< ఆమోసు 8 >

1 యెహోవా ప్రభువు నాకిది చూపించాడు. అదిగో ఎండాకాలపు పళ్ళ గంప!
ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಇಗೋ, ಮಾಗಿದ ಹಣ್ಣಿನ ಪುಟ್ಟಿಯನ್ನು ಕಂಡೆನು!
2 ఆయన “ఆమోసూ, నువ్వేం చూస్తున్నావు?” అని అడిగాడు. నేను “ఎండాకాలపు పళ్ళ గంప” అన్నాను. అప్పుడు యెహోవా నాతో, నా ప్రజలైన ఇశ్రాయేలీయులకు అంతం వచ్చేసింది. ఇక నేను వాళ్ళను వదిలిపెట్టను.
ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, “ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ.
3 యెహోవా ప్రభువు చెప్పేదేమిటంటే, “మందిరంలో వాళ్ళు పాడే పాటలు ఏడుపులవుతాయి. ఆ రోజు శవాలు విపరీతంగా పడి ఉంటాయి. నిశ్శబ్దంగా వాటిని అన్ని చోట్లా పడేస్తారు” అన్నాడు.
ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು” ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, “ಆಗ ಹೆಣಗಳು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!”
4 దేశంలోని పేదలను తీసేస్తూ దీనులను అణిచేసే మీరు ఈ విషయం వినండి.
“ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು? ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು? ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ; ಬಡವರನ್ನು ನುಂಗುವವರೇ, ತೊಲವನ್ನು ಹೆಚ್ಚಿಸೋಣ; ಸುಳ್ಳು ತಕ್ಕಡಿಯಿಂದ ಮೋಸಮಾಡೋಣ; ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ.
5 వారిలా అంటారు, “మనం ధాన్యం అమ్మడానికి అమావాస్య ఎప్పుడు వెళ్ళిపోతుందో? గోదుమల వ్యాపారం చేసుకోడానికి సబ్బాతు ఎప్పుడు పోతుందో? మనం కొలపాత్రను చిన్నదిగా చేసి, వెల పెంచుదాం. తప్పుడు తూకాలతో మనం మోసం చేద్దాం.
ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ; ಗೋದಿಯ ನುಚ್ಚುನ್ನು ಮಾರಿಬಿಡೋಣ” ಎಂದು ಹೇಳುತ್ತೀರಿ ಅಲ್ಲವೇ?
6 పాడైపోయిన గోదుమలను అమ్మి, వెండికి పేదవారిని కొందాం. దీనులను, ఒక జత చెప్పులకు కొందాం.”
ದಿಕ್ಕಿಲ್ಲದವರನ್ನು ತುಳಿದು ಬಿಡುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ!
7 యాకోబు అతిశయాస్పదం తోడని యెహోవా ఇలా ప్రమాణం చేశాడు. “వారు చేసిన పనుల్లో దేన్నీ నేను మరచిపోను.”
ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”
8 దీన్ని బట్టి భూమి కంపించదా? అందులో నివసించే వారంతా దుఃఖపడరా? నైలునది లాగా అదంతా పొంగుతుంది. ఐగుప్తుదేశపు నదిలాగా అది పైకి లేచి, మళ్ళీ అణిగి పోతుంది.
ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವುದಲ್ಲವೇ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೇ? ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವುದು, ಐಗುಪ್ತದ ನದಿಯ ಹಾಗೆಯೇ, ಇಳಿದು ಹೋಗುವುದು.
9 యెహోవా ప్రభువు చెప్పేదేమిటంటే, ఆ రోజు నేను మధ్యాహ్నమే పొద్దు గుంకేలా చేస్తాను. పట్టపగలే భూమికి చీకటి కమ్ముతుంది.
ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು.
10 ౧౦ మీ పండగలను దుఃఖదినాలుగా మీ పాటలన్నిటినీ విషాద గీతాలుగా మారుస్తాను. మీరంతా గోనెపట్ట కట్టుకొనేలా చేస్తాను. మీ అందరి తలలు బోడిచేస్తాను. ఒక్కడే కొడుకు చనిపోతే శోకించినట్టుగా నేను చేస్తాను. దాని ముగింపు ఘోరమైన రోజుగా ఉంటుంది.
೧೦ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.
11 ౧౧ యెహోవా ప్రకటించేది ఇదే, “రాబోయే రోజుల్లో దేశంలో నేను కరువు పుట్టిస్తాను. అది తిండి కోసం, మంచినీళ్ళ కోసం కరువు కాదు కానీ యెహోవా మాటలు వినకపోవడం వలన కలిగేదిగా ఉంటుంది.
೧೧ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ.
12 ౧౨ యెహోవా మాట వినడానికి ఒక సముద్రం నుంచి మరొక సముద్రం వరకూ, ఉత్తర దిక్కు నుంచి తూర్పు దిక్కు వరకూ తిరుగుతారు కానీ అది వారికి దొరకదు.
೧೨ಸಮುದ್ರದಿಂದ ಸಮುದ್ರಕ್ಕೆ; ಉತ್ತರದಿಂದ ಪೂರ್ವಕ್ಕೂ ಬಳಲುತ್ತಾ ಹೋಗುವರು ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು, ಆದರೂ ಅದು ಸಿಕ್ಕುವುದಿಲ್ಲ.
13 ౧౩ ఆ రోజు అందమైన కన్యలూ యువకులూ దాహంతో సోలిపోతారు.
೧೩ಆ ದಿನದಲ್ಲಿ ಸುಂದರವಾದ ಯುವತಿಯರೂ ಮತ್ತು ಯೌವನಸ್ಥರು ಸಹ ಬಾಯಾರಿಕೆಯಿಂದ ಮೂರ್ಛೆ ಹೋಗುವರು.
14 ౧౪ సమరయ పాపంతో ఒట్టు పెట్టుకునే వారు, ‘దాను, నీ దేవుని ప్రాణం మీద ఒట్టు.’ ‘బెయేర్షెబా, దేవుని ప్రాణం మీద ఒట్టు’ అనేవారు ఇంకా ఎన్నడూ లేవలేకుండా కూలిపోతారు.”
೧೪‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ ‘ಮತ್ತು ಬೇರ್ಷೆಬದ ಮಾರ್ಗದ ಜೀವದಾಣೆ’” ಎಂದೂ ಹೇಳುವರು. ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು, ಅವರು ಬಿದ್ದು ಮತ್ತೆ ಮೇಲೆ ಏಳಲಾರರು.

< ఆమోసు 8 >