< मत्ती 20 >

1 किनकि परमेश्‍वरको राज्य एक जना जमिन मालिकजस्तै हो, जो दाखबारीको लागि खेतालाहरूलाई ज्यालादारीमा लगाउन एका बिहानै बाहिर गए ।
“ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ.
2 ती कामदारहरूसँग दिनको एक दिनारमा काम गराउन उनी सहमत भएपछि उनले तिनीहरूलाई दाखबारीमा पठाए ।
ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು.
3 उनी नौ बजे बाहिर गए र बजारमा अरू कामदारहरूलाई केही काम नगरी उभिरहेको देखे ।
ಅವನು ಪುನಃ ಸುಮಾರುಒಂಭತ್ತು ಗಂಟೆಗೆ ಸಂತೆಯ ಸ್ಥಳಕ್ಕೆ ಹೋಗಿ ಕೆಲಸವಿಲ್ಲದೆ ಸುಮ್ಮನೇ ನಿಂತಿದ್ದ ಬೇರೆ ಕೆಲವರು ಕೂಲಿಯಾಳುಗಳನ್ನು ಕಂಡು,
4 उनले तिनीहरूलाई भने, ‘तिमीहरू पनि दाखबारीमा जाओ, र जे उचित छ, त्यो म तिमीहरूलाई दिनेछु ।’ यसैकारण तिनीहरू काम गर्न गए ।
ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ’ ಅಂದನು. ಆಗ ಅವರು ಕೆಲಸಕ್ಕೆ ಹೋದರು.
5 फेरि उनी बार्‍ह बजे र तिन बजे बाहिर गए र त्यसै गरे ।
ಅವನು ಪುನಃ ಸುಮಾರು ಹನ್ನೆರಡು ಗಂಟೆಗೆ ಮತ್ತುಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು.
6 एक पटक फेरि उनी पाँच बजे बाहिर गए र अरूहरूलाई केही काम नगरी उभिरहेको भेट्टाए । उनले तिनीहरूलाई भने, ‘तिमीहरू दिनभरि नै यहाँ किन व्यर्थमा केही काम नगरी बसिरहेका छौ?’
ಮತ್ತೊಂದು ಸಾರಿಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, ‘ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?’ ಎಂದು ಕೇಳಿದನು.
7 तिनीहरूले उनलाई भने, ‘किनकि कसैले पनि हामीलाई काममा लगाएको छैन ।’ उनले तिनीहरूलाई भने, ‘तिमीहरू पनि दाखबारीमा जाओ ।’
ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು.
8 जब साँझ पर्‍यो, ती दाखबारीका मालिकले उनका व्यवस्थापकलाई भने, ‘ती कामदारहरूलाई बोलाऊ र अन्तिममा आएकोबाट सुरु गर्दै तिनीहरूलाई तिनीहरूका ज्याला तिरिदेऊ ।’
ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು.
9 जब पाँच बजे काममा लगाइएका कामदारहरू आए, तिनीहरू सबैले एक दिनार पाए ।
ಆಗ ಸಾಯಂಕಾಲ ಐದು ಗಂಟೆಗೆ ಬಂದು ಕೆಲಸ ಮಾಡಿದವರು ಬಂದಾಗ, ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.
10 जब सुरुका कामदारहरू आए, तिनीहरूले धेरै पाउनेछन् भनी तिनीहरूले विचार गरे, तर तिनीहरू हरेकले पनि एक दिनार नै प्राप्‍त गरे ।
೧೦ಮೊದಲು ಬಂದವರು ಬಂದಾಗ ತಮಗೆ, ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.
11 जब तिनीहरूले आफ्ना ज्यालाहरू प्राप्‍त गरे, तिनीहरूले त्यस जमिन मालिकको विरुद्धमा गनगन गरे ।
೧೧ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರುದ್ಧವಾಗಿ ಗುಣಗುಟ್ಟಿ,
12 तिनीहरूले भने, ‘यी अन्तमा आएका कामदारहरूले एक घण्टा मात्र काममा बिताएका थिए, तर तपाईंले उनीहरूलाई हामी समान बनाउनुभएको छ, हामीहरू जसले सारा दिनको बोझ र पोल्ने घामलाई सह्‍यौँ ।’
೧೨‘ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ’ ಅಂದರು.
13 तर ती मालिकले जवाफ दिए र तिनीहरूमध्ये एक जनालाई भने, ‘मित्र, मैले तिमीलाई कुनै खराबी गरेको छैनँ । के तिमी मसँग एक दिनारमा मञ्जुर भएका थिएनौ र?
೧೩ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, ‘ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ?
14 जे तिम्रो हो त्यो लेऊ र आफ्नो बाटो लाग । मैले तिमीलाई दिए जत्तिकै म यी अन्त्यमा काममा लगाइएका कामदारहरूलाई पनि दिने इच्छा गर्दछु ।
೧೪ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು ನಿನಗೆ ಕೊಟ್ಟಂತೆ ಕಡೆಗೆ ಬಂದವರಿಗೂ ಕೊಡುವುದು ನನ್ನ ಇಷ್ಟ.
15 के मैले मेरो आफ्नो सम्‍पत्तिलाई मैले चाहना गरेजस्तो गर्नु न्यायसङ्गत होइन र? वा म असल भएको कारणले तिम्रा आँखा दुष्‍ट भएको हो?’
೧೫ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.
16 यसैले पछिल्लो पहिलो हुनेछ, र पहिलोचाहिँ पछिल्लो हुनेछ । बोलाइएका धेरै छन्, तर चुनिएका थोरै मात्र छन् ।”
೧೬ಹೀಗೆಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು” ಎಂದು ಹೇಳಿದನು.
17 जसै येशू यरूशलेमतिर जाँदै हुनुहुन्थ्यो, उहाँले ती बार्‍है जना चेलालाई अलग्गै राख्‍नुभयो, र बाटोमा जाँदै गर्दा उहाँले तिनीहरूलाई भन्‍नुभयो,
೧೭ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ದಾರಿಯಲ್ಲಿ ಹನ್ನೆರಡು ಮಂದಿ ಶಿಷ್ಯರನ್ನು ಏಕಾಂತವಾಗಿ ಪಕ್ಕಕ್ಕೆ ಕರೆದುಕೊಂಡು ಅವರಿಗೆ,
18 “हेर, हामीहरू यरूशलेमतर्फ जाँदै छौँ, र मानिसका पुत्र मुख्य पुजारीहरू र शास्‍त्रीहरूका हातमा सुम्पिनेछन् । तिनीहरूले उनलाई मृत्युदण्डको दोष लगाउनेछन्,
೧೮“ನೋಡಿರಿನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು.
19 र उहाँको ठट्टा गर्न, उहाँलाई कोर्रा लगाउन, र क्रुसमा झुण्ड्याउनको लागि तिनीहरूले उनलाई गैरयहूदीहरूका हातमा सुम्पनेछन् । तर उनी तेस्रो दिनमा उठाइनेछन् ।”
೧೯ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನುಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು.
20 त्यसपछि जब्दियाका छोराहरूकी आमा आफ्ना दुई छोराका साथमा येशूकहाँ आइन् । तिनी उहाँको अगाडि घोप्‍टो परिन् र उहाँबाट केही कुरा पाउनलाई उहाँसँग बिन्ती गरिन् ।
೨೦ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ಯೇಸುವಿನ ಬಳಿಗೆ ಬಂದು; ಆತನಿಗೆ ಅಡ್ಡಬಿದ್ದು ಒಂದು ಉಪಕಾರ ಮಾಡಬೇಕೆಂದು ಬೇಡಿಕೊಂಡಳು.
21 येशूले तिनलाई भन्‍नुभयो, “तिमीले के कुराको चाहना गर्छौ?” तिनले उहाँलाई भनिन्, “तपाईंको राज्यमा यी मेरा दुई जना छोरामध्ये एउटा तपाईंको दायाँ हातपट्टि र अर्को बायाँ हातपट्टि बसून् भनेर आज्ञा गर्नुहोस् ।”
೨೧ಆತನು ಆಕೆಯನ್ನು, “ನಿನ್ನ ಅಪೇಕ್ಷೆ ಏನು?” ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು.
22 तर येशूले जवाफ दिनुभयो र भन्‍नुभयो, “तिमीहरूले के मागिरहेका छौ, सो तिमीहरूलाई थाहा छैन । के मैले पिउन गइरहेको कचौराबाट पिउन तिमीहरू सक्षम छौ र?” तिनीहरूले उहाँलाई भने, “हामीहरू सक्षम छौँ ।”
೨೨ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?” ಎಂದು ಕೇಳಿದನು. ಅವರು ಆತನಿಗೆ, “ನಮ್ಮಿಂದ ಆಗುವುದು” ಅಂದರು.
23 उहाँले तिनीहरूलाई भन्‍नुभयो, “तिमीहरूले मेरो कचौराबाट त पिउनेछौ । तर मेरो दाहिने हातपट्टि र मेरो देब्रे हातपट्टि बस्‍न दिने मैले होइन, तर यो तिनीहरूका निम्ति हो, जसका निम्ति मेरा पिताद्वारा तयार पारिएको छ ।”
೨೩ಆಗ ಆತನು ಅವರಿಗೆ, “ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.
24 जब अरू दस जना चेलाले यो कुरालाई सुने, तिनीहरू यी दुई जना दाजुभाइसँग अति नै रुष्‍ट भए ।
೨೪ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.
25 तर येशूले तिनीहरूलाई आफूकहाँ बोलाउनुभयो र भन्‍नुभयो, “तिमीहरू जान्दछौ, कि गैरयहूदीहरूका शासकहरूले तिनीहरूलाई अधीनमा राख्छन्, र तिनीहरूका महत्त्वपूर्ण मानिसहरूले तिनीहरूमाथि अधिकार गर्दछन् ।
೨೫ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನರಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು.
26 तर तिमीहरूका बिचमा यस्तो हुनुहुँदैन । बरु, जो तिमीहरूका बिचमा महान् हुने चाहना गर्दछ, ऊ तिमीहरूको सेवक हुनुपर्दछ ।
೨೬ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ.
27 र जो तिमीहरूका बिचमा पहिलो हुने इच्छा गर्दछ, ऊ तिमीहरूको दास हुनुपर्दछ,
೨೭ನಿಮ್ಮಲ್ಲಿ ಪ್ರಮುಖನಾಗಿರಲು ಬಯಸುವವನು ನಿಮ್ಮ ದಾಸನಾಗಿರಲಿ.
28 जसरी मानिसका पुत्र सेवा पाउनलाई आएका होइनन्, तर सेवा दिनलाई आएका हुन्, र धेरैका मोल तिर्नको निम्ति आफ्नो जीवन दिनलाई आएका हुन् ।”
೨೮ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.
29 जसै तिनीहरू यरीहोबाट बाहिर गए, एउटा ठुलो भिड उहाँको पछि लाग्यो ।
೨೯ಅವರು ಯೆರಿಕೋವಿನಿಂದ, ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನನ್ನು ಹಿಂಬಾಲಿಸಿತು.
30 र दुई जना दृष्‍टिविहीन बाटोको छेउमा बसिरहेका थिए । येशू त्यहाँबाट भएर जाँदै हुनुहुन्छ भन्‍ने कुरा जब तिनीहरूले सुने, तिनीहरू चिच्‍च्‍याए, “हे प्रभु, दाऊदका पुत्र, हामीमाथि कृपा गर्नुहोस् ।”
೩೦ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, “ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು” ಎಂದು ಕೂಗಿಕೊಂಡರು.
31 तिनीहरूलाई चुप रहन भन्दै भिडले तिनीहरूलाई हप्कायो, तर तिनीहरू अझै बढी कराएर भन्यो, “हे प्रभु, दाऊदका पुत्र, हामीमाथि कृपा गर्नुहोस् ।”
೩೧ಆದರೆ ಆ ಗುಂಪಿನವರು, ಸುಮ್ಮನಿರಿ ಎಂದು ಅವರನ್ನು ಗದರಿಸಿದರು. ಅವರಾದರೋ, “ಕರ್ತನೇ, ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಗಟ್ಟಿಯಾಗಿ ಕೂಗಿಕೊಂಡರು.
32 तब येशू उभिनुभयो र तिनीहरूलाई बोलाएर भन्‍नुभयो, “मैले तिमीहरूका निम्ति के गरिदिएको तिमीहरू चाहन्छौ?”
೩೨ಆಗ ಯೇಸು ನಿಂತು ಅವರನ್ನು ಕರೆದು, “ನಾನು ನಿಮಗೆ ಏನು ಮಾಡಬೇಕೆಂದು ಕೋರುತ್ತೀರಿ?” ಎಂದು ಕೇಳಿದನು.
33 तिनीहरूले उहाँलाई भने, “प्रभु, हाम्रा आँखा खोलिऊन् ।”
೩೩ಅವರು, “ಕರ್ತನೇ, ನಮ್ಮ ಕಣ್ಣುಗಳು ಕಾಣುವಂತೆ ಮಾಡು” ಅಂದರು.
34 तब येशू दयाले भरिनुभएर तिनीहरूका आँखा छुनुभयो । तिनीहरूले त्यत्तिखेरै आफ्ना दृष्‍टि प्राप्‍त गरे र उहाँलाई पछ्याए ।
೩೪ಆಗ ಯೇಸು ಕನಿಕರಪಟ್ಟು, ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು.

< मत्ती 20 >