< आमाल 2 >

1 जब ईद — ए — पन्तिकुस्त का दिन आया। तो वो सब एक जगह जमा थे।
ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು.
2 एकाएक आस्मान से ऐसी आवाज़ आई जैसे ज़ोर की आँधी का सन्नाटा होता है। और उस से सारा घर जहां वो बैठे थे गूँज गया।
ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
3 और उन्हें आग के शो'ले की सी फ़टती हुई ज़बाने दिखाई दीं और उन में से हर एक पर आ ठहरीं।
ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು.
4 और वो सब रूह — उल — क़ुद्दूस से भर गए और ग़ैर ज़बान बोलने लगे, जिस तरह रूह ने उन्हें बोलने की ताक़त बख़्शी।
ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.
5 और हर क़ौम में से जो आसमान के नीचे ख़ुदा तरस यहूदी येरूशलेम में रहते थे।
ಆಕಾಶದ ಕೆಳಗಿರುವ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.
6 जब यह आवाज़ आई तो भीड़ लग गई और लोग दंग हो गए, क्यूँकि हर एक को यही सुनाई देता था कि ये मेरी ही बोली बोल रहे हैं।
ಆ ಸಪ್ಪಳವಾದಾಗ ಆ ಜನರೆಲ್ಲರೂ ಗುಂಪು ಗುಂಪಾಗಿ ಕೂಡಿಬಂದು ಪ್ರತಿಯೊಬ್ಬರೂ ತಮ್ಮತಮ್ಮ ಭಾಷೆಯಲ್ಲೇ ಇವರು ಮಾತನಾಡುವುದನ್ನು ಕೇಳಿ ದಿಗ್ಭ್ರಮೆಗೊಂಡರು.
7 और सब हैरान और ता'ज्जुब हो कर कहने लगे, देखो ये बोलने वाले क्या सब गलीली नहीं?
ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ.
8 फिर क्यूँकर हम में से हर एक कैसे अपने ही वतन की बोली सुनता है।
ಆದರೆ ನಾವು ಪ್ರತಿಯೊಬ್ಬರು ನಮ್ಮ ನಮ್ಮ ಮಾತೃಭಾಷೆಯಲ್ಲಿ ಇವರು ಮಾತನಾಡುವುದನ್ನು ಕೇಳುತ್ತಿದ್ದೇವಲ್ಲಾ, ಇದು ಹೇಗೆ?
9 हालाँकि हम हैं: पार्थि, मादि, ऐलामी, मसोपोतामिया, यहूदिया, और कप्पदुकिया, और पुन्तुस, और आसिया,
ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
10 और फ़रूगिया, और पम्फ़ीलिया, और मिस्र और लिबुवा, के इलाक़े के रहने वाले हैं, जो कुरेने की तरफ़ है और रोमी मुसाफ़िर
೧೦ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ
11 चाहे यहूदी चाहे उनके मुरीद, करेती और 'अरब हैं। मगर अपनी अपनी ज़बान में उन से ख़ुदा के बड़े बड़े कामों का बयान सुनते हैं।
೧೧ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.
12 और सब हैरान हुए और घबराकर एक दूसरे से कहने लगे, “ये क्या हुआ चाहता है?”
೧೨ಎಲ್ಲರೂ ಬೆರಗಾಗಿ ಕಳವಳಗೊಂಡು, “ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?”
13 और कुछ ने ठठ्ठा मार कर कहा, “ये तो ताज़ा मय के नशे में हैं।”
೧೩ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ” ಮಾಡಿದರು.
14 लेकिन पतरस उन ग्यारह रसूलों के साथ खड़ा हूआ और अपनी आवाज़ बुलन्द करके लोगों से कहा कि ऐ यहूदियो और ऐ येरूशलेम के सब रहने वालो ये जान लो, और कान लगा कर मेरी बातें सुनो!
೧೪ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.
15 कि जैसा तुम समझते हो ये नशे में नहीं। क्यूँकि अभी तो सुबह के नौ ही बजे है।
೧೫ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.
16 बल्कि ये वो बात है जो योएल नबी के ज़रिए कही गई है कि,
೧೬ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನೆಂದರೆ,
17 ख़ुदा फ़रमाता है, कि आख़िरी दिनों में ऐसा होगा कि मैं अपनी रूह में से हर आदमियों पर डालूँगा और तुम्हारे बेटे और तुम्हारी बेटियाँ नुबुव्वत करें गी और तुम्हारे जवान रोया और तुम्हारे बुड्ढे ख़्वाब देखेंगे।
೧೭“ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;
18 बल्कि मै अपने बन्दों पर और अपनी बन्दियों पर भी उन दिनों में अपने रूह में से डालूँगा और वह नुबुव्वत करेंगी।
೧೮ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು, ಅವರೂ ಪ್ರವಾದಿಸುವರು.
19 और मैं ऊपर आस्मान पर 'अजीब काम और नीचे ज़मीन पर निशानियां या'नी ख़ून और आग और धुएँ का बादल दिखाऊँगा।
೧೯ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
20 सूरज तारीक और, चाँद ख़ून हो जाएगा पहले इससे कि ख़ुदावन्द का अज़ीम और जलील दिन आए।
೨೦
21 और यूँ होगा कि जो कोई ख़ुदावन्द का नाम लेगा, नजात पाएगा।
೨೧ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ.
22 ऐ इस्राईलियों! ये बातें सुनो ईसा नासरी एक शख़्स था जिसका ख़ुदा की तरफ़ से होना तुम पर उन मोजिज़ों और 'अजीब कामों और निशानों से साबित हुआ; जो ख़ुदा ने उसके ज़रिए तुम में दिखाए। चुनाँचे तुम आप ही जानते हो।
೨೨“ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ; , ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
23 जब वो ख़ुदा के मुक़र्ररा इन्तिज़ाम और इल्में साबिक़ के मुवाफ़िक़ पकड़वाया गया तो तुम ने बेशरा लोगों के हाथ से उसे मस्लूब करवा कर मार डाला।
೨೩ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.
24 लेकिन ख़ुदा ने मौत के बंद खोल कर उसे जिलाया क्यूँकि मुम्किन ना था कि वो उसके क़ब्ज़े में रहता।
೨೪ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.
25 क्यूँकि दाऊद उसके हक़ में कहता है। कि मैं ख़ुदावन्द को हमेशा अपने सामने देखता रहा; क्यूँकि वो मेरी दहनी तरफ़ है ताकि मुझे जुम्बिश ना हो।
೨೫ಆತನ ವಿಷಯದಲ್ಲಿ ದಾವೀದನು; , “‘ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
26 इसी वजह से मेरा दिल ख़ुश हुआ; और मेरी ज़बान शाद, बल्कि मेरा जिस्म भी उम्मीद में बसा रहेगा।
೨೬ಆದಕಾರಣ ನನ್ನ ಹೃದಯವು ಹರ್ಷಿಸಿತು; ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು, ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವುದು;
27 इसलिए कि तू मेरी जान को 'आलम — ए — अर्वाह में ना छोड़ेगा, और ना अपने पाक के सड़ने की नौबत पहुँचने देगा। (Hadēs g86)
೨೭ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ. (Hadēs g86)
28 तू ने मुझे ज़िन्दगी की राहें बताईं तू मुझे अपने दीदार के ज़रिए ख़ुशी से भर देगा।
೨೮ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ’ ಎಂದು ಹೇಳಿದ್ದಾನೆ.
29 ऐ भाइयों! मैं क़ौम के बुज़ुर्ग, दाऊद के हक़ में तुम से दिलेरी के साथ कह सकता हूँ कि वो मरा और दफ़्न भी हुआ; और उसकी क़ब्र आज तक हम में मौजूद है।
೨೯“ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.
30 पस नबी होकर और ये जान कर कि ख़ुदा ने मुझ से क़सम खाई है कि तेरी नस्ल से एक शख़्स को तेरे तख़्त पर बिठाऊँगा।
೩೦ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು.
31 उसने नबुव्वत के तौर पर मसीह के जी उठने का ज़िक्र किया कि ना वो' आलम' ए' अर्वाह में छोड़ेगा, ना उसके जिस्म के सड़ने की नौबत पहुँचेगी। (Hadēs g86)
೩೧ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು. (Hadēs g86)
32 इसी ईसा को ख़ुदा ने जिलाया; जिसके हम सब गवाह हैं।
೩೨ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.
33 पस ख़ुदा के दहने हाथ से सर बलन्द होकर, और बाप से वो रूह — उल — क़ुद्‍दुस हासिल करके जिसका वा'दा किया गया था, उसने ये नाज़िल किया जो तुम देखते और सुनते हो।
೩೩ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.
34 क्यूँकी दाऊद बादशाह तो आस्मान पर नहीं चढ़ा, लेकिन वो ख़ुद कहता है, कि ख़ुदावन्द ने मेरे ख़ुदा से कहा, मेरी दहनी तरफ़ बैठ।
೩೪ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ.
35 जब तक मैं तेरे दुश्मनों को तेरे पाँओ तले की चौकी न कर दूँ।’
೩೫
36 “पस इस्राईल का सारा घराना यक़ीन जान ले कि ख़ुदा ने उसी ईसा को जिसे तुम ने मस्लूब किया ख़ुदावन्द भी किया और मसीह भी।”
೩೬“ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.
37 जब उन्हों ने ये सुना तो उनके दिलों पर चोट लगी, और पतरस और बाक़ी रसूलों से कहा, “ऐ भाइयों हम क्या करें?”
೩೭ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;
38 पतरस ने उन से कहा, तौबा करो और तुम में से हर एक अपने गुनाहों की मु'आफ़ी के लिए ईसा मसीह के नाम पर बपतिस्मा ले तो तुम रूह — उल — क़ुद्दूस इनाम में पाओ गे।
೩೮ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
39 इसलिए कि ये वा'दा तुम और तुम्हारी औलाद और उन सब दूर के लोगों से भी है; जिनको ख़ुदावन्द हमारा ख़ुदा अपने पास बुलाएगा।
೩೯ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.
40 उसने और बहुत सी बातें जता जता कर उन्हें ये नसीहत की, कि अपने आपको इस टेढ़ी क़ौम से बचाओ।
೪೦ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, “ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ” ಎಂದು ಅವರನ್ನು ಎಚ್ಚರಿಸಿದನು.
41 पस जिन लोगों ने उसका कलाम क़ुबूल किया, उन्होंने बपतिस्मा लिया और उसी रोज़ तीन हज़ार आदमियों के क़रीब उन में मिल गए।
೪೧ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.
42 और ये रसूलों से तालीम पाने और रिफ़ाक़त रखने में, और रोटी तोड़ने और दुआ करने में मशग़ूल रहे।
೪೨ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.
43 और हर शख़्स पर ख़ौफ़ छा गया और बहुत से 'अजीब काम और निशान रसूलों के ज़रिए से ज़ाहिर होते थे।
೪೩ಎಲ್ಲರೂ ಭಯ ಪರವಶರಾದರು. ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ, ಸೂಚಕಕಾರ್ಯಗಳೂ ಅಪೊಸ್ತಲರ ಮುಖಾಂತರ ನಡೆದವು.
44 और जो ईमान लाए थे वो सब एक जगह रहते थे और सब चीज़ों में शरीक थे।
೪೪ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು.
45 और अपना माल — ओर अस्बाब बेच बेच कर हर एक की ज़रुरत के मुवाफ़िक़ सब को बाँट दिया करते थे।
೪೫ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು.
46 और हर रोज़ एक दिल होकर हैकल में जमा हुआ करते थे, और घरों में रोटी तोड़कर ख़ुशी और सादा दिली से खाना खाया करते थे।
೪೬ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.
47 और ख़ुदा की हम्द करते और सब लोगों को अज़ीज़ थे; और जो नजात पाते थे उनको ख़ुदावन्द हर रोज़ जमाअत में मिला देता था।
೪೭ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.

< आमाल 2 >