< ద్వితీయోపదేశకాండమ 10 >

1 అప్పుడు యెహోవా “నువ్వు మొదటి పలకల వంటివి రెండు రాతిపలకలు చెక్కి, కొండ ఎక్కి నా దగ్గరికి రా. అలాగే చెక్కతో ఒక పెట్టె చేసుకో.
ಆ ಕಾಲದಲ್ಲಿ ಯೆಹೋವನು ನನಗೆ, “ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು, ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.
2 నువ్వు పగలగొట్టిన మొదటి పలకల మీద ఉన్న మాటలను నేను ఈ పలకల మీద రాసిన తరవాత వాటిని నువ్వు ఆ పెట్టెలో ఉంచాలి” అని నాతో చెప్పాడు.
ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿ ಇಡಬೇಕು” ಎಂದು ಆಜ್ಞಾಪಿಸಿದನು.
3 కాబట్టి నేను తుమ్మకర్రతో ఒక పెట్టె చేయించి మొదటి పలకలవంటి రెండు రాతి పలకలను చెక్కి వాటిని పట్టుకుని కొండ ఎక్కాను.
ಆದಕಾರಣ ನಾನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿ ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿ, ಆ ಎರಡು ಹಲಿಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟವನ್ನು ಹತ್ತಿದೆನು.
4 మీరు సమావేశమైన రోజున ఆయన ఆ కొండ మీద అగ్నిలో నుండి మీతో పలికిన పది ఆజ్ఞలనూ మొదట రాసినట్టే ఆ పలకల మీద రాశాడు. యెహోవా వాటిని నాకిచ్చిన తరువాత నేను కొండ దిగి వచ్చి
ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೆ ಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು, ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು.
5 నేను చేసిన మందసంలో ఆ పలకలు ఉంచాను. అదుగో, యెహోవా నాకాజ్ఞాపించినట్టు వాటిని దానిలో ఉంచాను.
ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ.
6 ఇశ్రాయేలు ప్రజలు యహకానీయులకు చెందిన బెయేరోతు నుండి బయలుదేరి మోసేరుకు వచ్చినప్పుడు అహరోను చనిపోయాడు. అక్కడ అతణ్ణి సమాధి చేశారు. అతని కొడుకు ఎలియాజరు అతని స్థానంలో యాజకుడయ్యాడు.
(ಇಸ್ರಾಯೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಅಲ್ಲಿಯೇ ಸಮಾಧಿ ಮಾಡಿದರು. ಅವನ ಮಗನಾದ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು.
7 అక్కడ నుండి వారు గుద్గోదకు, గుద్గోద నుండి నీటివాగులతో నిండి ఉండే యొత్బాతా ప్రాంతానికి ప్రయాణమయ్యారు.
ಅಲ್ಲಿಂದ ಅವರು ಗುದ್ಗೋದಕ್ಕೂ, ಗುದ್ಗೋದದಿಂದ ನೀರಿನ ಹಳ್ಳಗಳುಳ್ಳ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.)
8 అప్పటి వరకూ జరుగుతున్నట్టు యెహోవా నిబంధన మందసాన్ని మోయడానికి, యెహోవా సన్నిధిలో నిలబడి సేవించడానికి, ప్రజలను ఆయన పేరిట దీవించడానికి ఆ సమయంలో యెహోవా లేవీ గోత్రం వారిని ఎన్నుకున్నాడు.
ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.
9 అందుకే లేవీయులు తమ సోదరులతో పాటు స్వాస్థ్యం పొందలేదు. మీ దేవుడైన యెహోవా వారితో చెప్పినట్టు వారి స్వాస్థ్యం ఆయనే.
ಆದುದರಿಂದ ಉಳಿದ ಇಸ್ರಾಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವತ್ತು.
10 ౧౦ ఇంతకు ముందులాగా నేను నలభై పగళ్లు, నలభై రాత్రులు కొండ మీద ఉన్నప్పుడు యెహోవా నా మనవి ఆలకించి మిమ్మల్ని నాశనం చేయడం మానుకున్నాడు.
೧೦ನಾನು ಮೊದಲಿನಂತೆ ಹಗಲಿರುಳು ನಲ್ವತ್ತು ದಿನವೂ ಬೆಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು.
11 ౧౧ యెహోవా నాతో “ఈ ప్రజలు నేను వారి పూర్వీకులకు వాగ్దానం చేసిన దేశంలో ప్రవేశించి స్వాధీనం చేసుకొనేలా వారికి ముందుగా నడువు” అని చెప్పాడు.
೧೧ತರುವಾಯ ಯೆಹೋವನು ನನಗೆ, “ನೀನು ಈ ಜನರ ಮುಂದೆ ಹೋಗು; ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ” ಎಂದು ಆಜ್ಞಾಪಿಸಿದನು.
12 ౧౨ కాబట్టి ఇశ్రాయేలూ, మీ దేవుడైన యెహోవాకు భయపడి ఆయన మార్గాల్లో నడుస్తూ, ఆయన్ని ప్రేమించి, మీ పూర్ణ మనస్సుతో, మీ పూర్ణాత్మతో సేవించు.
೧೨ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,
13 ౧౩ మీ మేలు కోసం ఈ రోజు నేను మీకు ఆజ్ఞాపించే యెహోవా ఆజ్ఞలను, కట్టడలను పాటించడం తప్ప మీ దేవుడైన యెహోవా మిమ్మల్ని ఇంకేమి కోరుతున్నాడు?
೧೩ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವುದನ್ನೇ ಹೊರತು ನಿಮ್ಮ ದೇವರಾದ ಯೆಹೋವನು
14 ౧౪ చూడు, ఆకాశ మహాకాశాలు, భూమి, వాటిలో ఉన్నదంతా మీ దేవుడైన యెహోవావే.
೧೪ನಿಮ್ಮಿಂದ ಬೇರೇನೂ ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ.
15 ౧౫ అయితే యెహోవా మీ పూర్వీకులను ప్రేమించి వారి విషయంలో సంతోషించి వారి సంతానమైన మిమ్మల్ని మిగిలిన ప్రజలందరిలో ఈ రోజు ఏర్పాటు చేసుకున్నాడు.
೧೫ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು.
16 ౧౬ కాబట్టి మీరు మూర్ఖంగా ప్రవర్తించకుండా సున్నతి లేని మీ హృదయాలకు సున్నతి చేసుకోండి.
೧೬ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.
17 ౧౭ ఎందుకంటే మీ దేవుడు యెహోవా దేవుళ్లకే దేవుడు, ప్రభువులకే ప్రభువు. ఆయనే మహా దేవుడు, పరాక్రమవంతుడు, భయంకరుడైన దేవుడు. ఆయన మానవులెవరినీ లక్ష్య పెట్టడు. లంచం పుచ్చుకోడు.
೧೭ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.
18 ౧౮ ఆయన అనాథలకు, విధవరాళ్ళకు న్యాయం తీరుస్తాడు, పరదేశుల మీద దయ చూపి వారికి అన్నవస్త్రాలు అనుగ్రహిస్తాడు.
೧೮ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.
19 ౧౯ మీరు ఐగుప్తు దేశంలో ప్రవాసులుగా ఉన్నవారే కాబట్టి పరదేశి పట్ల జాలి చూపండి.
೧೯ಐಗುಪ್ತದೇಶದಲ್ಲಿ ನೀವೇ ಪರದೇಶಿಗಳಾಗಿದ್ದದ್ದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿರಿ.
20 ౨౦ మీ దేవుడైన యెహోవాకు భయపడి, ఆయన్ను సేవించి, ఆయన్నే హత్తుకుని, ఆయన పేరటే ప్రమాణం చేయండి.
೨೦ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.
21 ౨౧ ఆయనే మీ స్తుతికి పాత్రుడు. మీరు కళ్ళారా చూస్తుండగా భీకరమైన గొప్ప కార్యాలు మీ కోసం చేసిన మీ దేవుడు ఆయనే.
೨೧ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.
22 ౨౨ మీ పూర్వీకులు 70 మంది గుంపుగా ఐగుప్తుకు వెళ్ళారు. ఇప్పుడైతే మీ యెహోవా దేవుడు ఆకాశనక్షత్రాల్లాగా మిమ్మల్ని విస్తరింపజేశాడు.
೨೨ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ.

< ద్వితీయోపదేశకాండమ 10 >