समयका लागि तैँले घाम देख्‍ने छैनस् ।’’ तुरुन्तै त्यहाँ बाक्लो तुवाँलो र अन्धकारले एलुमासलाई ढाक्यो र हात समातेर डोर्‍याइदिऊन् भन्दै यताउति मानिसहरूलाई आग्रह गर्न थाल्यो ।
೧೧ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.
12 प्रान्तीय शासकले जे भएको थियो त्यो देखेपछि उनले विश्‍वास गरे, किनभने उनी प्रभुको शिक्षाबारे चकित भएका थिए ।
೧೨ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.
13 अब त्यसपछि पावल र उनका साथीहरू पाफोसबाट पानीजहाजमा चढी पाम्फिलियाको पर्गामा आए । तर यूहन्‍नाले उनीहरूलाई छोडेर यरूशलेमतिर फर्के ।
೧೩ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು.
14 पावल र उनका साथीहरू पर्गाबाट यात्रा गर्दै पिसिदियाको एन्टीओखियामा आइपुगे। त्यहाँ उनीहरू विश्राम दिनमा सभा घरमा गए र बसे ।
೧೪ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
15 अनि व्यवस्था र अगमवक्‍ताहरूका पुस्तक पढिसकेपछि सभाघरका अगुवाहरूले उनीहरूलाई यसो भनेर सन्देश पठाए, “भाइहरू हो, यदि तपाईंहरूसँग यहाँ भएका मानिसहरूको निम्ति कुनै उत्साहको सन्देश छ भने भन्‍नुहोस् ।”
೧೫ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.
16 त्यसकारण पावल उठे र हातले इसारा गर्दै उनले भने, “इस्राएलका मानिसहरू र जसले परमेश्‍वरलाई आदर गर्नुहुन्छ, सुन्‍नुहोस् ।
೧೬ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ;
17 इस्राएलका यी मानिसहरूका परमेश्‍वरले हाम्रा पितापुर्खाहरूलाई चुनेर र मिश्रदेशमा रहँदा तिनीहरूलाई संख्यामा धेरै बढाउनुभयो र आफ्नो उचालिएको बाहुलीद्वारा तिनीहरूलाई त्यहाँबाट बाहिर निकाल्नुभयो ।”
೧೭“ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.
18 उहाँले झण्डै चालिस वर्षसम्म तिनीहरूलाई उजाड स्थानमा सहनुभयो।
೧೮ಆತನು ಸುಮಾರು ನಲವತ್ತು ವರ್ಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು,
19 कनानमा भएका सातवटा जातिहरूलाई उहाँले नास गरिसकेपछि हाम्रा मानिसहरूलाई तिनीहरूको भूमि आफ्नो उत्तराधिकारका लागि दिनुभयो ।
೧೯ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು.
20 यी सबै घटनाहरू हुन चारसय पचास वर्षको अवधिमा भएका हुन् । यी सबै कुरापछि परमेश्‍वरले शमूएल अगमवक्‍ताको समयसम्म तिनीहरूलाई न्यायकर्ताहरू दिनुभयो ।
೨೦ಇಷ್ಟರೊಳಗೆ ಸುಮಾರು ನಾನೂರೈವತ್ತು ವರ್ಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.
21 त्यसपछि, मानिसहरूले एउटा राजाको माग गरे, त्यसैले परमेश्‍वरले बेन्यामिन कुलको किशका छोरा शाऊललाई चालिस वर्षसम्मको निम्ति दिनुभयो ।
೨೧ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು, ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ರಾಜನನ್ನಾಗಿ ಕೊಟ್ಟನು. ಅವನು ಅವರನ್ನು ನಲವತ್ತು ವರ್ಷ ಆಳಿದನು.
22 तब परमेश्‍वरले शाऊललाई राजाबाट हटाउनुभएपछि, उहाँले दाऊदलाई तिनीहरूको राजा हुनलाई खडा गर्नुभयो । परमेश्‍वरले यी नै दाऊदको बारेमा भन्‍नुभएको थियो, ‘यिशैका छोरा दाऊद मेरो हृदयअनुसारका मानिस भएको पाएँ र मैले चाहेको हरेक काम उनले गर्नेछन् ।’
೨೨ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.
23 यिनै मानिसका सन्तानहरूबाट उहाँले गर्नेछु भनी प्रतिज्ञा गर्नुभएअनुसार परमेश्‍वरले इस्राएलमा मुक्तिदाता येशू ल्याउनुभएको छ ।
೨೩“ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.
24 येशू आउनुभन्दा अगाडि नै यो हुन थाल्यो, जब यूहन्‍नाले पहिला इस्राएलका सबै मानिसहरूलाई पश्‍चात्तापको बप्‍तिस्माको बारेमा घोषणा गरे ।
೨೪ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು.
25 जसरी यूहन्‍नाले आफ्नो काम पुरा गर्दै गर्दा उनले भने, ‘तिमीहरू म को हुँ भनी विचार गर्दछौ? म त्यो होइनँ । तर सुन, मपछि एकजना आउँदैहुनुहुन्छ, जसको खुट्टाको जुत्ताको तुना फुकाल्न म योग्यको छैनँ ।’
೨೫ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; ‘ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.
26 भाइहरू, अब्राहामका वंशका सन्तानहरू, र तपाईंहरूमध्ये जसले परमेश्‍वरलाई आराधना गर्नुहुन्छ, यो मुक्तिबारेको सन्देश हामीहरूलाई नै पठाइएको छ ।
೨೬“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.
27 यरूशलेममा बस्‍नेहरू र तिनीहरूका शासकहरूले उहाँलाई वास्तमै चिनेनन्, न त हरेक शबाथमा पढिने अगमवक्‍ताहरूको आवजलाई नै बुझे । त्यसकारण तिनीहरूले यसरी येशूलाई मृत्यु दण्डको आज्ञा दिएर अगमवक्‍ताको भविष्यवाणीलाई पुरा गरे ।
೨೭ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.
28 उहाँलाई मृत्यु दण्डका निम्ति कुनै पनि दोष नभेट्टाए तापनि तिनीहरूले पिलातससँग उहाँलाई मार्न माग गरे ।
೨೮ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
29 जब तिनीहरूले उहाँको बारेमा लेखिएका यी सबै कुराहरू पुरा गरे, तिनीहरूले उहाँलाई रुखबाट ओराले र चिहानमा राखे ।
೨೯ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
30 तर परमेश्‍वरले उहाँलाई मृत्युबाट जीवित पार्नुभयो ।
೩೦“ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
31 गालीलदेखि यरूशलेमसम्म उहाँसँगै आएका मानिसहरूकहाँ उहाँ धेरै दिनसम्म देखापर्नु भयो । अहिले यिनीहरू नै मानिसहरूका लागि उहाँका साक्षी भएका छन् ।
೩೧ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
32 यसकारण हाम्रा पितापुर्खाहरूलाई प्रतिज्ञा गरिएको असल समाचार हामीले तपाईंहरूकहाँ ल्याएकाछौँ ।
೩೨“ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;
33 परमेश्‍वरले येशूलाई मृत्युबाट जीवित पार्नुहुँदा, हामी तिनीहरूका सन्तानहरूका निम्ति उहाँले यी प्रतिज्ञाहरू पुरागरिदिनुभयो । जसरी यो दोस्रो भजनमा पनि लेखिएको छः ‘तिमी मेरा पुत्र हौ, आज म तिम्रो पिता भएको छु ।’
೩೩‘ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ’ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.
34 उहाँको शरीर नकुहोस् भनी उहाँले येशूलाई मृत्युबाट जीवित पार्नुभयो भन्‍ने तथ्यबारे उहाँले यसरी बोल्नुभएको छ, ‘म तिमीलाई दाऊदको पवित्र र निश्‍चित आशिष् दिनेछु ।’
೩೪“ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; ‘ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ’ ಎಂಬುದೆ.
35 यसैकारणले गर्दा उहाँले अर्को भजन पनि यसरी भन्‍नुभएको छ, ‘तपाईंले आफ्नो पवित्र जनलाई कुहिन दिनुहुनेछैन ।’
೩೫ಅದಕ್ಕೆ ಅನುಸಾರವಾಗಿ ಆತನು; ‘ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವುದಿಲ್ಲವೆಂದು’ ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ.
36 किनभने दाऊदले उनको पुस्तामा परमेश्‍वरको इच्छाअनुसार सेवा गरेपछि, उनको मृत्य भयो र उनलाई उनका पितापुर्खाहरूसँगै राखियो र उनको शरीर कुहियो ।
೩೬“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.
37 तर जसलाई परमेश्‍वरले जीवित पार्नुभयो उहाँलको शरीर कुहिएन ।
೩೭ಆದರೆ ದೇವರು ಮರಣದಿಂದ ಎಬ್ಬಿಸಿದ ಯೇಸುವು ಕೊಳೆಯುವ ಅವಸ್ಥೆಯನ್ನು ಅನುಭವಿಸಲಿಲ್ಲ.
38 त्यसैले भाइहरू हो, यो कुरा तपाईंहरूलाई थाहा होस् कि यिनै मानिसद्वारा तपाईंहरूलाई पाप क्षमाको घोषणा गरिन्छ ।
೩೮“ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.
39 विश्‍वास गर्ने हरेक उहाँद्वारा सबै थोकहरूबाट धर्मी ठहरिइन्छ, जसबाट मोशाको व्यवस्थाले तपाईंहरूलाई धर्मी ठहराउन सकेको थिएन ।
೩೯ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.
40 यसैकारण होसियार हुनुहोस्, अगमवक्‍ताले बोलेको यो कुरा तपाईंहरूमाथि आइनपरोस्:
೪೦ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವುದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಆದೇನಂದರೆ;
41 ‘घृणा गर्नेहरू हो, हेर र छक्‍क पर, र नष्‍ट भइजाओ, तिमीहरूको समयमा मैले काम गरिरहेको छु, यदि कसैले तिमीहरूलाईं यसबारे घोषणा गरे पनि तिमीहरू कहिल्यै विश्‍वास गर्ने छैनौ ।’”
೪೧“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.
42 पावल र बारनाबास त्यहाँबाट जान लाग्दा मानिसहरूले यी नै वचनहरू अर्को विश्राममा आएर बोलिदिनुहोस् भनी तिनीहरूलाई बिन्ती गरे ।
೪೨ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.
43 जब सभाघरको सभा अन्त्य भयो, तब धेरै यहूदीहरू र यहूदी मत मान्‍ने भक्तहरू पावल र बारनाबासको पछि लागे । तिनीहरूले परमेश्‍वरको अनुग्रहमा निरन्तर रहिरहन उनीहरूलाई उत्साह दिए ।
೪೩ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
44 अर्को विश्राममा, लगभग पुरै सहर नै प्रभुको वचन सुन्‍नलाई सँगसँगै भेलाभएको थियो ।
೪೪ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚುಕಡಿಮೆ ಇಡೀ ಊರಿನವರು ದೇವರ ವಾಕ್ಯವನ್ನು ಕೇಳುವುದಕ್ಕೆ ಸೇರಿಬಂದರು.
45 जब यहूदीहरूले भिडलाई देखे, तिनीहरू डाहले भरिए, र पावलले भनेका कुराहरूको बिरुद्धमा बोल्न थाले र उनको अपमान गरे।
೪೫ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.
46 तर पावल र बारनाबासले साहससित बोल्दै भने, “परमेश्‍वरको वचन पहिले तपाईंहरूकहाँ नै बोल्नु नै आवश्यक थियो । तपाईंहरूबाट धकेलिएको देखेर आफूले आफैँलाई अनन्त जीवन प्राप्‍त गर्नदेखि अयोग्य तुल्याउनुभएको हुनाले, हेर्नुहोस्, हामी गैरयहूदी तर्फ फर्केनेछौँ । (aiōnios g166)
೪೬ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ. (aiōnios g166)
47 किनभने परमेश्‍वरले हामीलाई यस्तो आज्ञा गर्नुभएको छ, ‘मैले तिमीलाई गैरयहूदीहरूका निम्ति ज्योतिको रूपमा राखेकोछु, र पृथ्वीको अन्तिम छेउसम्म तिमीहरूले मुक्ति ल्याउनु पर्छ ।”
೪೭ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.
48 जब गैरयहूदीहरूले यो सुने, तिनीहरू खुसी भए र परमेश्‍वरको वचनको महिमा गरे । अनन्त जीवनका लागि नियुक्त गरिएका जतिले विश्‍वास गरे । (aiōnios g166)
೪೮ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು. (aiōnios g166)
49 त्यस सम्पूर्ण क्षेत्रभरि नै प्रभुको वचन फैलियो ।
೪೯ಕರ್ತನ ವಾಕ್ಯವು ಆ ಸೀಮೆಯ ಎಲ್ಲಾ ಕಡೆಗಳಲ್ಲಿ ಹಬ್ಬುತ್ತಾ ಬಂದಿತು.
50 तर यहूदीहरूले भक्त र महत्त्वपूर्ण स्‍त्रीहरू र साथ-साथै सहरका मुख्य मानिसहरूसँग पावल र बारनाबासको विरुद्धमा अनुरोध गरे । तिनीहरूले पावल र बारनाबासलाई दण्डित गरे उनीहरूलाई तिनीहरूको सहरको सिमाना कटाए ।
೫೦ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.
51 तर पावल र बारनाबासले आफ्नो खुट्टामा लागेको धुलो तिनीहरूका विरुद्धमा टकटक्याए । त्यसपछि तिनीहरू आइकोनियम सहरमा गए ।
೫೧ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.
52 अनि चेलाहरू आनन्द र पवित्र आत्माले भरपुर भए ।
೫೨ಶಿಷ್ಯರಾದವರು ಸಂತೋಷಭರಿತರೂ, ಪವಿತ್ರಾತ್ಮಭರಿತರೂ ಆಗಿದ್ದರು.

< प्रेरित 13 >